• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಿ

Aug 03 2024, 12:37 AM IST
ತುಮಕೂರು ಜಿಲ್ಲಾ ಮಟ್ಟದ ವ್ಯಸನ ಮುಕ್ತ ದಿನಾಚರಣೆ

ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು: ಶಾಸಕ ತಮ್ಮಯ್ಯ

Aug 03 2024, 12:36 AM IST
ಚಿಕ್ಕಮಗಳೂರು, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ದೃಷ್ಟಿಯಿಂದ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಸಲಹೆ ಮಾಡಿದರು.

ವಿದ್ಯಾರ್ಥಿಗಳು ಉಜ್ವಲ್‌ ರೂಪಿಸಿಕೊಳ್ಳಿ: ಡಾ.ನಾಗಪ್ಪ

Aug 02 2024, 12:48 AM IST
ಶಹಾಪುರ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ಅಭಿನಂದನಾ ಸಮಾರಂಭ ಗಣ್ಯರು ಉದ್ಘಾಟಿಸಿದರು.

ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಾಗಬೇಕು

Aug 02 2024, 12:48 AM IST
ಇಂದಿನ ದಿನಮಾನದಲ್ಲಿ ವಿದ್ಯಾರ್ಥಿಗಳಲ್ಲಿ ದುಶ್ಚಟಗಳು ವ್ಯಕ್ತಿತ್ವವನ್ನೇ ಹಾಳು ಮಾಡುತ್ತಿವೆ. ಒಂದಿಲ್ಲೊಂದು ವ್ಯಸನ ಬದುಕನ್ನೇ ನರಕಕ್ಕೆ ಒಯ್ಯುತ್ತಿದೆ. ಕಾರಣ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಾಗಬೇಕೆಂದು ಇಲ್ಲಿನ ಭಂಡಾರಿ ಮತ್ತು ರಾಠಿ ಪದವಿ ಕಾಲೇಜಿನ ಸಮಾಜಶಾಸ್ತ್ರ ಪ್ರಾಧ್ಯಾಪಕಿ ಗಾಯತ್ರಿ ಕಲ್ಯಾಣಿ ಹೇಳಿದರು.

ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲಿ

Jul 31 2024, 01:10 AM IST
ಪ್ರತಿಭಾ ಪುರಸ್ಕಾರಕ್ಕಾಗಿ ಒಟ್ಟು ₹1 ಲಕ್ಷ 20 ಸಾವಿರಕ್ಕೂ ಹೆಚ್ಚು ನಗದು, ಸುಮಾರು ₹60 ಸಾವಿರ ಮೌಲ್ಯದ ಬ್ಯಾಗ ಪ್ರಮಾಣ ಪತ್ರ ಹಾಗೂ ಸಿಹಿ ವಿತರಿಸಲಾಗಿದೆ

ವಿದ್ಯಾರ್ಥಿಗಳು ಕಾರಂತರ ಸಾಹಿತ್ಯ ಓದಬೇಕು: ಶಿಕ್ಷಕ ನೆಲ್ಲಗಿ

Jul 31 2024, 01:07 AM IST
ಕನ್ನಡ ನಾಡಿಗೆ ಶಿವರಾಮ ಕಾರಂತರು ಒಂದು ದೊಡ್ಡ ಶಕ್ತಿ. ಜಗತ್ತಿಗೆ ಬೆಳಕು ನೀಡುವ ಸೂರ್ಯ ಎಂದು ಕರದಾಳ ಸರ್ಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕಕ ಪಂಡಿತ್ ನೆಲ್ಲಗಿ ಬಣ್ಣಿಸಿದರು.

ಭಾರತೀನಗರದಲ್ಲಿ ಹಳೇ ವಿದ್ಯಾರ್ಥಿಗಳು- ಗುರುಗಳ ಸಮ್ಮಿಲನ

Jul 31 2024, 01:01 AM IST
ಕಾಲೇಜಿನಲ್ಲಿ ತಮ್ಮ ಚಿಣ್ಣಾಟ, ತುಂಟಾಟಗಳು, ಓದಿನ ರಸಘಳಿಗೆಯನ್ನು ನೆನಪಿಸಿಕೊಂಡು ಭಾವಪರವಶರಾದರು. ತಮ್ಮ ಕಾಲೇಜಿನ ದಿನಗಳ ಹಳೆಯ ಸವಿ ನೆನಪುಗಳನ್ನು ಮೆಲುಕು ಹಾಕಿದರು. ವಿದ್ಯೆ ಕಲಿಸಿದ ಗುರುಗಳನ್ನು ಸ್ಮರಿಸಿದರು. ವಿದ್ಯಾರ್ಥಿಗಳ ಪ್ರೀತಿ, ಅಭಿಮಾನವನ್ನು ಕಂಡು ಹಲವು ಗುರುಗಳು ಆನಂದದಿಂದ ಕಣ್ಣೀರಿಟ್ಟರು.

ಕಾನೂನು ವಿದ್ಯಾರ್ಥಿಗಳು ಭಾಷಾ ಪ್ರಾವಿಣ್ಯತೆ ಬೆಳೆಸಿಕೊಳ್ಳಿ

Jul 29 2024, 12:49 AM IST
ಇಂದಿನ ಸಾಮಾಜಿಕ ವ್ಯವಸ್ಥೆಯಲ್ಲಿ ವ್ಯಾಜ್ಯಗಳನ್ನು ಬಗೆಹರಿಸಲು ನ್ಯಾಯಾಲಯದ ಪ್ರಕ್ರಿಯೆಗಳನ್ನು ಮಾತ್ರ ಅವಲಂಬಿಸದೆ ಸಂಧಾನ ಮತ್ತು ಮಧ್ಯಸ್ಥಿಕೆಯ ಮುಖಾಂತರ ನ್ಯಾಯಾಲಯಗಳಲ್ಲಿ ಬಾಕಿ ಇರುವ 5 ಕೋಟಿಗಿಂತಲೂ ಹೆಚ್ಚಿನ ಪ್ರಕರಣಗಳನ್ನು ಬಗೆಹರಿಸಬೇಕು.

ವಿದ್ಯಾರ್ಥಿಗಳು ಕಾನೂನಿನ ಅರಿವು ತಿಳಿದುಕೊಳ್ಳಿ: ಬಸವರಾಜ ಮಾಲಗಿತ್ತಿ

Jul 29 2024, 12:47 AM IST
ಪ್ರತಿಯೊಬ್ಬ ವಿದ್ಯಾರ್ಥಿಗಳು ಕಾನೂನಿನ ಅರಿವು ಪಡೆದುಕೊಂಡು ಸಮಾಜದಲ್ಲಿ ನರೆಹೊರೆಯವರೊಂದಿಗೆ ಶಾಂತಿ, ಸೌಹಾರ್ದತೆಯಿಂದ ಬದುಕು ಕಟ್ಟಿಕೊಳ್ಳಬೇಕು.

ವಿದ್ಯಾರ್ಥಿಗಳು ಆದರ್ಶ ಮೌಲ್ಯ ಅಳವಡಿಸಿಕೊಳ್ಳಲಿ

Jul 28 2024, 02:12 AM IST
ಶಿಕ್ಷಣ ಕ್ಷೇತ್ರ ಈ ಮೊದಲಿಗಿಂತಲೂ ಇಂದು ಸಾಕಷ್ಟು ಸುಧಾರಣೆಯಾಗಿದೆ, ಜತೆಗೆ ಸೌಲಭ್ಯಗಳೂ ಹೆಚ್ಚಾಗಿವೆ
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 70
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved