• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಸಮುದಾಯ ಸೇವೆಯಲ್ಲಿ ತೊಡಗಿಕೊಳ್ಳಬೇಕು: ಮಂಜುನಾಥ ಕಾಂಚನ್

Aug 10 2024, 01:35 AM IST
ಮಣೂರು ಪಡುಕರೆಯ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಇಂಟರ್‍ಯಾಕ್ಟ್ ಪದ ಪ್ರದಾನ ಸಮಾರಂಭ ನಡೆಯಿತು. ರೋಟರಿ ಕ್ಲಬ್ ಕೋಟ ಸಿಟಿ ಅಧ್ಯಕ ಅನಿಲ್ ಸುವರ್ಣ ಪದ ಪ್ರದಾನ ಮಾಡಿದರು.

ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ: ನಿಲಯ ಮೇಲ್ವಿಚಾರಕಿ ಅಮಾನತು

Aug 10 2024, 01:35 AM IST
Hostel students sick: Dorm warden suspended

ವಿದ್ಯಾರ್ಥಿಗಳು ಜೀವನದಲ್ಲಿ ಸದ್ಭಾವನೆ ಬೆಳೆಸಿಕೊಳ್ಳಿ

Aug 09 2024, 12:49 AM IST
ಶಿಕ್ಷಕರಿಗೆ ಸದೃಢ ಮತ್ತು ಮಾನವೀಯ ಮೌಲ್ಯಗಳುಳ್ಳ ವಿದ್ಯಾರ್ಥಿಗಳನ್ನು ನಿರ್ಮಿಸಿ, ಸದೃಢ ರಾಷ್ಟ್ರ ಕಟ್ಟುವ ಕಾರ್ಯದಲ್ಲಿ ತೊಡಗುವಂತೆ ಅವರನ್ನು ಪ್ರೇರೆಪಿಸುತ್ತಾರೆ

ವಿದ್ಯಾರ್ಥಿಗಳು ಮೊಬೈಲ್‌ ಸಂಸ್ಕೃತಿಯಿಂದ ದೂರವಿರಿ: ಅರುಣ್ ಕುಮಾರ್

Aug 09 2024, 12:36 AM IST
ಶೃಂಗೇರಿ, ಇತ್ತೀಚಿನ ದಿನಗಳಲ್ಲಿ ಮೊಬೈಲ್ ಸಂಸ್ಕೃತಿ ಹಾವಳಿ ಹೆಚ್ಚುತ್ತಿದೆ. ಮೊಬೈಲ್ ಅತಿಯಾದ ಬಳಕೆ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತಿದೆ. ವಿದ್ಯಾರ್ಥಿಗಳು ಮೊಬೈಲ್ ಸಂಸ್ಕೃತಿಯಿಂದ ಆದಷ್ಟು ದೂರವಿರಬೇಕು ಎಂದು ಶೃಂಗೇರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಅರುಣ್ ಕುಮಾರ್ ಹೇಳಿದರು.

ವಿದ್ಯಾರ್ಥಿಗಳು ಸಂಸ್ಕಾರ, ಪ್ರತಿಭೆಯಿಂದ ವ್ಯಕ್ತಿತ್ವ ರೂಪಿಸಿಕೊಳ್ಳಿ: ಡಾ.ಎನ್.ಶಿವರಾಮರೆಡ್ಡಿ

Aug 08 2024, 01:32 AM IST
ವಿದ್ಯಾರ್ಥಿಗಳು ಸದಾ ಕಠಿಣ ಅಭ್ಯಾಸ ಮಾಡಬೇಕು. ಗುರು- ಹಿರಿಯರನ್ನು ಗೌರವಿಸಬೇಕು, ಪುಸ್ತಕಗಳನ್ನು ಪ್ರೀತಿಸಬೇಕು. ಅಂದಾಗ ಸಾಧನೆ ಸುಲಭವಾಗುತ್ತದೆ. ಇಲ್ಲದಿದ್ದರೆ ಬದುಕು ಬಹಳ ಕಷ್ಟಕರವಾಗುತ್ತದೆ. ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯ ಪ್ರಜ್ಞೆ ಬಹಳ ಅವಶ್ಯಕ. ಇವೆರಡನ್ನು ನಿಮ್ಮ ಸಂಗಾತಿಗಳನ್ನಾಗಿ ಮಾಡಿಕೊಂಡರೆ ಭವಿಷ್ಯದಲ್ಲಿ ಸೋಲು ಸುಳಿಯುವುದಿಲ್ಲ .

ವಿದ್ಯಾರ್ಥಿಗಳು ಪುಸ್ತಕ ಪ್ರೇಮಿಯಾಗಬೇಕು

Aug 07 2024, 01:01 AM IST
, ಪುಸ್ತಕ ಪ್ರೆಮಿಯಾದರೆ ಒಂಟಿತನ ಕಾಡುವುದಿಲ್ಲ. ಪುಸ್ತಕದಿಂದ ಹೆಚ್ಚಿನ ಜ್ಞಾನ ಸಂಪಾದಿಸಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳಬಹುದು

ಭೂಮರೆಡ್ಡಿ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Aug 06 2024, 12:35 AM IST
ಎಸ್. ಎಂ. ಭೂಮರೆಡ್ಡಿ ಪದವಿ ಪೂರ್ವ ಮಹಾವಿದ್ಯಾಲಯ ವಿದ್ಯಾರ್ಥಿಗಳು 2024-25 ನೇ ಸಾಲಿನ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಉಪನ್ಯಾಸಕ ಸಂತೋಷ ವಾಲಿಕಾರ ತಿಳಿಸಿದ್ದಾರೆ.

ಶೇಖ್‌ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ಮತ್ತೆ ಬೀದಿಗೆ : 91 ಜನರಿಗೆ ಗಾಯ

Aug 05 2024, 12:39 AM IST
ರ್ಕಾರಿ ಹುದ್ದೆಗಳಲ್ಲಿ ಮೀಸಲು ಕಡಿತಕ್ಕೆ ಆಗ್ರಹಿಸಿ ಬಾಂಗ್ಲಾದೇಶದಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆ 150ಕ್ಕೂ ಹೆಚ್ಚು ಜನರನ್ನು ಬಲಿ ಪಡೆದು ಇನ್ನೇನು ತಣ್ಣಗಾಯಿತು ಅನ್ನುವಷ್ಟರಲ್ಲೇ ಮತ್ತೆ ಹಿಂಸಾತ್ಮಕ ರೂಪ ಪಡೆದಿದೆ.

ವಿದ್ಯಾರ್ಥಿಗಳು ಏಕಾಗ್ರತೆಯಿಂದ ಗುರಿ ಸಾಧನೆ ಮಾಡಬೇಕು: ಡಾ.ಜೆ.ಎನ್.ರಾಮಕೃಷ್ಣೇಗೌಡ

Aug 04 2024, 01:17 AM IST
ವಿದ್ಯೆಯು ಸಾಧಕರ ಸ್ವತ್ತೇ ಹೊರತು ಸೋಮಾರಿಗಳ ಸ್ವತ್ತಲ್ಲ. ಆದ್ದರಿಂದ ವಿದ್ಯಾರ್ಥಿಗಳು ಇಷ್ಟಪಟ್ಟು ಏಕಾಗ್ರತೆಯಿಂದ ಅಭ್ಯಾಸ ಮಾಡಿ ಗುರಿ ಸಾಧನೆ ಮಾಡುವ ಮೂಲಕ ತಮ್ಮ ತಂದೆ ತಾಯಿಗಳಿಗೆ ಹಾಗೂ ಗುರು ಹಿರಿಯರಿಗೆ ಕೀರ್ತಿ ತರಬೇಕು.

ವಿದ್ಯಾರ್ಥಿಗಳು ಜೀವನದಲ್ಲಿ ಸಂತೃಪ್ತಿ ಮನೋಭಾವ ಬೆಳೆಸಿಕೊಳ್ಳಿ: ಎಚ್.ಮಾದೇಗೌಡ

Aug 04 2024, 01:16 AM IST
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಎನ್ನುವುದು ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಪ್ರತಿ ವಿದ್ಯಾರ್ಥಿಯ ಜೀವನ ಶಿಕ್ಷಣದ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯು ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 76
  • next >

More Trending News

Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್‌ ರದ್ದತಿಗೆ ಬುರುಡೆ ಗ್ಯಾಂಗ್‌ ಅರ್ಜಿ!
ನ.7ರಂದು ರಾಜಣ್ಣ ಮನೇಲಿ ಮತ್ತೆ ಸಿಎಂ ಸಿದ್ದರಾಮಯ್ಯ ಔತಣಕೂಟ
ಮೋದಿ ಸುಂದರ, ಕಠಿಣ ವ್ಯಕ್ತಿತ್ವದ ಯಶಸ್ವಿ ನಾಯಕ: ಟ್ರಂಪ್‌ ಬಣ್ಣನೆ
ದರ್ಶನ್‌ಗೆ ಹೊದಿಕೆ, ಬಟ್ಟೆಗೆ ಕೋರ್ಟ್‌ ಆದೇಶ
ಲಾಲು, ಸೋನಿಯಾಗೆ ಮಕ್ಕಳನ್ನು ಸಿಎಂ,ಪಿಎಂ ಮಾಡುವಾಸೆ : ಅಮಿತ್‌ ಶಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved