• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ತಾಳ್ಮೆಯಿಂದ ಪರೀಕ್ಷೆ ಎದುರಿಸಿ: ಸೌಭಾಗ್ಯ ರಾಮರಾಜ್

Feb 19 2024, 01:30 AM IST
ಸತತ ಅಧ್ಯಯನ ನಡೆಸಿದರೆ ಯಾವುದೇ ವಿಷಯವೂ ಸರಳವಾಗುತ್ತದೆ. ಕಠಿಣ ವಿಷಯಗಳ ಬಗ್ಗೆ ಶಿಕ್ಷಕರಿಂದ ಮಾರ್ಗದರ್ಶನ ಪಡೆದುಕೊಂಡು, ಪರೀಕ್ಷಾ ಕೊಠಡಿಯಲ್ಲಿ ಗೊಂದಲಕ್ಕೊಳಗಾಗದೇ, ಆತ್ಮವಿಶ್ವಾಸದಿಂದ ಪ್ರಶ್ನೆಪತ್ರಿಕೆಯನ್ನು ತಾಳ್ಮೆಯಿಂದ ಗಮನಿಸಿ ಸ್ಪಷ್ಟವಾಗಿ ಉತ್ತರಿಸಬೇಕು ಎಂದು ಶಿಕ್ಷಕಿ ಸೌಭಾಗ್ಯ ರಾಮರಾಜ್ ಹೇಳಿದರು.

ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳಿಸಿ ಶಾಲೆಗೆ ಕೀರ್ತಿ ತರಬೇಕು- ಮಜ್ಜಿಗಿ

Feb 18 2024, 01:30 AM IST
ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಪರೀಕ್ಷೆ ಸಮಯದವರೆಗೆ ಓದಿನ ಬಗ್ಗೆ ಹೆಚ್ಚು ಗಮನ ನೀಡಿ ಅಭ್ಯಾಸ ಮಾಡಬೇಕೆಂದು ತಾಲೂಕು ಶಿಕ್ಷಣ ಸಂಯೋಜಕರಾದ ಬಿ.ಎಫ್. ಮಜ್ಜಿಗಿ ಹೇಳಿದರು.

ವಿದ್ಯಾರ್ಥಿಗಳು ಕೌಶಲ ಅಭಿವೃದ್ಧಿಯ ಮಹತ್ವ ಅರಿಯಬೇಕು

Feb 18 2024, 01:30 AM IST
ಕೌಶಲ್ಯ ಅಭಿವೃದ್ಧಿಯು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಮೂಲಾಧಾರವಾಗಿದೆ. ಶೈಕ್ಷಣಿಕ ಸಾಧನೆಗಳ ಹೊರತಾಗಿ, ಇದು ಆತ್ಮವಿಶ್ವಾಸ ಮತ್ತು ಸಾಮರ್ಥ್ಯದೊಂದಿಗೆ ಜೀವನದ ಸವಾಲುಗಳನ್ನು ನ್ಯಾವಿಗೇಟ್ ಮಾಡುವ ಸುಸಂಘಟಿತ ವ್ಯಕ್ತಿತ್ವವನ್ನು ಬೆಳೆಸುತ್ತದೆ

ವಿದ್ಯಾರ್ಥಿಗಳು ನಿರಂತರ ಪರಿಶ್ರಮ ಪಡಬೇಕು

Feb 17 2024, 01:18 AM IST
ಶಿಕ್ಷಣಾಧಿಕಾರಿ ಎ.ಎನ್.ಪ್ಯಾಟಿ ಮಾತನಾಡಿ, ಓದಿನಲ್ಲಿ ಆಸಕ್ತಿ ಹೆಚ್ಚಿಸಿಕೊಳ್ಳುವ ಮತ್ತು ಓದಿದ್ದನ್ನು ಸರಿಯಾಗಿ ನೆನಪಿಟ್ಟುಕೊಳ್ಳಲು ಅನುಸರಿಸಬೇಕಾದ ಉಪಯುಕ್ತ ಸಲಹೆಗಳನ್ನು ನೀಡಿದರು.

ವಿದ್ಯಾರ್ಥಿಗಳು ಸತತ ಪ್ರಯತ್ನಶೀಲರಾಗಿರಲಿ: ಎಂ.ಐ. ರಡ್ಡೇರ

Feb 15 2024, 01:35 AM IST
ಗದಗ ಶಹರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಫೋನ್ ಇನ್ ನೇರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ವಿದ್ಯಾರ್ಥಿಗಳು ಏಕಾಗ್ರತೆಗೆ ದುಶ್ಚಟಗಳಿಂದ ದೂರ ಇರಬೇಕು: ಮೌಲಾನಾ ಸಯ್ಯದ್

Feb 15 2024, 01:33 AM IST
ವಿದ್ಯಾರ್ಥಿಗಳು ಏಕಾಗ್ರತೆಗೆ ಭಂಗ ತರುವ ದುಶ್ಚಟಗಳಿಂದ ದೂರವಿದ್ದು, ಅಧ್ಯಯನದಲ್ಲಿ ಕ್ರೀಯಾಶೀಲರಾಗಿ ಏಕಾಗ್ರತೆಯನ್ನು ರೂಢಿಸಿಕೊಳ್ಳಬೇಕು ಎಂದು ಬಿಲಾಲ್ ಮಸೀದಿಯ ಧರ್ಮಗುರು ಮೌಲಾನಾ ಸಯ್ಯದ್ ಅಬ್ದುಲ್ ಖಾದರ್ ನೂರಿ ತಿಳಿಸಿದರು. ಅರಸೀಕೆರೆಯ ಶಾಂತಿ ನಿಕೇತನ ಪಬ್ಲಿಕ್ ಸ್ಕೂಲ್‌ನಲ್ಲಿ ಏರ್ಪಡಿಸಿದ್ದ ವಾರ್ಷಿಕೋತ್ಸವದಲ್ಲಿ ಮಾತನಾಡಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಸಾಧನೆ ತೋರಲಿ: ಶಾಸಕ ಮಾನೆ

Feb 15 2024, 01:31 AM IST
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಾನಗಲ್ ತಾಲೂಕಿನ ವಿದ್ಯಾರ್ಥಿಗಳು ಸಾಧನೆ ತೋರಬೇಕು. ಈ ನಿಟ್ಟಿನಲ್ಲಿ ಗುರುಗಳು ಬಂದರು ಗುರುವಾರ ಎನ್ನುವ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿದೆ.

ಜೆಇಇ ಅಡ್ವಾನ್ಸ್ಡ್‌: ಅರ್ಹತೆ ಪಡೆದ ಗುರುಕುಲದ 200 ವಿದ್ಯಾರ್ಥಿಗಳು

Feb 14 2024, 02:23 AM IST
ಜೆಇಇ ಮೇನ್ಸ್‌ ಪರೀಕ್ಷೆ: ಅಖಿಲೇಶಗೆ 99.63, ಪ್ರಜ್ವಲ್‌ಗೆ 99.51 ಪರ್ಸೆಂಟೈಲ್‌. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ, ನಾಡೋಜ ಪುರಸ್ಕೃತ ಡಾ. ಬಸವಲಿಂಗ ಪಟ್ಟದ್ದೇವರು, ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಇತರರು ಸಂತಸ ವ್ಯಕ್ತಪಡಿಸಿದ್ದಾರೆ.

1 ಕೋಟಿ ರು. ವೆಚ್ಚದಲ್ಲಿ ಸಭಾಂಗಣ ನಿರ್ಮಿಸಿಕೊಟ್ಟ ಹಳೆ ವಿದ್ಯಾರ್ಥಿಗಳು

Feb 13 2024, 01:45 AM IST
ತಾವು ಓದಿದ ಕಾಲೇಜಿಗೆ 1 ಕೋಟಿ ವೆಚ್ಚದಲ್ಲಿ ಹಳೆಯ ವಿದ್ಯಾರ್ಥಿಗಳು ಸಭಾಂಗಣ ನಿರ್ಮಿಸಿಕೊಟ್ಟಿದ್ದಾರೆ. ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಸಭಾಂಗಣವನ್ನು ಲೋಕಾರ್ಪಣೆ ಮಾಡಲಾಯಿತು.

ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲಿ: ಬಸವರಾಜ ಉಳ್ಳಾಗಡ್ಡಿ

Feb 12 2024, 01:35 AM IST

ವಿದ್ಯಾರ್ಥಿಗಳು ಜೀವನದಲ್ಲಿ ಛಲ, ಗುರಿ ಇಟ್ಟುಕೊಂಡು ಅಭ್ಯಾಸ ಮಾಡುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಂಡಾಗ ಬದುಕು ಸಾರ್ಥಕವಾಗುತ್ತದೆ ಎಂದು ಸ್ಥಳೀಯ ಮಂಜುನಾಥ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಹೇಳಿದರು.

  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 63
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved