• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಸಂಘ ಸಂಸ್ಥೆಗಳ ನೆರವು ಸದ್ಬಳಸಿಕೊಳ್ಳಿ

Jun 22 2025, 11:48 PM IST
ಚನ್ನಪಟ್ಟಣ: ಸರ್ಕಾರ ಮತ್ತು ಸರ್ಕಾರೇತರ ಸಂಘ ಸಂಸ್ಥೆಗಳು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಬಾಳಿಗೆ ಆಶಾಕಿರಣವಾಗಿದ್ದು, ವಿದ್ಯಾರ್ಥಿಗಳು ಸಂಘ ಸಂಸ್ಥೆಗಳು ನೀಡುವ ನೆರವನ್ನು ಸದುಪಯೋಗಪಡಿಸಿಕೊಂಡು ಉನ್ನತ ಶಿಕ್ಷಣ ಪಡೆದು ಸತ್ಪ್ರಜೆಗಳಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಮಲಿಂಗಯ್ಯ ತಿಳಿಸಿದರು.

ವಿದ್ಯಾರ್ಥಿಗಳು ಮೊಬೈಲ್ ತೊರೆದು ಪುಸ್ತಕ ಹಿಡಿಯಿರಿ: ನಗರಸಬೆ ಸದಸ್ಯೆ ಅಣ್ಣಮ್ಮ

Jun 22 2025, 11:48 PM IST
ಜಿಲ್ಲಾ ಮಟ್ಟದಲ್ಲಿ ಬಹುಮಾನಕ್ಕೆ ಆಯ್ಕೆಯಾಗಿದ್ದ ಲಹರಿ, ಪ್ರೇರಿತಾ ಮತ್ತು ಜಿ.ಆರ್. ಲಕ್ಷ್ಮೀ ರವರಿಗೆ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳನ್ನು ನಗದು ರೂಪದಲ್ಲಿ ನೀಡಲಾಯಿತು. ವಿಜ್ಞಾನ ರಸ ಪ್ರಶ್ನೆ ಸ್ಪರ್ಧೆಗೆ ನೋಂದಾಯಿಸಿ ಶಾಲಾ ಮಟ್ಟದಲ್ಲಿ ಹೆಚ್ಚು ಅಂಕಗಳನ್ನು ಪಡೆದ ಎಲ್ಲಾ ಶಾಲೆಗಳ ತಲಾ ಒಬ್ಬ ವಿದ್ಯಾರ್ಥಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು.

ವಿದ್ಯಾರ್ಥಿಗಳು ಕ್ರಿಯಾಶೀಲವಾಗಿ ಯೋಚಿಸಿ

Jun 22 2025, 11:47 PM IST
ಪತ್ರಿಕೋದ್ಯಮದ ವಿದ್ಯಾರ್ಥಿಗಳಾದ ನೀವು ನವ ಮಾಧ್ಯಮದಲ್ಲಿ ಮುಂದುವರಿಯಬೇಕಾದರೆ ಕ್ರಿಯಾಶೀಲಾತ್ಮಕ ಆಲೋಚನೆಯನ್ನು ಬೆಳೆಸಿಕೊಳ್ಳಬೇಕು

ಸರ್ಕಾರದ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಿ: ಎ ಎಸ್ ಪೊನ್ನಣ್ಣ

Jun 22 2025, 11:47 PM IST
ಶಿಕ್ಷಣಕ್ಕಾಗಿ ಸರ್ಕಾರ ನೀಡುತ್ತಿರುವ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡೆದುಕೊಳ್ಳಬೇಕು ಎಂದು ಶಾಸಕ ಎ.ಎಸ್‌. ಪೊನ್ನಣ್ಣ ಹೇಳಿದರು.

ವಿದ್ಯಾರ್ಥಿಗಳು ನಿತ್ಯ ಯೋಗಾಭ್ಯಾಸ ರೂಢಿಸಿಕೊಳ್ಳಿ-ಪಾಟೀಲ

Jun 22 2025, 01:19 AM IST
ಯೋಗಕ್ಕೆ ಭಾರತವೇ ವಿಶ್ವ ಗುರುವಾಗಿದೆ. ಯೋಗಾಭ್ಯಾಸದಲ್ಲಿ ನರಗುಂದದ ನಾದಬ್ರಹ್ಮಾನಂದರು ವಿಶ್ವಮಾನ್ಯವಾಗಿದ್ದರು. ಅವರಿಗೆ ಅಮೆರಿಕಾದ ಅಧ್ಯಕ್ಷರ ಮನೆಗೆ ನೇರ ಪ್ರವೇಶವಿತ್ತು. ಆದ್ದರಿಂದ ಯೋಗಕ್ಕೂ ನರಗುಂದಕ್ಟೂ ಅವಿನಾಭಾವ ಸಂಬಂಧವಿದೆ. ಎಲ್ಲಾ ವಿದ್ಯಾರ್ಥಿಗಳು ನಿತ್ಯ ಯೋಗಾಭ್ಯಾಸ ರೂಢಿಸಿಕೊಳ್ಳಿ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಸೂಕ್ತ ಪ್ರೋತ್ಸಾಹದಿಂದ ವಿದ್ಯಾರ್ಥಿಗಳು ದೇಶಕ್ಕೆ ಕೊಡುಗೆ: ಶೃಂಗೇರಿ ಶ್ರೀ

Jun 20 2025, 12:34 AM IST
ಗುರುವಾರ ಯಡಾಡಿ-ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್‌ನ ಸುಜ್ಞಾನ ಪದವಿಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ನೂತನ ಕಟ್ಟಡದಲ್ಲಿ ದೀಪ ಪ್ರಜ್ವಲಿಸಿ ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸ ಹಾಗೂ ಸುವಿದ್ಯಾರಂಭವನ್ನು ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಶ್ರೀ ವಿಧುಶೇಖರ ಭಾರತೀ ಶ್ರೀಗಳು ನೆರವೇರಿಸಿದರು.

ಮಾದಕ ದ್ರವ್ಯ, ಮಾನವ ಸಾಗಾಣಿಕೆ ಬಗ್ಗೆ ವಿದ್ಯಾರ್ಥಿಗಳು ಎಚ್ಚರಿಕೆಯಿಂದಿರಿ

Jun 19 2025, 11:50 PM IST
ಹನೂರು ತಾಲೂಕಿನ ರಾಮಾಪುರ ಜೆಎಸ್ಎಸ್ ಕಾಲೇಜು ಹಾಗು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಮಾನವ ಕಳ್ಳ ಸಾಗಣೆ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮದಲ್ಲಿ ಇನ್ಸ್‌ಪೆಕ್ಟರ್ ಚಿಕ್ಕರಾಜ್ ಶೆಟ್ಟಿ ಮಾತನಾಡಿದರು.

ಸಿದ್ದೇಶ್ವರ ಪ್ಯಾರಾ ಮೆಡಿಕಲ್ ಕಾಲೇಜಿಗೆ ಬೀಗ: 120 ವಿದ್ಯಾರ್ಥಿಗಳು ಅತಂತ್ರ!

Jun 18 2025, 11:49 PM IST
ತಾಲೂಕಿನ ಚಿಕ್ಕೂಲಿಕೆರೆ ಗ್ರಾಮದ ಬಳಿಯ ಶ್ರೀ ಸಿದ್ದೇಶ್ವರ ಪ್ಯಾರಾ ಮೆಡಿಕಲ್ ಕಾಲೇಜು ನಡೆಯುತ್ತಿದ್ದ ಕಟ್ಟಡಕ್ಕೆ ಸಂಬಂಧಪಟ್ಟಂತೆ ಕ್ರಯಪತ್ರ ಅಡವಿಟ್ಟು ಕೋಟಿ ರು.ಗೂ ಅಧಿಕ ಸಾಲ ಪಡೆದ ವಿಚಾರ ಮಾತುಕತೆಯಲ್ಲಿ ಬಗೆಹರಿಯದೇ ಈಗ ವಿವಾದ ಸೃಷ್ಠಿಯಾಗಿ ಕಾಲೇಜಿಗೆ ಬೀಗಬಿದ್ದಿದೆ. ಇದರಿಂದಾಗಿ ಅಲ್ಲಿನ ವಿದ್ಯಾರ್ಥಿಗಳ ವಿದ್ಯಾಭ್ಯಾಸ, ಭವಿಷ್ಯ ಅತಂತ್ರವಾಗಿದೆ.

ಯುದ್ಧಪೀಡಿತ ಇರಾನ್‌ನಲ್ಲಿ ಸಿಲುಕಿದ ಗೌರಿಬಿದನೂರಿನ 7 ವಿದ್ಯಾರ್ಥಿಗಳು

Jun 17 2025, 02:32 AM IST
ಯುದ್ಧಪೀಡಿತ ಇರಾನ್‌ನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ 7 ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದು, ಕೂಡಲೇ ರಕ್ಷಣೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ವಿದ್ಯಾರ್ಥಿಗಳು ಹೊಸ ಆವಿಷ್ಕಾರಕ್ಕೆ ಮುಂದಾಗಿ

Jun 16 2025, 06:22 AM IST
ಹೊಸ ಆವಿಷ್ಕಾರ ಹಾಗೂ ಹೊಸ,ಹೊಸ ಉತ್ಪನ್ನಗಳ ಉತ್ಪಾದನೆ ಮಾಡುವ ಬಗ್ಗೆ ಉದ್ಯಮಿಗಳು, ಉದ್ಯೋಗಿಗಳು, ಸಂಶೋಧಕರು ಮುಂದಾಗಬೇಕಿದೆ ಎಂದು ಆವಿಷ್ಕಾರ್ ಓರಲ್ ಸಿರಪ್ಸ್ ಸಂಸ್ಥೆಯ ಸಂಸ್ಥಾಪಕ ಹಾಗು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿನೇಶ್ ರೆಡ್ಡಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 70
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved