• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳಬೇಕು: ಬೆಂ.ವಿವಿ ಕುಲಪತಿ ಡಾ. ಜಯಕರ

May 15 2024, 01:35 AM IST
ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಸಾಫ್ಟ್‌ಬಾಲ್ ಚಾಂಪಿಯನ್ ಶಿಪ್‌ ಉದ್ಘಾಟನೆ. ಟೂರ್ನಿಗೆ ಆತಿಥ್ಯ ವಹಿಸಿರುವ ಬೆಂಗಳೂರು ವಿಶ್ವ ವಿದ್ಯಾಲಯ.

ಪದವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯೇ ಬದಲು: ವಿದ್ಯಾರ್ಥಿಗಳು ಕಂಗಾಲು

May 15 2024, 01:35 AM IST
, ಸಮಾಜಶಾಸ್ತ್ರ ವಿಷಯದ ಮೂರನೇ ಸೆಮಿಸ್ಟರ್ ಬದಲಿಗೆ 1ನೇ ಸೆಮಿಸ್ಟರ್‌ನ ಪ್ರಶ್ನೆ ಪತ್ರಿಕೆ ಬಂದಿರುವುದು ಗೊತ್ತಾಗಿದೆ. ಇದರಿಂದ ಗೊಂದಲಕ್ಕೀಡಾದ ವಿದ್ಯಾರ್ಥಿಗಳು ಕೂಡಲೇ ಮೇಲ್ವಿಚಾರಕರ ಗಮನಕ್ಕೆ ತಂದಿದ್ದಾರೆ. ಆಯಾ ಕಾಲೇಜುಗಳ ಮುಖ್ಯಸ್ಥರು ವಿಶ್ವವಿದ್ಯಾಲಯದ ಗಮನಕ್ಕೆ ತರುತ್ತಿದ್ದಂತೆಯೇ ಪರೀಕ್ಷೆಯನ್ನು ಮುಂದೂಡಿ ವಿವಿ ಆದೇಶ ಹೊರಡಿಸಿದೆ.

ವಿದ್ಯಾರ್ಥಿಗಳು ಸದೃಡ ಸಮಾಜ ನಿರ್ಮಿಸಲು ಸನ್ನದ್ಧರಾಗಿ: ಡಾ.ಪಿ.ಪರಮಶಿವಯ್ಯ ಸಲಹೆ

May 15 2024, 01:34 AM IST
ವಿದ್ಯಾರ್ಥಿಗಳು ಇನ್ನೂ ಹೆಚ್ಚಿನ ಸಾಧನೆ ಮಾಡುವ ಬಗ್ಗೆ ತುಂಬಾ ಆಸಕ್ತಿ ವಹಿಸಬೇಕು. ಈ ನಿಟ್ಟಿನಲ್ಲಿ ಕೆಐಟಿಯ ಬೋಧಕ ಮತ್ತು ಬೋಧಕೇತರರು ಮತ್ತು ಸಂಸ್ಥೆಯ ಪದಾಧಿಕಾರಿಗಳು ಹಗಲು ರಾತ್ರಿ ಎನ್ನದೇ ಪರಿಪೂರ್ಣ ಸಹಕಾರ ನೀಡಲು ಸದಾ ಸನ್ನದ್ಧರಾಗಿರುತ್ತಾರೆ.

ಗವಿಮಠ ಹಾಸ್ಟೆಲ್ ಪ್ರವೇಶಕ್ಕಾಗಿ ಪರೀಕ್ಷೆ ಬರೆದ 1427 ವಿದ್ಯಾರ್ಥಿಗಳು

May 13 2024, 12:00 AM IST
ಕೊಪ್ಪಳ ಶ್ರೀ ಗವಿಸಿದ್ಧೇಶ್ವರ ಉಚಿತ ಪ್ರಸಾದ ಮತ್ತು ವಸತಿ ಇರುವ ಹಾಸ್ಟೆಲ್‌ನಲ್ಲಿ ಪ್ರಸಕ್ತ ವರ್ಷ ಪ್ರವೇಶ ಬಯಸಿ 1427 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ! 5, 6 ಮತ್ತು 7ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆ ನಡೆದಿದೆ. ಈಗಾಗಲೇ ಶ್ರೀ ಗವಿಸಿದ್ಧೇಶ್ವರ ಹಾಸ್ಟೆಲ್‌ನಲ್ಲಿ 3500 ವಿದ್ಯಾರ್ಥಿಗಳು ಇದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ: ಗುರುಕುಲದ 94 ವಿದ್ಯಾರ್ಥಿಗಳು ಅಗ್ರಶ್ರೇಣಿ

May 10 2024, 01:35 AM IST
ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ವಸತಿ ಪ್ರೌಢ ಶಾಲೆ ವಿದ್ಯಾರ್ಥಿನಿ ಅಂಜಲಿ ನಾಗನಾಥ 625ಕ್ಕೆ 621 (ಶೇ.99.36) ಅಂಕ ಪಡೆದು ಜಿಲ್ಲೆಯಲ್ಲಿ ಅದ್ಭುತ ಸಾಧನೆ ಮೆರೆದಿದ್ದಾಳೆ.

ಕಲ್ಪವೃಕ್ಷ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳು

May 10 2024, 01:34 AM IST
ಸಿಂದಗಿ: ಆಲಮೇಲ ತಾಲೂಕಿನ ಮೋರಟಗಿ ಗ್ರಾಮದ ಕಲ್ಪವೃಕ್ಷ ಶಾಲೆಯ ಆಂಗ್ಲ ಮತ್ತು ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಆಂಗ್ಲ ಮಾಧ್ಯಮದಲ್ಲಿ ಅಶುತೋಷ 613, ತನುಷಾ ಮಂದೇವಾಲಿ 599, ರಮ್ಯಾ ತಮಗೊಂಡ 585, ಪ್ರಸಾದ ರಾಠೋಡ 585 ಮತ್ತು ಕನ್ನಡ ಮಾಧ್ಯಮದಲ್ಲಿ ಭಗವಂತರಾಯ ಮುದ್ದಾ 594, ದ್ಯಾವಮ್ಮ ನಾಯ್ಕೋಡಿ 576, ಸುನೀಲ ಆಸಂಗಿಹಾಳ 572 ಅಂಕಗಳನ್ನು ಪಡೆದಿದ್ದಾರೆ.

ಎಸ್ಸೆಸ್ಸೆಲ್ಸಿ: ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ

May 10 2024, 01:32 AM IST
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್‌ ಆದ ಹಾಗೂ ಕಡಿಮೆ ಅಂಕ ಬಂದ ಕಾರಣಕ್ಕೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಇಬ್ಬರು ಸೇರಿ ರಾಜ್ಯದಲ್ಲಿ ಮೂವರು ವಿದ್ಯಾರ್ಥಿಗಳು ಗುರುವಾರ ಆತ್ಮಹತ್ಯೆಗೆ ಶರಣಾದರೆ, ಆತ್ಮಹತ್ಯೆಗೆ ಪ್ರಯತ್ನಿಸಿದ ಮತ್ತಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಸಾಯನ ವಿಜ್ಞಾನ ವಿದ್ಯಾರ್ಥಿಗಳು ಸಂಶೋಧನೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಿ:ಪ್ರೊ. ಬಸಪ್ಪ

May 08 2024, 01:05 AM IST
ಬದಲಾದ ಜೀವನಶೈಲಿ, ಕ್ಯಾನ್ಸರ್‌ ಕಾರಕಗಳ ಸೇವನೆಯಿಂದ ರೋಗವನ್ನು ಜನರು ಆಹ್ವಾನಿಸಿಕೊಳ್ಳುತ್ತಿದ್ದಾರೆ. ಔಷಧ ವಿಜ್ಞಾನ ಕ್ಷೇತ್ರ ಬೆಳೆಯಲು ರಸಾಯನ ವಿಜ್ಞಾನಿಗಳು ಕೈ ಜೋಡಿಸಬೇಕಿದೆ.

ಜಪಾನ್‌ನಲ್ಲಿ ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮ: ರಿಪಬ್ಲಿಕನ್‌ ಸೆಂಟ್ರಲ್‌ ಶಾಲೆ ವಿದ್ಯಾರ್ಥಿಗಳು

May 08 2024, 01:00 AM IST
ಜಪಾನ್‌ ದೇಶದಲ್ಲಿ ಮೇ 29ರಿಂದ ಜೂ.6ರವರೆಗೆ ನಡೆಯಲಿರುವ ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮಕ್ಕೆ ಮಂಡ್ಯ ತಾಲೂಕು ಸಿದ್ದಯ್ಯನಕೊಪ್ಪಲು ಗ್ರಾಮದ ರಿಪಬ್ಲಿಕ್‌ ಸೆಂಟ್ರಲ್‌ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಈ ಕಾರ್ಯಕ್ರಮದಲ್ಲಿ ವಿವಿಧ ದೇಶಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಆ ದೇಶದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು. ಶಿಕ್ಷಣ, ತಂತ್ರಜ್ಞಾನ, ಅಲ್ಲಿನ ಪಠ್ಯಕ್ರಮ, ತರಗತಿಗಳು ಹೇಗೆ ನಡೆಯುತ್ತವೆ ಎಂಬುದರ ಬಗ್ಗೆಯೂ ವಿಚಾರ ವಿನಿಮಯ ಮಾಡಿಕೊಳ್ಳುವರು.

ಕರ್ನಾಟಕ ಸಾಂಸ್ಕೃತಿಕ ವೈಭವಕ್ಕೆ ಮನಸೋತ ಫ್ರೆಂಚ್‌ ಡಿಸೈನಿಂಗ್‌ ವಿದ್ಯಾರ್ಥಿಗಳು

May 04 2024, 12:30 AM IST
ಹಲವು ತಲೆಮಾರುಗಳಿಂದ ಬಂದಿರುವ ಸಾಂಪ್ರಾದಾಯಿಕ ಕಲೆ ಬಗ್ಗೆ ಹಲವು ವಿಷಯಗಳನ್ನು ತಿಳಿದುಕೊಂಡರು. ಈ ವೇಳೆ ಕುಶಲಕರ್ಮಿಗಳ ಕಾರ್ಯಕ್ಷಮತೆ ಹಾಗೂ ಕಲೆಯನ್ನು ಗೌರವಿಸುವ ವಿಧಾನವನ್ನು ಕಂಡು ವಿದ್ಯಾರ್ಥಿಗಳು ಮೂಕವಿಸ್ಮಿತರಾದರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 63
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved