• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಸಮಾಜ ಸೇವಾ, ಮಾನವೀಯ ಮೌಲ್ಯ ರೂಢಿಸಿಕೊಳ್ಳಿ: ಬಸ್ರೂರು ರಾಜೀವ ಶೆಟ್ಟಿ

May 01 2024, 01:23 AM IST
ನೇತ್ರಜ್ಯೋತಿ ಇನ್‌ಸ್ಟಿಟ್ಯೂಟ್ ಆಫ್ ಎಲೈಡ್ ಹೆಲ್ತ್ ಸೈನ್ಸ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು.

ಮಾನವ ಸರಪಳಿ ರಚಿಸಿ ಮತದಾನ ಜಾಗೃತಿ; ಮಹತ್ವ ಸಾರಿದ ವಿದ್ಯಾರ್ಥಿಗಳು

Apr 23 2024, 01:49 AM IST
ಮತದಾನದ ಕುರಿತು ಜಾಗೃತಿ ಮೂಡಿಸಲು ಬಿಬಿಎಂಪಿ ಚುನಾವಣಾ ವಿಭಾಗ ಸೋಮವಾರ ಯಲಹಂಕ ನ್ಯೂಟೌನ್‌ನಲ್ಲಿ ಆಯೋಜಿಸಲಾಗಿದ್ದ ಸ್ವೀಪ್‌ ಕಾರ್ಯಕ್ರಮದ ಅಂಗವಾಗಿ ಒಂದು ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಮಾನವ ಸರಪಳಿ ರಚಿಸಿ, ಮತದಾನದ ಮಹತ್ವ ಸಾರಿದರು.

ವಿದ್ಯಾರ್ಥಿಗಳು ಉತ್ತಮ ಜೀವನ ರೂಪಿಸಿಕೊಳ್ಳಲಿ: ಪ್ರಭುಸ್ವಾಮೀಜಿ

Apr 23 2024, 12:53 AM IST
ಶಿಬಿರದ ಅವಧಿಯಲ್ಲಿ ಮಕ್ಕಳು ತರಬೇತಿ ಪಡೆದು ತಯಾರಿಸಿದ ಕರಕುಶಲ ವಸ್ತುಗಳು ನೋಡುಗರ ಮೆಚ್ಚುಗೆಯನ್ನು ಗಳಿಸುತ್ತಿವೆ.

ಸಿಇಟಿ ಸುಸೂತ್ರ: ಪರೀಕ್ಷೆಗೆ 80% ವಿದ್ಯಾರ್ಥಿಗಳು ಹಾಜರು

Apr 19 2024, 01:13 AM IST
ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಗುರುವಾರ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಶೇ.80ರಷ್ಟು ಅಭ್ಯರ್ಥಿಗಳು ಹಾಜರಾಗಿದ್ದರು. ಬೆಳಗ್ಗೆ ಜೀವಶಾಸ್ತ್ರ ಪರೀಕ್ಷೆ, ಮಧ್ಯಾಹ್ನ ಗಣಿತ ಪರೀಕ್ಷೆಗಳು ಸುಸೂತ್ರವಾಗಿ ನಡೆದವು.

ನಿರಂತರ ಪರಿಶ್ರಮ ಜೊತೆ ವಿದ್ಯಾರ್ಥಿಗಳು ಕೌಶಲ್ಯ ಬೆಳೆಸಿಕೊಳ್ಳಿ

Apr 18 2024, 02:24 AM IST
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಉದ್ಯೋಗ ಗಿಟ್ಟಿಸಿಕೊಳ್ಳಬೇಕಾದರೆ ಸಿಇಟಿ, ನೀಟ್ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ.

ವಿದ್ಯಾರ್ಥಿಗಳು ಸಾಧನೆಯತ್ತ ಹೆಜ್ಜೆ ಹಾಕಲಿ

Apr 16 2024, 01:09 AM IST
ಅನು ಭೀಮರೆಡ್ಡಿ, ಸ್ಫೂರ್ತಿ ಬಾದಾಮಿ ತಲಾ 569 ಅಂಕಗಳೊಂದಿಗೆ ಕಾಲೇಜಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಕಲಿಕೆಗೆ ಮುಂದಾದ ವಿದ್ಯಾರ್ಥಿಗಳು - ಡ್ರಾಯಿಂಗ್, ಕ್ರಾಫ್ಟ್, ನೃತ್ಯ, ಕಂಪ್ಯೂಟರ್ ತರಬೇತಿ

Apr 14 2024, 01:53 AM IST
ಮಕ್ಕಳ ಹಸಿವನ್ನು ನೀಗಿಸುವುದು ಪುಣ್ಯದ ಕೆಲಸ ಬೇಸಿಗೆ ರಜೆಯಲ್ಲಿಯೂ ಕೂಡ ಊಟ ನೀಡುವ ಪುಣ್ಯದ ಕೆಲಸ ಶಿಕ್ಷಕರಿಗೆ ದೊರಕಿದ್ದು, ಎಲ್ಲ ಶಿಕ್ಷಕರು ಮಕ್ಕಳಿಗೆ ವಿನೂತನ ಸೃಜನಶೀಲ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ಮಕ್ಕಳನ್ನು ಪ್ರೇರೇಪಿಸಬೇಕು

ಕೃಪಾನಿಧಿ ಪಿಯು ಕಾಜೇಜಿನ ಶೇ.95 ವಿದ್ಯಾರ್ಥಿಗಳು ಪ್ರಥಮ

Apr 11 2024, 01:47 AM IST
ಕೋರಮಂಗಲದಲ್ಲಿ ಇರುವ ಕೃಪಾನಿಧಿ ಪಿಯು ಕಾಲೇಜಿನ ಶೇಕಡ ೯೫ ವಿದ್ಯಾರ್ಥಿಗಳು ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿದ್ದಾರೆ. ಕಾಲೇಜಿನ ಛರ್ಮೆನ್ ಹಾಗೂ ಪ್ರೊಫೆಸರ್ ಡಾ। ಸುರೇಶ್ ನಾಗಪಾಲ್‌ ಅವರು ಪುಷ್ಪಗುಚ್ಛ ನೀಡಿ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಆಳ್ವಾಸ್ ನ 45 ವಿದ್ಯಾರ್ಥಿಗಳು ಟಾಪರ್ಸ್

Apr 11 2024, 12:50 AM IST
ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಮೂಡುಬಿದಿರೆ ಆಳ್ವಾಸ್‌ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ 26, ವಾಣಿಜ್ಯ 18, ಕಲಾ ವಿಭಾಗ 1 ಒಟ್ಟು 45 ವಿದ್ಯಾರ್ಥಿಗಳು ಟಾಪ್ ಟೆನ್ ರ‍್ಯಾಂಕ್‌ ಸಾಧನೆ ಮೆರೆದಿದ್ದಾರೆ. 2882 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಸಾಧನೆ ಮಾಡಿದ್ದು 682 ವಿದ್ಯಾರ್ಥಿಗಳು ಶೇ 95ಕ್ಕೂ ಅಧಿಕ ಅಂಕ ಗಳಿಕೆಯ ಸಾಧನೆ ಮಾಡಿದ್ದಾರೆ.

ಎಕ್ಸಲೆಂಟ್‌ ಸಂಸ್ಥೆಯ ೧೫ ವಿದ್ಯಾರ್ಥಿಗಳು ಟಾಪರ್ಸ್

Apr 11 2024, 12:46 AM IST
ಈ ಬಾರಿ ಪಿಯುಸಿ ಪರೀಕ್ಷೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ 15 ಮಂದಿ ವಿದ್ಯಾರ್ಥಿಗಳು ರಾಜ್ಯಮಟ್ಟದ ಟಾಪರ್ಸ್‌ಗಳಾಗಿದ್ದಾರೆ. ಸಂಸ್ಥೆಯ ಗುಣಸಾಗರ್ ( 597) ಸೈನ್ಸ್‌ನಲ್ಲಿ ರಾಜ್ಯಕ್ಕೆ ೨ನೇ ರ‍್ಯಾಂಕ್ ವಾಣಿಜ್ಯ ವಿಭಾಗದಲ್ಲಿ ಭಾರ್ಗವಿ (595) ರಾಜ್ಯಕ್ಕೆ ೫ನೇ ರ‍್ಯಾಂಕ್ ತನ್ನದಾಗಿಸಿಕೊಂಡಿದ್ದು ವಿಜ್ಞಾನ ವಿಭಾಗದಲ್ಲಿ 7 ಮತ್ತು ವಾಣಿಜ್ಯ ವಿಭಾಗದಲ್ಲಿ 8 ಹೀಗೆ ಸಂಸ್ಥೆಯ 15 ವಿದ್ಯಾರ್ಥಿಗಳ ರ‍್ಯಾಂಕ್ ಟಾಪರ್ಸ್ ಸಾಧನೆಯೊಂದಿಗೆ ಹೊಸ ದಾಖಲೆ ಬರೆದಿದೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 63
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved