• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರ ಕನ್ನಡ: ದ್ವಿತೀಯ ಪಿಯುಸಿ ಪರೀಕ್ಷೆಗೆ 14,401 ವಿದ್ಯಾರ್ಥಿಗಳು

Feb 28 2024, 02:37 AM IST
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾ. 1ರಿಂದ 22ರ ವರೆಗೆ ನಡೆಯಲಿದ್ದು, ಈ ಬಾರಿ ಜಿಲ್ಲೆಯಲ್ಲಿ ಒಟ್ಟು 14,401 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ ಜಿಲ್ಲೆಯಲ್ಲಿ 31 ಪರೀಕ್ಷಾ ಕೇಂದ್ರ ತೆರೆಯಲಾಗಿದೆ.

ವಿದ್ಯಾರ್ಥಿಗಳು ಪರೋಪಕಾರ ರೂಢಿಸಿಕೊಳ್ಳಬೇಕು : ಶಂಕರ ಕಟ್ಟಿಸಂಗಾವಿ

Feb 26 2024, 01:37 AM IST
ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ತನ್ನದೇಯಾದ ಪ್ರತಿಭೆ ಅಡಗಿರುತ್ತದೆ. ಹುದಗಿರುವ ಪ್ರತಿಭೆಯನ್ನು ಹೊರ ಹಾಕಲು ಈ ಶಿಬಿರವು ಪೂರಕ

ವಿದ್ಯಾರ್ಥಿಗಳು ಉನ್ನತ ವ್ಯಾಸಂದ ಮೂಲಕ ಭವಿಷ್ಯ ರೂಪಿಸಿಕೊಳ್ಳಿ

Feb 26 2024, 01:36 AM IST
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪದವಿ ಪಡೆದರಷ್ಟೇ ಸಾಲದು. ಇತರೆ ವಿಷಯಗಳಲ್ಲೂ ಉನ್ನತ ವ್ಯಾಸಂಗ ಮಾಡುವ ಮೂಲಕ ಭವಿಷ್ಯ ಕಂಡುಕೊಳ್ಳಬೇಕು ಎಂದು ಬೆಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಲಿಂಗರಾಜು ಗಾಂಧಿ ತಿಳಿಸಿದರು.

ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಹಬ್ಬದಂತೆ ಸಂಭ್ರಮಿಸಿ: ಸಹದೇವ

Feb 26 2024, 01:33 AM IST
ಭಾಲ್ಕಿ ತಾಲೂಕಿನ ಕಲವಾಡಿ ಗ್ರಾಮದ ಮಹಾತ್ಮಾಗಾಂಧಿ ಪ್ರೌಢಶಾಲೆಯಲ್ಲಿ 40ನೇ ವರ್ಷದ ಮಾಣಿಕ್ಯ ಮಹೋತ್ಸವ ಕಾರ್ಯಕ್ರಮವನ್ನು ಇಸಿಓ ಸಹದೇವ.ಜಿ ಉದ್ಘಾಟಿಸಿದರು.

ಐದು ವರ್ಷದಲ್ಲಿ 122 ವೈದ್ಯ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು

Feb 25 2024, 01:45 AM IST
ದೆಹಲಿಯಲ್ಲಿ ಕಳೆದ 5 ವರ್ಷದ ಅವಧಿಯಲ್ಲಿ ಬರೋಬ್ಬರಿ 122 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎನ್‌ಎಂಸಿ ಸಮೀಕ್ಷಾ ವರದಿ ತಿಳಿಸಿದೆ.

ವಿದ್ಯಾರ್ಥಿಗಳು ಆರೋಗ್ಯಕರ ಆಹಾರ ಪದ್ಧತಿ ಮೈಗೂಡಿಸಿಕೊಳ್ಳಬೇಕು: ಎಡಿಸಿ ಡಾ.ಮಮತಾ ದೇವಿ

Feb 24 2024, 02:34 AM IST
ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಗಿ ಹೆಲ್ತ್ ಮಿಕ್ಸ್ ಹಾಲಿನ ವಿತರಣೆಯ ಪ್ರಾರಂಭೋತ್ಸವ ನಡೆಯಿತು. ಉಡುಪಿ ಅಪರ ಜಿಲ್ಲಾಧಿಕಾರಿ ಡಾ.ಮಮತಾ ದೇವಿ ಭಾಗವಹಿಸಿ ಕಿವಿಮಾತು ಹೇಳಿದರು.

ವಿದ್ಯಾರ್ಥಿಗಳು ಜ್ಞಾನಾರ್ಜನೆಗೆ ದಾಸರಾಗಬೇಕು: ಶಂಕರ ದೇವನೂರು

Feb 24 2024, 02:33 AM IST
ತಮ್ಮ ಬದುಕು ಎಂಬ ಅಭ್ಯುದಯದ ಬೇರಿಗೆ ಬಿಸಿ ನೀರನ್ನು ಎರೆಯಬಾರದು. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಜ್ಞಾನ, ದೇಹದ ಸಾಮರ್ಥ್ಯ, ಕೌಶಲ್ಯ, ಪರಿಶ್ರಮ ಮತ್ತು ಏಕಾಗ್ರತೆ, ಸಮಯ ಪ್ರಜ್ಞೆ ರೂಢಿಸಿಕೊಂಡು ವಿವೇಕವನ್ನು ಬೆಳೆಸಿಕೊಳ್ಳಬೇಕು

ವಿದ್ಯಾರ್ಥಿಗಳು ಆರೋಗ್ಯ ಕಾಳಜಿ ಹೊಂದಬೇಕು- ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಾ ತಾಪಸ್ಕರ

Feb 23 2024, 01:48 AM IST
ಸಂಸಾರ ಎಷ್ಟು ಮುಖ್ಯವೋ ಆರೋಗ್ಯ ಕಾಪಾಡಿಕೊಳ್ಳುವುದು ಅಷ್ಟೇ ಮುಖ್ಯವಾಗಿದೆ. ಅನಾರೋಗ್ಯ ಆವರಿಸಿದ ಬದುಕು ಇದ್ದು ಸತ್ತಂತೆ. ವಿದ್ಯಾರ್ಥಿಗಳು ಆರೋಗ್ಯ ಕಾಪಾಡಿಕೊಳ್ಳುವ ಕಡೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಾ ತಾಪಸ್ಕರ ಹೇಳಿದರು.

ಉಡುಪಿ ಜಿಲ್ಲೆಯಲ್ಲಿ ಪಿಯು ಪರೀಕ್ಷೆಗೆ 16,060 ವಿದ್ಯಾರ್ಥಿಗಳು: ಡಿಸಿ ಡಾ. ಕೆ.ವಿದ್ಯಾಕುಮಾರಿ

Feb 23 2024, 01:47 AM IST
ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಿ.ಯು.ಸಿ. ಪರೀಕ್ಷೆಯ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು. ಉಡುಪಿ ಜಿಲ್ಲೆಯಲ್ಲಿ ಒಟ್ಟು 16,060 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ತಿಳಿಸಿದರು.

ವಿದ್ಯಾರ್ಥಿಗಳು ಜ್ಞಾನದ ಕೋಟೆ ನಿರ್ಮಿಸಿಕೊಳ್ಳಿ: ಎಸ್ಪಿ ನಿಖಿಲ್

Feb 23 2024, 01:46 AM IST
ರಾಯಚೂರಿನ ಕೃಷಿ ವಿಜ್ಞಾನಗಳ ವಿವಿಯ ಪ್ರೇಕ್ಷಾಗೃಹದಲ್ಲಿ ಬೃಹತ್ ವೃತ್ತಿ ಮಾರ್ಗದರ್ಶನ, ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ಕುರಿತು ಮಾಹಿತಿ ಕಾರ್ಯಗಾರಕ್ಕೆ ಎಸ್ಪಿ ನಿಖಿಲ್‌ ಬಿ. ಚಾಲನೆ ನೀಡಿದರು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 70
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved