ವಿದ್ಯಾರ್ಥಿಗಳು ಜ್ಞಾನಾರ್ಜನೆಗೆ ದಾಸರಾಗಬೇಕು: ಶಂಕರ ದೇವನೂರು
Feb 24 2024, 02:33 AM ISTತಮ್ಮ ಬದುಕು ಎಂಬ ಅಭ್ಯುದಯದ ಬೇರಿಗೆ ಬಿಸಿ ನೀರನ್ನು ಎರೆಯಬಾರದು. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಜ್ಞಾನ, ದೇಹದ ಸಾಮರ್ಥ್ಯ, ಕೌಶಲ್ಯ, ಪರಿಶ್ರಮ ಮತ್ತು ಏಕಾಗ್ರತೆ, ಸಮಯ ಪ್ರಜ್ಞೆ ರೂಢಿಸಿಕೊಂಡು ವಿವೇಕವನ್ನು ಬೆಳೆಸಿಕೊಳ್ಳಬೇಕು