• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿವಾಜಿ ದೇಶಾಭಿಮಾನವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು: ಡಿಸಿ ಡಾ. ವಿದ್ಯಾಕುಮಾರಿ

Feb 20 2024, 01:51 AM IST
ಉಡುಪಿ ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಸಭಾಂಗಣದಲ್ಲಿ ಜಿಲ್ಲಾಡಳಿತ, ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್ತು ಹಾಗೂ ಛತ್ರಪತಿ ಶಿವಾಜಿ ವಿವಿಧೊದೇಶ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಛತ್ರಪತಿ ಶಿವಾಜಿ ಜಯಂತಿ ಆಚರಣೆ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಉದ್ಘಾಟಿಸಿ ಶಿವಾಜಿ ಮಹಾರಾಜರ ಆದರ್ಶಗಳ ಬಗ್ಗೆ ತಿಳಿಸಿದರು.

ವಿದ್ಯಾರ್ಥಿಗಳು ಕಲಿಯುವ ವಿಷಯ ಪ್ರೀತಿಸಲಿ: ನಿರ್ಭಯಾನಂದ ಸರಸ್ವತಿ ಸ್ವಾಮೀಜಿ

Feb 20 2024, 01:49 AM IST
ಶಿಕ್ಷಕರು ಮಕ್ಕಳಲ್ಲಿ ಆಸಕ್ತಿಯನ್ನು ಮೂಡಿಸಬೇಕಲ್ಲದೆ, ಅವರಲ್ಲಿರುವ ಜ್ಞಾನ ಕೌಶಲ್ಯವನ್ನು ಹೊರತರಬೇಕು. ವಿದ್ಯಾರ್ಥಿಗಳು ಪಾಲಕರನ್ನು, ಗುರುಹಿರಿಯರನ್ನು ಗೌರವಿಸಬೇಕು

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅಧಿಕಾರಿಗಳಾಗಲಿ: ಡಿಸಿ ದಿವಾಕರ

Feb 19 2024, 01:37 AM IST
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳುವಲ್ಲಿ ಹಿಂಜರಿಕೆ ಬೇಡ. ಯುವಕರು ಕೀಳರಿಮೆ ಮನೋಭಾವದಿಂದ ಹೊರಬರಬೇಕು.

ಎಸ್ಸೆಸ್ಸೆಲ್ಸಿಗೆ 28,085 ವಿದ್ಯಾರ್ಥಿಗಳು ನೋಂದಣಿ

Feb 19 2024, 01:35 AM IST
2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮಾರ್ಚ್ 25ರಿಂದ ಶುರುವಾಗಲಿದ್ದು, ದಿನಗಣನೆ ಶುರುವಾಗಿವೆ. ಧಾರವಾಡ ಜಿಲ್ಲೆಯಿಂದ ಈ ಪರೀಕ್ಷೆ ಬರೆಯಲು 28,085 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ವಿದ್ಯಾರ್ಥಿಗಳು ಸಾಂಘಿಕ ಚಟುವಟಿಕೆ ಮನೋಭಾವ ಬೆಳೆಸಿಕೊಳ್ಳಿ: ಡಾ.ಜೈರಾಜ

Feb 19 2024, 01:30 AM IST
ವಿದ್ಯಾರ್ಥಿಗಳಲ್ಲಿ ಸಾಂಘಿಕ ಚಟುವಟಿಕೆ, ಸಹಕಾರ ಮನೋಭಾವ ಬೆಳೆಸುವುದಕ್ಕಾಗಿ ಇಂತಹ ಸಂಘದ ಅವಶ್ಯಕತೆ ಇರುತ್ತದೆ. ವಿದ್ಯಾರ್ಥಿ ಸಂಘಟನೆ ಒಂದು ಅರ್ಥ ಪೂರ್ಣ ಲಾಂಛನದಡಿಯಲ್ಲಿ ಸಾಂಸ್ಕೃತಿಕ, ಶೈಕ್ಷಣಿಕ ಚಟುವಟಿಕೆ ನಡೆಸಿದರೆ ಆಗ ವಿದ್ಯಾರ್ಥಿ ವೈಯಕ್ತಿಕವಾಗಿ, ಸಾಮೂಹಿಕವಾಗಿ ತನ್ನ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ.

ವಿದ್ಯಾರ್ಥಿಗಳು ತಾಳ್ಮೆಯಿಂದ ಪರೀಕ್ಷೆ ಎದುರಿಸಿ: ಸೌಭಾಗ್ಯ ರಾಮರಾಜ್

Feb 19 2024, 01:30 AM IST
ಸತತ ಅಧ್ಯಯನ ನಡೆಸಿದರೆ ಯಾವುದೇ ವಿಷಯವೂ ಸರಳವಾಗುತ್ತದೆ. ಕಠಿಣ ವಿಷಯಗಳ ಬಗ್ಗೆ ಶಿಕ್ಷಕರಿಂದ ಮಾರ್ಗದರ್ಶನ ಪಡೆದುಕೊಂಡು, ಪರೀಕ್ಷಾ ಕೊಠಡಿಯಲ್ಲಿ ಗೊಂದಲಕ್ಕೊಳಗಾಗದೇ, ಆತ್ಮವಿಶ್ವಾಸದಿಂದ ಪ್ರಶ್ನೆಪತ್ರಿಕೆಯನ್ನು ತಾಳ್ಮೆಯಿಂದ ಗಮನಿಸಿ ಸ್ಪಷ್ಟವಾಗಿ ಉತ್ತರಿಸಬೇಕು ಎಂದು ಶಿಕ್ಷಕಿ ಸೌಭಾಗ್ಯ ರಾಮರಾಜ್ ಹೇಳಿದರು.

ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳಿಸಿ ಶಾಲೆಗೆ ಕೀರ್ತಿ ತರಬೇಕು- ಮಜ್ಜಿಗಿ

Feb 18 2024, 01:30 AM IST
ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಪರೀಕ್ಷೆ ಸಮಯದವರೆಗೆ ಓದಿನ ಬಗ್ಗೆ ಹೆಚ್ಚು ಗಮನ ನೀಡಿ ಅಭ್ಯಾಸ ಮಾಡಬೇಕೆಂದು ತಾಲೂಕು ಶಿಕ್ಷಣ ಸಂಯೋಜಕರಾದ ಬಿ.ಎಫ್. ಮಜ್ಜಿಗಿ ಹೇಳಿದರು.

ವಿದ್ಯಾರ್ಥಿಗಳು ಕೌಶಲ ಅಭಿವೃದ್ಧಿಯ ಮಹತ್ವ ಅರಿಯಬೇಕು

Feb 18 2024, 01:30 AM IST
ಕೌಶಲ್ಯ ಅಭಿವೃದ್ಧಿಯು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಮೂಲಾಧಾರವಾಗಿದೆ. ಶೈಕ್ಷಣಿಕ ಸಾಧನೆಗಳ ಹೊರತಾಗಿ, ಇದು ಆತ್ಮವಿಶ್ವಾಸ ಮತ್ತು ಸಾಮರ್ಥ್ಯದೊಂದಿಗೆ ಜೀವನದ ಸವಾಲುಗಳನ್ನು ನ್ಯಾವಿಗೇಟ್ ಮಾಡುವ ಸುಸಂಘಟಿತ ವ್ಯಕ್ತಿತ್ವವನ್ನು ಬೆಳೆಸುತ್ತದೆ

ವಿದ್ಯಾರ್ಥಿಗಳು ನಿರಂತರ ಪರಿಶ್ರಮ ಪಡಬೇಕು

Feb 17 2024, 01:18 AM IST
ಶಿಕ್ಷಣಾಧಿಕಾರಿ ಎ.ಎನ್.ಪ್ಯಾಟಿ ಮಾತನಾಡಿ, ಓದಿನಲ್ಲಿ ಆಸಕ್ತಿ ಹೆಚ್ಚಿಸಿಕೊಳ್ಳುವ ಮತ್ತು ಓದಿದ್ದನ್ನು ಸರಿಯಾಗಿ ನೆನಪಿಟ್ಟುಕೊಳ್ಳಲು ಅನುಸರಿಸಬೇಕಾದ ಉಪಯುಕ್ತ ಸಲಹೆಗಳನ್ನು ನೀಡಿದರು.

ವಿದ್ಯಾರ್ಥಿಗಳು ಸತತ ಪ್ರಯತ್ನಶೀಲರಾಗಿರಲಿ: ಎಂ.ಐ. ರಡ್ಡೇರ

Feb 15 2024, 01:35 AM IST
ಗದಗ ಶಹರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಫೋನ್ ಇನ್ ನೇರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 76
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved