• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಜೀವನ ಮೌಲ್ಯ ಮೈಗೂಡಿಸಿಕೊಳ್ಳಬೇಕು

Mar 28 2024, 12:49 AM IST
ಶಾಲಾ ಕಾಲೇಜುಗಳಲ್ಲಿ ಔಪಚಾರಿಕ ಶಿಕ್ಷಣದ ಜತೆಗೆ ಕ್ರೀಡೆ, ಸಾಹಿತ್ಯ, ಆಧ್ಯಾತ್ಮ,ಸಂಗೀತ ಇತ್ಯಾದಿ ಕಾರ್ಯಕ್ರಮಗಳ ಮೂಲಕ ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆಯನ್ನು ಒದಗಿಸಬೇಕು.

ವಿದ್ಯಾರ್ಥಿಗಳು ಶೈಕ್ಷಣಿಕ ಪರಿಮಿತಿ ವಿಸ್ತರಿಸಿಕೊಳ್ಳಿ: ಶ್ರೀನಿವಾಸ

Mar 27 2024, 01:05 AM IST
ಕೇವಲ ಇಂಜಿನಿಯರ್, ವೈದ್ಯರಾಗಬೇಕೆಂಬ ಪರಿಮಿತಿ ವಿಸ್ತರಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಶ್ರೀನಿವಾಸ ಸಿರನೂರಕರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಗಣಿ ಜಿಲ್ಲೆಯಲ್ಲಿ ಶುರುಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಭ್ರಮದಿ ಪರೀಕ್ಷೆ ಎದುರಿಸಿದ ವಿದ್ಯಾರ್ಥಿಗಳು

Mar 26 2024, 01:20 AM IST
ಹೊಸಬರು ಹಾಗೂ ಪುನರಾವರ್ತಿತ ಅಭ್ಯರ್ಥಿಗಳು ಸೇರಿದಂತೆ ಪರೀಕ್ಷೆಗೆ ನೋಂದಣಿಯಾಗಿದ್ದ 21,461 ಜನರ ಪೈಕಿ 20,492 ಹೊಸಬರು ಪರೀಕ್ಷೆ ಎದುರಿಸಿದರೆ, ಪುನರಾವರ್ತಿ 704 ಅಭ್ಯರ್ಥಿಗಳು ಪರೀಕ್ಷೆ ಬರೆದರು.

ಸಂಭ್ರಮದಿಂದ ಪರೀಕ್ಷಾ ಕೇಂದ್ರಕ್ಕೆ ಧಾವಿಸಿದ ವಿದ್ಯಾರ್ಥಿಗಳು

Mar 26 2024, 01:19 AM IST
ಜಿಲ್ಲೆಯಲ್ಲಿ 20,641 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ಈ ಪೈಕಿ 20,347 ವಿದ್ಯಾರ್ಥಿಗಳು ಹಾಜರಾಗಿದ್ದು, 294 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ಎಸ್‌ಎಸ್‌ಎಲ್‌ಸಿ: ಅವಿಭಜಿತ ಪುತ್ತೂರು ತಾಲೂಕಿನ ೪೨ ವಿದ್ಯಾರ್ಥಿಗಳು ಗೈರು

Mar 26 2024, 01:16 AM IST
ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿಸೋಮವಾರ ಆರಂಭವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಒಟ್ಟು ೪೨ ಮಂದಿ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಉಭಯ ತಾಲೂಕುಗಳಲ್ಲಿ ಒಟ್ಟು ೪೭೩೨ ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದಾರೆ. ಈ ಪೈಕಿ ಒಟ್ಟು ೪೬೯೦ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮೂಲಕ ಶೇ.೯೯.೧೧ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದಾರೆ.

ಸುಸೂತ್ರವಾಗಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ, ೨೨೦ ವಿದ್ಯಾರ್ಥಿಗಳು ಗೈರು

Mar 26 2024, 01:16 AM IST
ಜಿಲ್ಲೆಯಲ್ಲಿ ಸೋಮವಾರದಿಂದ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನ ಸುಗಮವಾಗಿ ನಡೆಯಿತು. ೭೭ ಕೇಂದ್ರಗಳಲ್ಲಿ ನಡೆದ ಪ್ರಥಮ ಭಾಷೆ ಪರೀಕ್ಷೆಗೆ ೨೨೦ ವಿದ್ಯಾಥಿಗಳು ಗೈರು ಹಾಜರಾಗಿದ್ದರು.

ದೇಶವನ್ನು ಶ್ರೇಷ್ಠ ಮಾಡುವುದು ವಿದ್ಯಾರ್ಥಿಗಳು: ಅರಭಾಂವಿ

Mar 26 2024, 01:16 AM IST
ಚಿಕ್ಕೋಡಿ: ದೇಶವನ್ನು ಶ್ರೇಷ್ಠ ಭಾರತವನ್ನಾಗಿ ಮಾಡುವ ಶಕ್ತಿ ವಿದ್ಯಾರ್ಥಿಗಳ ಕೈಯಲ್ಲಿದೆ ಎಂದು ಮುಖ್ಯ ಶಿಕ್ಷಕ ಚಂದ್ರಶೇಖರ ಅರಭಾಂವಿ ಹೇಳಿದರು. ತಾಲೂಕಿನ ಟಾಂಗ್ಯಾನಕೋಡಿ ಶಾಲೆಯ ವ್ಯಾಪ್ತಿಯಲ್ಲಿನ ಮನೆ-ಮನೆಗಳಿಗೆ ತೆರಳಿ 2024-25ನೇ ಸಾಲಿಗೆ ದಾಖಾತಿಗೆ ಅರ್ಹತೆವಿರುವ ಮಕ್ಕಳ ಮನೆಗೆ ತೆರಳಿ ಹೂ ಕೊಡುವ ಮೂಲಕ ಈ ವರ್ಷ ಸರ್ಕಾರಿ ಶಾಲೆಗೆ ಪ್ರವೇಶ ಪಡೆಯುವಂತೆ ಪ್ರೇರಣೆ ನೀಡಲಾಯಿತು.

ಎಸ್ಸೆಸ್ಸೆಲ್ಸಿ ಪರೀಕ್ಷೆ: 3350 ವಿದ್ಯಾರ್ಥಿಗಳು ಹಾಜರು

Mar 26 2024, 01:15 AM IST
ಎಸ್.ಎಸ್.ಎಲ್.ಸಿ. ಪರೀಕ್ಷೆ ಸುಸೂತ್ರವಾಗಿ ಯಾವುದೇ ತೊಂದರೆ ಇಲ್ಲದೇ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಉತ್ತಮವಾಗಿ ನಡೆದಿವೆ ಎಂದು ತಾಲೂಕು ಎಸ್.ಎಸ್.ಎಲ್.ಸಿ. ಪರೀಕ್ಷಾ ನೋಡಲ್ ಅಧಿಕಾರಿ ಅಶೋಕ ಹೂವಿನಬಾವಿ ತಿಳಿಸಿದ್ದಾರೆ.

ಕನಕಗಿರಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 1083 ವಿದ್ಯಾರ್ಥಿಗಳು ಹಾಜರು

Mar 26 2024, 01:08 AM IST
ತಾಲೂಕು ಕೇಂದ್ರವಾದ ಕನಕಗಿರಿ ಪಟ್ಟಣದಲ್ಲಿ ಮೂರು ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೧೦೮೩ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

ಕಾರಟಗಿಯಲ್ಲಿ ಪರೀಕ್ಷೆ ಬರೆದ ೧೪೪೫ ವಿದ್ಯಾರ್ಥಿಗಳು

Mar 26 2024, 01:06 AM IST
ಇಂದಿನಿಂದ ಪ್ರಾರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತಾಲೂಕಿನ ಐದು ಕೇಂದ್ರದಲ್ಲಿ ಸುಸೂತ್ರವಾಗಿ ನಡೆಯಿತು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 70
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved