ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಾ.ಸಬ್ ಜೂನಿಯರ್ ದ.ವಲಯ ಹಾಕಿ ತಂಡಕ್ಕೆ ಕ್ರೀಡಾ ವಸತಿ ಶಾಲೆ ವಿದ್ಯಾರ್ಥಿಗಳು ಆಯ್ಕೆ
Jul 19 2024, 01:02 AM IST
ಪೊನ್ನಂಪೇಟೆ ಕ್ರೀಡಾ ವಸತಿ ಶಾಲೆಯ ವೈ.ಇ.ಎಸ್ ವಿಧ್ಯಾರ್ಥಿಗಳು ರಾಷ್ಟ್ರೀಯ ಸಬ್ ಜೂನಿಯರ್ ದಕ್ಷಿಣ ವಲಯ ಹಾಕಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಹಾಕಿ ತರಬೇತುದಾರರಾದ ಕುಪ್ಪಂಡ ಸುಬ್ಬಯ್ಯ, ಮುಕಳಮಾಡ ಗಣಪತಿ ಗರಡಿಯಲ್ಲಿ ಪಳಗಿದ ಸುಮಾರು ೧೨ ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ.
ಡಿವೈಎಸ್ಪಿ ರಾಜೇಶ್ ಮಾರ್ಗದರ್ಶನದಲ್ಲಿ SSLC ಫೇಲಾದ 103 ವಿದ್ಯಾರ್ಥಿಗಳು ತೇರ್ಗಡೆ
Jul 16 2024, 01:35 AM IST
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ‘ರಾಜಲಾಂಛನ ಯುಕ್ತಿ ಸಂಸ್ಥಾನ’ ಹಾಗೂ ‘ದರ್ಪಣ’ ತಂಡದ ಸಹಯೋಗದಲ್ಲಿ ನಡೆಸಿದ ವಿಶೇಷ ತರಗತಿಯಲ್ಲಿ ಪಾಲ್ಗೊಂಡಿದ್ದ 178 ವಿದ್ಯಾರ್ಥಿಗಳ ಪೈಕಿ 103 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗಳು ಆದರ್ಶದ ಬದುಕಿನ ಕನಸು ಕಾಣಲಿ: ಮುಪ್ಪಿನ ಬಸವಲಿಂಗ ಸ್ವಾಮೀಜಿ
Jul 16 2024, 12:34 AM IST
ಗಜೇಂದ್ರಗಡದ ಅನ್ನದಾನೀಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ವಿವಿಧ ಸಾಂಘಿಕ ಚಟುವಟಿಕೆ ಉದ್ಘಾಟನಾ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ನಡೆಯಿತು.
ವಿದ್ಯಾರ್ಥಿಗಳು, ಉಪನ್ಯಾಸಕರ ಬಾಂಧವ್ಯ ನಿರಂತರವಾಗಿರಬೇಕು: ಡಾ.ಎಚ್.ಎಸ್.ರವೀಂದ್ರ ಅಭಿಮತ
Jul 16 2024, 12:31 AM IST
ವಿದ್ಯಾರ್ಥಿ ದಿಸೆಯ ನಂತರವೂ ಕೂಡ ತಾರ್ಕಿಕ ನೆಲೆಗಟ್ಟಿನಲ್ಲಿ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳ ಜೊತೆಗೆ ಬಾಂಧವ್ಯ ಗಟ್ಟಿಯಾಗಿರಬೇಕು. ಇಂತಹ ಪ್ರವೃತ್ತಿ ಹೆಚ್ಚು ಹೆಚ್ಚು ಪಸರಿಸ ತೊಡಗಿದಾಗ ಮಾತ್ರ ಜಡ್ಡುಗಟ್ಟಿರುವ ಸಮಾಜವನ್ನು ಸರಿಪಡಿಸುವಲ್ಲಿ ನಮ್ಮದು ಅಳಿಲು ಸೇವೆ ಎಂದರೆ ತಪ್ಪಾಗಲಾರದು.
ವಿದ್ಯಾರ್ಥಿಗಳು ಸಮಾಜ ರಥದ ಸಾರಥಿಗಳಾಬೇಕು: ಡಾ.ಕರುಣಾಕರ್
Jul 15 2024, 01:57 AM IST
ಪ್ರಾಂಶುಪಾಲೆ ಸ್ವಾತಿ ಕುಲಕರ್ಣಿ, ವಿದ್ಯಾರ್ಥಿ ನಾಯಕಿ ಸಂಹಿತಾ ಜಿ.ಪಿ. ನೇತೃತ್ವದ ಶಾಲಾ ಸಂಪುಟದ ಸದಸ್ಯರಿಗೆ ಪ್ರಮಾಣವಚನ ಬೋಧಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವಿದ್ಯಾರ್ಥಿಗಳು ಜಾತಿವಾದಿ ಆಗದೆ, ಜಾತ್ಯತೀತರಾಗಿ
Jul 14 2024, 01:33 AM IST
ಬದಲಾಗುತ್ತಿರುವ ಜಗತ್ತಿನಲ್ಲಿ ಮಾನವೀಯತೆ ನಶಿಸದಂತೆ ಕಾಪಾಡುವ ಹೊಣೆ ಎಲ್ಲರ ಮೇಲಿದೆ. ವಿದ್ಯಾರ್ಥಿಗಳು ಮಾನವೀಯತೆ ಗುಣದ ಜತೆಗೆ ಬುದ್ಧ, ಬಸವ ಅಂಬೇಡ್ಕರ್ ತತ್ವ ಅಳವಡಿಸಿಕೊಳ್ಳಬೇಕು ಎಂದು ಸಚಿವ ಸಂತೋಷ ಲಾಡ್ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.
ವಿದ್ಯಾರ್ಥಿಗಳು ನಿರ್ದಿಷ್ಟ ಸಾಧನೆಯತ್ತ ಗಮನ ಹರಿಸಲಿ
Jul 12 2024, 01:32 AM IST
Students should keep life beautiful by developing emotional world
ಎಸ್ಸೆಸ್ಸೆಲ್ಸಿ ಪರೀಕ್ಷೆ-2: ಕೇವಲ 31% ವಿದ್ಯಾರ್ಥಿಗಳು ಪಾಸ್
Jul 11 2024, 01:34 AM IST
ಎಸ್ಸೆಸ್ಸೆಲ್ಸಿ ‘ಪರೀಕ್ಷೆ 2’ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಪರೀಕ್ಷೆ ಬರೆದಿದ್ದ 2,23,293 ವಿದ್ಯಾರ್ಥಿಗಳ ಪೈಕಿ 69,275 ಮಂದಿ ಉತ್ತೀರ್ಣರಾಗುವ ಮೂಲಕ ಶೇ.31.02 ರಷ್ಟು ಫಲಿತಾಂಶ ಬಂದಿದೆ.
ವಿದ್ಯಾರ್ಥಿಗಳು ಸಾಹಿತ್ಯ ಅಭಿರುಚಿ ಬೆಳೆಸಿಕೊಳ್ಳಲಿ: ಲೇಖಕಿ ಸವಿತಾ ನಾಗಭೂಷಣ
Jul 09 2024, 12:54 AM IST
ಪ್ರೊ. ಎಚ್.ಎಂ. ಮಹೇಶ್ವರಯ್ಯ ಅವರ ಪರಿಶ್ರಮ ಪ್ರಯತ್ನಗಳಿಂದಲೇ ಉನ್ನತವಾದದ್ದನ್ನು ಸಾಧಿಸಿದವರು. ಅವರದು ವೇಗದ ವ್ಯಕ್ತಿತ್ವ, ತಾವು ಅಂದುಕೊಂಡಿದ್ದನ್ನು ಛಲ ಬಿಡದೆ ಸಾಧಿಸಿದವರು.
ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಿ: ಶಾಸಕ ತುನ್ನೂರು
Jul 09 2024, 12:53 AM IST
ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕೆಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಕರೆ ನೀಡಿದರು.
< previous
1
...
45
46
47
48
49
50
51
52
53
...
76
next >
More Trending News
Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್ ರದ್ದತಿಗೆ ಬುರುಡೆ ಗ್ಯಾಂಗ್ ಅರ್ಜಿ!
ನ.7ರಂದು ರಾಜಣ್ಣ ಮನೇಲಿ ಮತ್ತೆ ಸಿಎಂ ಸಿದ್ದರಾಮಯ್ಯ ಔತಣಕೂಟ
ಮೋದಿ ಸುಂದರ, ಕಠಿಣ ವ್ಯಕ್ತಿತ್ವದ ಯಶಸ್ವಿ ನಾಯಕ: ಟ್ರಂಪ್ ಬಣ್ಣನೆ
ದರ್ಶನ್ಗೆ ಹೊದಿಕೆ, ಬಟ್ಟೆಗೆ ಕೋರ್ಟ್ ಆದೇಶ
ಲಾಲು, ಸೋನಿಯಾಗೆ ಮಕ್ಕಳನ್ನು ಸಿಎಂ,ಪಿಎಂ ಮಾಡುವಾಸೆ : ಅಮಿತ್ ಶಾ