ವಿದ್ಯಾರ್ಥಿಗಳು ಮೊಬೈಲ್ ಬಿಟ್ಟು ಸಾಹಿತ್ಯಕ್ಕೆ ಮಹತ್ವ ಕೊಡಿ
Jan 31 2024, 02:18 AM ISTಕುವೆಂಪು ಅವರ ಮಲೆಗಳಲ್ಲಿ ಮದುಮಗಳು, ಕಾನೂರು ಸುಬ್ಬಮ್ಮ ಹೆಗ್ಗಡತಿ, ರಾವ್ ಬಹದ್ದೂರರ ಗ್ರಾಮಾಯಣ, ಗಳಗನಾಥರ ಕನ್ನಡಿಗರ ಕರ್ಮಕಥೆ. ಪೂರ್ಣಚಂದ್ರ ತೇಜಸ್ವಿ ಇನ್ನೂ ಮುಂತಾದವರ ಸಾಹಿತ್ಯ ಕೃತಿ ಓದುವುದರ ಮೂಲಕ ವಿದ್ಯಾರ್ಥಿಗಳು ಬೌದ್ಧಿಕ ಜ್ಞಾನ ಹೆಚ್ಚಿಸಿಕೊಳ್ಳಬೇಕೆಂದು ಕರೆ