ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಿದ್ಯಾರ್ಥಿಗಳು ದೇಶದ ಸಂಸ್ಕೃತಿ, ಪರಂಪರೆಯ ರಾಯಭಾರಿಗಳು
Jan 13 2024, 01:34 AM IST
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಎರಡು ದಿನಗಳ ರಾಷ್ಟ್ರಮಟ್ಟದ Yukti-2K24 ತಾಂತ್ರಿಕ ಸಾಂಸ್ಕೃತಿಕ ಉತ್ಸವ
ವಿದ್ಯಾರ್ಥಿಗಳು ಪರಿಶ್ರಮಕ್ಕೆ ಹೆಚ್ಚು ಒತ್ತು ನೀಡಬೇಕು: ಡಾ.ಜಿನದತ್ತ
Jan 13 2024, 01:33 AM IST
ಧಾರವಾಡ ಜೆಎಸ್ಎಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಜಿನದತ್ತ ಹಡಗಲಿ ಮಾತನಾಡಿ ವಿದ್ಯಾರ್ಥಿಗಳ ಜೀವನ ಒಂದು ತಪಸ್ಸು ಇದ್ದಂತೆ. ಆ ತಪಸ್ಸು ಎಂದಿಗೂ ಭಂಗವಾಗಬಾರದು. ಅಂದುಕೊಂಡ ಗುರಿಯತ್ತ ಮತ್ತು ಸಾಧನೆಯತ್ತ ಎಲ್ಲರೂ ತಮ್ಮ ಚಿತ್ತ ಹರಿಸಬೇಕು ಎಂದರು.
ವಿದ್ಯಾರ್ಥಿಗಳು ಸಂಘಟಿತರಾಗಲು ವಿವೇಕಾನಂದರೇ ಸ್ಫೂರ್ತಿ
Jan 13 2024, 01:33 AM IST
ಗ್ರಾಮೀಣ ಭಾಗದಲ್ಲಿ ಇಂದು ವಿದ್ಯಾರ್ಥಿಗಳು ಸಂಘಟಿತರಾಗುತ್ತಿದ್ದಾರೆ ಎಂದರೇ ಅದಕ್ಕೆ ಸ್ಫೂರ್ತಿಯಾಗಿ ಸ್ವಾಮಿ ವಿವೇಕಾನಂದರ ತತ್ವಗಳನ್ನಾಧರಿಸಿಕೊಂಡು ಮುನ್ನುಗ್ಗುತ್ತಿರುವ ಎಬಿವಿಪಿಯ ಸಂಘಟನಾತ್ಮಕ ಕಾರ್ಯ ಚಟುವಟಿಕೆಗಳೇ ಕಾರಣ ಎಂದರೆ ತಪ್ಪಾಗಲಿಕ್ಕಿಲ್ಲ ಎಂದು ಬಿಜೆಪಿ ಮುಖಂಡ ವಿರುಪಾಕ್ಷ ಮಾಮನಿ ಹೇಳಿದರು.
ವಿದ್ಯಾರ್ಥಿಗಳು ಸಾಧನೆ ಕಡೆಗೆ ಗಮನಹರಿಸಿ: ನ್ಯಾಯಾಧೀಶ ಎಚ್.ದೇವದಾಸ್
Jan 13 2024, 01:32 AM IST
ವಿದ್ಯಾರ್ಥಿ ಸಮುದಾಯ ಅನಗತ್ಯ ಕೆಟ್ಟ ವಿಚಾರಗಳಿಂದ ದೂರವಿದ್ದು, ಕೇವಲ ಸಾಧನೆ ಕಡೆಗೆ ಗಮನಹರಿಸಬೇಕು. ಅವರು ಹೇಳಿಕೊಟ್ಟ ಮಾರ್ಗದಲ್ಲಿ ದೇಶಪ್ರೇಮ ಬೆಳೆಸಿಕೊಳ್ಳೋಣ ತಮ್ಮತನ ಅರಿತು ನಮ್ಮ ಗುರಿಯತ್ತ ಸಾಗೋಣ.
ಹಾಸ್ಟೆಲ್ನಲ್ಲಿ ಮೊಟ್ಟೆ ತಿಂದು 8 ವಿದ್ಯಾರ್ಥಿಗಳು ಅಸ್ವಸ್ಥ
Jan 13 2024, 01:32 AM IST
ಹೊಸಕೋಟೆ: ತಾಲೂಕಿನ ನಂದಗುಡಿ ಹೋಬಳಿಯ ನೆಲವಾಗಿಲು ಗ್ರಾಮದಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದಲ್ಲಿ ಗುರುವಾರ ರಾತ್ರಿ ನಡೆದಿದೆ.
ವಿದ್ಯಾರ್ಥಿಗಳು ಅಪರಾಧ ಕೃತ್ಯಗಳಿಂದ ದೂರವಿರಬೇಕು: ಪಿಎಸ್ಐ ವೆಂಕಟೇಶ್
Jan 12 2024, 01:46 AM IST
ತಿಪಟೂರಿನ ಸರ್ಕಾರಿ ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆಯ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ
ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗಬೇಡಿ
Jan 12 2024, 01:46 AM IST
ಚನ್ನಪಟ್ಟಣ: ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ದುಶ್ಚಟಕ್ಕೆ ಬಲಿಯಾಗಿ ಉಜ್ವಲ ಭವಿಷ್ಯವನ್ನು ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಸಲಹೆ ನೀಡಿದರು.
ಕೊಡಗು ವಿದ್ಯಾಲಯ ವಿದ್ಯಾರ್ಥಿಗಳು ರಾಷ್ಟ್ರೀಯ ವಿಜ್ಞಾನ ಸಮಾವೇಶಕ್ಕೆ ಆಯ್ಕೆ
Jan 12 2024, 01:45 AM IST
ಕೊಡಗು ವಿದ್ಯಾಲಯದ 7ನೇ ತರಗತಿ ವಿದ್ಯಾರ್ಥಿಗಳಾದ ಶ್ರೇಯ ಕಿರಣ್ ಮತ್ತು ಶ್ಲೋಕ್ಸಿ ರಾಜ್ಯಮಟ್ಟದ ರಾಷ್ಟ್ರೀಯ ವಿಜ್ಞಾನ ಸಮಾವೇಶಕ್ಕೆ ಆಯ್ಕೆಯಾಗಿದ್ದಾರೆ. ಅವರು ಜೇನು ನೊಣ ಕುರಿತು ಪ್ರಬಂಧ ಮಂಡಿಸಲಿದ್ದಾರೆ.
ವಿದ್ಯಾರ್ಥಿಗಳು ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ: ಡಾ. ವೈಸಿ ಪಾಟೀಲ
Jan 11 2024, 01:31 AM IST
ತಿಯೊರ್ವ ವ್ಯಕ್ತಿ ತಾನು ಯಾರು ತನ್ನ ಉದ್ದೇಶವೇನು ಹಾಗೂ ಕರ್ತವ್ಯಗಳೇನು ಎಂದು ಅರಿತು ಕಾರ್ಯ ಪ್ರವೃತರಾಗಬೇಕು. ಉತ್ತಮ ಹವ್ಯಾಸ ಸತತ ಅಭ್ಯಾಸ ಹಾಗೂ ನಿರಂತರ ಪರಿಶ್ರಮದಿಂದ ಯಶಸ್ಸು ಸಾಧ್ಯ
ವಿದ್ಯಾರ್ಥಿಗಳು ಪ್ರೀತಿ ಬಿತ್ತಿ ಬೆಳೆಯುವ ರೈತರಾಗಬೇಕು: ತಿಪ್ಪೇಸ್ವಾಮಿ
Jan 11 2024, 01:30 AM IST
ಪ್ರೀತಿಯಿಂದ ಮಾತ್ರವೇ ಜಾತಿ ಮೀರಿದ ಸ್ನೇಹಗಳಿಸಲು ಸಾಧ್ಯ. ಜಾತಿ ಮೀರಿದ ದೇಶಪ್ರೇಮದ ಕೊರತೆಯಿಂದಾಗಿಯೇ ಹಡಗಿನಲ್ಲಿ ಬಂದ ಆಂಗ್ಲರಿಗೆ ನಮ್ಮ ದೇಶ ದಾಸ್ಯಕ್ಕೆ ಸಿಕ್ಕಿತ್ತು ಬಿ.ಪಿ.ತಿಪ್ಪೇಸ್ವಾಮಿ ಕಳವಳ ವ್ಯಕ್ತಪಡಿಸಿದರು.
< previous
1
...
53
54
55
56
57
58
59
60
61
62
next >
More Trending News
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್ರಂಥವರು ಬ್ಯಾನ್ ಆಗಬೇಕು: ನಾಗಶೇಖರ್
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್ ಜಾಮೀನು