• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಕ್ರೇನ್‌ನಿಂದ ರಕ್ಷಿಸಲ್ಪಟ್ಟ ವಿದ್ಯಾರ್ಥಿಗಳು ನೀಡಿದ ಹಣದಿಂದ ಚುನಾವಣಾ ಠೇವಣಿ!

Mar 31 2024, 02:05 AM IST
ಉಕ್ರೇನ್‌ ರಾಷ್ಟ್ರದಿಂದ ಭಾರತಕ್ಕೆ ಸುರಕ್ಷಿತವಾಗಿ ಮರಳಿ ಬಂದಿದ್ದ ವಿದ್ಯಾರ್ಥಿಗಳ ತಂಡವು ಸಚಿವ ವಿ ಮುರಳೀಧರನ್‌ ಅವರಿಗೆ ನಾಮಪತ್ರಕ್ಕೆ ಭದ್ರತಾ ಠೇವಣಿ ಸಲ್ಲಿಸಲು 25 ಸಾವಿರ ರು. ದೇಣಿಗೆ ನೀಡಿದರು.

ವಿದ್ಯಾರ್ಥಿಗಳು ಶಿಸ್ತು ಅಳವಡಿಸಿಕೊಳ್ಳಬೇಕು

Mar 29 2024, 12:45 AM IST
ಮಕ್ಕಳಿಗೆ ಕೈತುತ್ತು ನೀಡಿ ದೇಶಿಯ ಸಂಸ್ಕೃತಿ ಕಲಿಸಿಕೊಟ್ಟರೆ ಮಕ್ಕಳು ಸಮಾಜದ ಶ್ರೇಷ್ಠ ವ್ಯಕ್ತಿಗಳಾಗಿ ಬೆಳೆಯುತ್ತಾರೆ

ವಿದ್ಯಾರ್ಥಿಗಳು ಜೀವನ ಮೌಲ್ಯ ಮೈಗೂಡಿಸಿಕೊಳ್ಳಬೇಕು

Mar 28 2024, 12:49 AM IST
ಶಾಲಾ ಕಾಲೇಜುಗಳಲ್ಲಿ ಔಪಚಾರಿಕ ಶಿಕ್ಷಣದ ಜತೆಗೆ ಕ್ರೀಡೆ, ಸಾಹಿತ್ಯ, ಆಧ್ಯಾತ್ಮ,ಸಂಗೀತ ಇತ್ಯಾದಿ ಕಾರ್ಯಕ್ರಮಗಳ ಮೂಲಕ ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆಯನ್ನು ಒದಗಿಸಬೇಕು.

ವಿದ್ಯಾರ್ಥಿಗಳು ಶೈಕ್ಷಣಿಕ ಪರಿಮಿತಿ ವಿಸ್ತರಿಸಿಕೊಳ್ಳಿ: ಶ್ರೀನಿವಾಸ

Mar 27 2024, 01:05 AM IST
ಕೇವಲ ಇಂಜಿನಿಯರ್, ವೈದ್ಯರಾಗಬೇಕೆಂಬ ಪರಿಮಿತಿ ವಿಸ್ತರಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಶ್ರೀನಿವಾಸ ಸಿರನೂರಕರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಗಣಿ ಜಿಲ್ಲೆಯಲ್ಲಿ ಶುರುಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಭ್ರಮದಿ ಪರೀಕ್ಷೆ ಎದುರಿಸಿದ ವಿದ್ಯಾರ್ಥಿಗಳು

Mar 26 2024, 01:20 AM IST
ಹೊಸಬರು ಹಾಗೂ ಪುನರಾವರ್ತಿತ ಅಭ್ಯರ್ಥಿಗಳು ಸೇರಿದಂತೆ ಪರೀಕ್ಷೆಗೆ ನೋಂದಣಿಯಾಗಿದ್ದ 21,461 ಜನರ ಪೈಕಿ 20,492 ಹೊಸಬರು ಪರೀಕ್ಷೆ ಎದುರಿಸಿದರೆ, ಪುನರಾವರ್ತಿ 704 ಅಭ್ಯರ್ಥಿಗಳು ಪರೀಕ್ಷೆ ಬರೆದರು.

ಸಂಭ್ರಮದಿಂದ ಪರೀಕ್ಷಾ ಕೇಂದ್ರಕ್ಕೆ ಧಾವಿಸಿದ ವಿದ್ಯಾರ್ಥಿಗಳು

Mar 26 2024, 01:19 AM IST
ಜಿಲ್ಲೆಯಲ್ಲಿ 20,641 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ಈ ಪೈಕಿ 20,347 ವಿದ್ಯಾರ್ಥಿಗಳು ಹಾಜರಾಗಿದ್ದು, 294 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ಎಸ್‌ಎಸ್‌ಎಲ್‌ಸಿ: ಅವಿಭಜಿತ ಪುತ್ತೂರು ತಾಲೂಕಿನ ೪೨ ವಿದ್ಯಾರ್ಥಿಗಳು ಗೈರು

Mar 26 2024, 01:16 AM IST
ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿಸೋಮವಾರ ಆರಂಭವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಒಟ್ಟು ೪೨ ಮಂದಿ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಉಭಯ ತಾಲೂಕುಗಳಲ್ಲಿ ಒಟ್ಟು ೪೭೩೨ ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದಾರೆ. ಈ ಪೈಕಿ ಒಟ್ಟು ೪೬೯೦ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮೂಲಕ ಶೇ.೯೯.೧೧ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದಾರೆ.

ಸುಸೂತ್ರವಾಗಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ, ೨೨೦ ವಿದ್ಯಾರ್ಥಿಗಳು ಗೈರು

Mar 26 2024, 01:16 AM IST
ಜಿಲ್ಲೆಯಲ್ಲಿ ಸೋಮವಾರದಿಂದ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನ ಸುಗಮವಾಗಿ ನಡೆಯಿತು. ೭೭ ಕೇಂದ್ರಗಳಲ್ಲಿ ನಡೆದ ಪ್ರಥಮ ಭಾಷೆ ಪರೀಕ್ಷೆಗೆ ೨೨೦ ವಿದ್ಯಾಥಿಗಳು ಗೈರು ಹಾಜರಾಗಿದ್ದರು.

ದೇಶವನ್ನು ಶ್ರೇಷ್ಠ ಮಾಡುವುದು ವಿದ್ಯಾರ್ಥಿಗಳು: ಅರಭಾಂವಿ

Mar 26 2024, 01:16 AM IST
ಚಿಕ್ಕೋಡಿ: ದೇಶವನ್ನು ಶ್ರೇಷ್ಠ ಭಾರತವನ್ನಾಗಿ ಮಾಡುವ ಶಕ್ತಿ ವಿದ್ಯಾರ್ಥಿಗಳ ಕೈಯಲ್ಲಿದೆ ಎಂದು ಮುಖ್ಯ ಶಿಕ್ಷಕ ಚಂದ್ರಶೇಖರ ಅರಭಾಂವಿ ಹೇಳಿದರು. ತಾಲೂಕಿನ ಟಾಂಗ್ಯಾನಕೋಡಿ ಶಾಲೆಯ ವ್ಯಾಪ್ತಿಯಲ್ಲಿನ ಮನೆ-ಮನೆಗಳಿಗೆ ತೆರಳಿ 2024-25ನೇ ಸಾಲಿಗೆ ದಾಖಾತಿಗೆ ಅರ್ಹತೆವಿರುವ ಮಕ್ಕಳ ಮನೆಗೆ ತೆರಳಿ ಹೂ ಕೊಡುವ ಮೂಲಕ ಈ ವರ್ಷ ಸರ್ಕಾರಿ ಶಾಲೆಗೆ ಪ್ರವೇಶ ಪಡೆಯುವಂತೆ ಪ್ರೇರಣೆ ನೀಡಲಾಯಿತು.

ಎಸ್ಸೆಸ್ಸೆಲ್ಸಿ ಪರೀಕ್ಷೆ: 3350 ವಿದ್ಯಾರ್ಥಿಗಳು ಹಾಜರು

Mar 26 2024, 01:15 AM IST
ಎಸ್.ಎಸ್.ಎಲ್.ಸಿ. ಪರೀಕ್ಷೆ ಸುಸೂತ್ರವಾಗಿ ಯಾವುದೇ ತೊಂದರೆ ಇಲ್ಲದೇ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಉತ್ತಮವಾಗಿ ನಡೆದಿವೆ ಎಂದು ತಾಲೂಕು ಎಸ್.ಎಸ್.ಎಲ್.ಸಿ. ಪರೀಕ್ಷಾ ನೋಡಲ್ ಅಧಿಕಾರಿ ಅಶೋಕ ಹೂವಿನಬಾವಿ ತಿಳಿಸಿದ್ದಾರೆ.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 76
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved