• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ: ಹಾಕಪ್ಪ ಆರ್. ಲಮಾಣಿ

Jun 03 2024, 12:30 AM IST
ಉಡುಪಿ ತಾ.ಪಂ. ಸಭಾಂಗಣದಲ್ಲಿ ಹಿಂ. ವರ್ಗಗಳ ಕಲ್ಯಾಣ ಇಲಾಖೆಗೆಯ ವತಿಯಿಂದ ಉಡುಪಿ ತಾಲೂಕಿನ ವಿದ್ಯಾರ್ಥಿನಿಲಯಗಳಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ ವ್ಯಾಸಾಂಗ ಮಾಡಿ ಶೇ. 90ಕ್ಕೂ ಮೇಲ್ಪಟ್ಟು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಭ್ಯಾಸ ಮಾಡಬೇಕು: ಬಿಇಒ ಸೀತಾರಾಮು

Jun 01 2024, 12:46 AM IST
ಶಾಲಾ ಮಕ್ಕಳಿಗೆ ಅಪೌಷ್ಟಿಕತೆ ಇರುವುದನ್ನು ಮನಗಂಡು ರಾಜ್ಯ ಸರ್ಕಾರ ಬಿಸಿಯೂಟದ ಜೊತೆಗೆ, ಹಾಲು, ರಾಗಿಮಾಲ್ಟ್, ಮೊಟ್ಟೆ ಮುಂತಾದುವುಗಳನ್ನು ಒದಗಿಸುತ್ತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ವಿದ್ಯಾಭ್ಯಾಸದ ಕಡೆಗೆ ಆಸಕ್ತಿ ಕಡಿಮೆಯಾಗುತ್ತಿದ್ದು ಇದು ಅತ್ಯಂತ ಕಳವಳಕಾರಿ ವಿಷಯವಾಗಿದೆ.

ಕುಂಭಮೇಳದೊಂದಿಗೆ ಚಕ್ಕಡಿಯಲ್ಲಿ ಬಂದ ವಿದ್ಯಾರ್ಥಿಗಳು

Jun 01 2024, 12:45 AM IST
ಕನ್ನಡಪ್ರಭ ವಾರ್ತೆ ರಾಮದುರ್ಗಎರಡು ತಿಂಗಳ ಬೇಸಿಗೆ ರಜೆ ಮುಗಿಸಿ ಶಾಲೆಗೆ ಬರುವ ಮಕ್ಕಳಿಗೆ ಹಬ್ಬವೋ ಹಬ್ಬ ಶೈಕ್ಷಣಿಕ ವರ್ಷಾರಂಭವನ್ನು ಶಿಕ್ಷಣ ಇಲಾಖೆ ಸಂಭ್ರಮದಿಂದ ಆಚರಿಸುತ್ತಿದೆ. ತಾಲೂಕಿನ ಕೆ.ಚಂದರಗಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಮಕ್ಕಳನ್ನು ಎತ್ತಿನ ಗಾಡಿಯಲ್ಲಿ ಕರೆದುಕೊಂಡು ಬರಲಾಯಿತು. ಮುತೈದಿಯರು ಕುಂಭಮೇಳದೊಂದಿಗೆ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು.

ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಲಿ: ಡಾ. ಕರುಣಾಕರ ನಾಯ್ಕ

May 30 2024, 12:51 AM IST
ಅಂಕೋಲಾದ ಪಿಎಂ ಹೈಸ್ಕೂಲ್ ರೈತ ಭವನದಲ್ಲಿ ರಾಷ್ಟ್ರೀಯ ಈಡಿಗ ಮಹಾಮಂಡಳಿ ವತಿಯಿಂದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳು ಸುಸಂಸ್ಕೃತ ಜೀವನವನ್ನು ರೂಪಿಸಿಕೊಳ್ಳಿ: ಶಾಂತ ಮಲ್ಲಿಕಾರ್ಜುನ ಶ್ರೀ

May 30 2024, 12:49 AM IST
ವಿದ್ಯಾರ್ಥಿಗಳು ಸಾಧನೆ ಮಾಡಬೇಕಾದರೆ ಕಠಿಣ ಪರಿಶ್ರಮದೊಂದಿಗೆ ಸುಸಂಸ್ಕೃತರಾಗಿ ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಆಶೀರ್ವಚನ ನೀಡಿದರು.

ವಿದ್ಯಾರ್ಥಿಗಳು ಸಾಹಿತ್ಯಾಭಿರುಚಿ ಬೆಳೆಸಿಕೊಳ್ಳಿ

May 29 2024, 12:47 AM IST
ಮಕ್ಕಳಿಗೆ ಬಿಡುವಿನ ವೇಳೆಯಲ್ಲಿ ಕಾವ್ಯ,ಕಥೆ, ಸಂಗೀತ ಮುಂತಾದ ಕಲಾ ಪರಂಪರೆಯ ಪರಿಚಯ ಮಾಡಿಕೊಡಲು ಶಿಕ್ಷಕ ಸಮುದಾಯವನ್ನು ಒತ್ತಾಯಿಸಿದರು

ವಿದ್ಯಾರ್ಥಿಗಳು ಕಲೆ, ಸಾಂಸ್ಕೃತಿಕ ವಿಷಯಗಳ ಬಗ್ಗೆ ಅಧ್ಯಯನ ಮಾಡಬೇಕು: ಮಲ್ಲಿಕಾರ್ಜುನ್

May 28 2024, 01:14 AM IST
ಗ್ರಾಮದಲ್ಲಿ ಪ್ರತಿ ವರ್ಷದಂತೆ ಮಕ್ಕಳಿಗಾಗಿ ಬೇಸಿಗೆ ಶಿಬಿರವನ್ನು ಲೋಕಾಯನ ಸಂಸ್ಥೆ ಮಕ್ಕಳಿಗೆ ಜನಪದ ಕಲೆಗಳು, ಚಿತ್ರಕಲೆ, ಕರಕುಶಲ ಕಲೆ, ನಾಟಕದಲ್ಲಿ ಅಭಿನಯ ಸೇರಿದಂತೆ ಅನೇಕ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ವಿದ್ಯಾರ್ಥಿಗಳು ಬೇಸಿಗೆ ರಜೆಯನ್ನು ವ್ಯರ್ಥ ಮಾಡದೆ ಈ ರೀತಿಯ ಶಿಬಿರಗಳಲ್ಲಿ ಸೇರಿಕೊಂಡು ನಮ್ಮ ಜನಪದ ಕಲೆಗಳನ್ನು ಉಳಿಸಬೇಕು.

ಪಾಕ್‌ ಶಾಲೆಗೆ ಉಗ್ರರ ಬೆಂಕಿ : 1400 ವಿದ್ಯಾರ್ಥಿಗಳು ಪಾರು

May 28 2024, 01:06 AM IST
ಪರ್ವತ ಪ್ರದೇಶಗಳಿಂದ ಆವೃತವಾಗಿರುವ ಪಾಕಿಸ್ತಾನದ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದ ಹರಿಪುರ ಜಿಲ್ಲೆಯ ಸಿರಿಕೋಟ್‌ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಸೋಮವಾರ ಭಾರೀ ಅಗ್ನಿ ಅವಗಢ ಸಂಭವಿಸಿದ್ದು, ಅದೃಷ್ಟವಶಾತ್‌ ಶಾಲೆಯಲ್ಲಿದ್ದ ಎಲ್ಲ 1,400 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ.

ಶಿಕ್ಷಕರು, ವಿದ್ಯಾರ್ಥಿಗಳು ಶಾಲೆಯ ನಿಜವಾದ ಆಸ್ತಿ

May 27 2024, 01:05 AM IST
ಮೊದಲು ಶಿಕ್ಷಕನಲ್ಲಿ ತನ್ನ ವಿಷಯದ ಬಗ್ಗೆ ಆಳವಾದ ಜ್ಞಾನ, ಅದನ್ನು ವ್ಯಕ್ತಪಡಿಸುವ ಕೌಶಲ್ಯವಿದ್ದರೆ ಆತ ಖಂಡಿತವಾಗಿಯೂ ಮಕ್ಕಳ ಮೆಚ್ಚಿನ ಶಿಕ್ಷಕನಾಗುತ್ತಾನೆ

ರಾಜ್ಯಮಟ್ಟಕ್ಕೆ ಆಯ್ಕೆಯಾದ ಒಂದೇ ಶಾಲೆಯ ನಾಲ್ವರು ವಿದ್ಯಾರ್ಥಿಗಳು!

May 26 2024, 01:38 AM IST
ಅನೀಶ್ ಪೂಜಾರಿ, ಅಮೂಲ್ಯ ಹೆಗ್ಡೆ, ಶ್ರೇಯಾ ಹಾಗೂ ನಿಕಿತಾ ಈ ಸಾಧನೆ ಮಾಡಿದ ವಿದ್ಯಾರ್ಥಿಗಳಾಗಿದ್ದಾರೆ. ಈ ಬಾರಿ ಉಡುಪಿ ಜಿಲ್ಲಾಮಟ್ಟಕ್ಕೆ ಒಟ್ಟು 133 ವಿದ್ಯಾರ್ಥಿಗಳು ಆಯ್ಕೆಯಾಗಿದ್ದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 63
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved