ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಿದ್ಯಾರ್ಥಿಗಳು ವಿದ್ಯೆಯೊಂದಿಗೆ ಸಂಸ್ಕಾರವನ್ನು ಕಲಿಯಬೇಕು: ವಿಧುಶೇಖರ ಶ್ರೀ
Aug 05 2025, 12:30 AM IST
ಶೃಂಗೇರಿ, ವಿದ್ಯಾರ್ಥಿಗಳಿಗೆ ವಿನಯ, ವಿವೇಕ, ಉತ್ತಮ ಸಂಸ್ಕೃತಿ ಇರಬೇಕು. ವಿದ್ಯೆಯೊಂದಿಗೆ ಸಂಸ್ಕಾರ ಕಲಿಯಬೇಕು ಎಂದು ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥರು ಹೇಳಿದರು.
ವಿದ್ಯಾರ್ಥಿಗಳು ಕನ್ನಡ ನಾಡಿನ ಮುತ್ತು ರತ್ನಗಳಿದ್ದಂತೆ: ಎಸ್ಐ ಕಾಂತರಾಜ್
Aug 04 2025, 11:45 PM IST
ಕನ್ನಡ ಭಾಷೆಯ ಪ್ರತಿಧ್ವನಿಯಾಗಿ ಮತ್ತು ಸಾಹಿತ್ಯದ ಪ್ರಚಾರಕ್ಕಾಗಿ ವಿದ್ಯಾರ್ಥಿಗಳಲ್ಲಿ ಭಾಷಾ ಪ್ರೌಢಿಮೆ ಹಾಗೂ ಕವಿತಾ ಆಸಕ್ತಿಯನ್ನು ಬೆಳೆಸುವುದು ಕಲೆ ಮತ್ತು ಸಂಸ್ಕೃತಿಯ ನಾಡು ನುಡಿಯ ಬಗ್ಗೆ ವಿದ್ಯಾರ್ಥಿಗಳು ಹೆಚ್ಚಾಗಿ ಒಲವು ನೀವು ಕನ್ನಡ ನಾಡಿನ ಮುತ್ತುರತ್ನಗಳು ಎಂದು ಚಿತ್ರಹಳ್ಳಿ ಪೊಲೀಸ್ ಉಪ ನಿರೀಕ್ಷಕ ಕಾಂತರಾಜ್ ನುಡಿದರು
ವಿದ್ಯಾರ್ಥಿಗಳು ಸುಭದ್ರ ಭಾರತ ಕಟ್ಟಬೇಕು-ಮಾಕಣ್ಣವರ
Aug 04 2025, 12:30 AM IST
ಭಾರತ ದೇಶದ ಪ್ರಗತಿಯಲ್ಲಿ ಯುವ ಜನಾಂಗದ ಪಾತ್ರ ಬಹಳ ದೊಡ್ಡದಿದೆ. ಆದ್ದರಿಂದ ವಿದ್ಯಾರ್ಥಿಗಳು ಸುಭದ್ರ ಭಾರತವನ್ನು ಕಟ್ಟಲು ಸಂಕಲ್ಪ ಮಾಡಬೇಕೆಂದು ಪ್ರಾಚಾರ್ಯ ಕೆ.ಎಂ. ಮಾಕಣ್ಣವರ ಹೇಳಿದರು.
ವಿದ್ಯಾರ್ಥಿಗಳು ಮೊಬೈಲ್ ದಾಸರಾಗದಿರಲಿ
Aug 04 2025, 12:30 AM IST
ಪೂರ್ವ ವಿದ್ಯಾರ್ಥಿಗಳು ನಮ್ಮ ಸಂಸ್ಥೆಯ ಜೀವಾಳ.
ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಬಾರದು: ತನುಜಾ
Aug 04 2025, 12:15 AM IST
ನರಸಿಂಹರಾಜಪುರ, ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿ ದುಶ್ಚಟಗಳಿಗೆ ದಾಸರಾಗದೆ ಕಲಿಕೆ ಕಡೆಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ತಹಶೀಲ್ದಾರ್ ತನುಜಾ ಟಿ.ಸವದತ್ತಿ ಕರೆ ನೀಡಿದರು.
ಶಾಲೆಯಲ್ಲಿ ಮೂಲಭೂತ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು, ಪೋಷಕರಿಂದ ಪ್ರತಿಭಟನೆ
Aug 03 2025, 11:45 PM IST
ವಸತಿ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದ್ದು ಶೈಕ್ಷಣಿಕ ವಾತಾವರಣಕ್ಕೆ ಪೂರಕ ಚಟುವಟಿಕೆ ನಡೆಯುತ್ತಿಲ್ಲ. ಇನ್ನು ವಸತಿ ಶಾಲೆಯಲ್ಲಿ ಮಕ್ಕಳಿಗೆ ಹಳಸಿದ ಪದಾರ್ಥ ನೀಡಲಾಗುತ್ತಿದ್ದು ಹಲವು ಮಂದಿ ವಿದ್ಯಾರ್ಥಿಗಳು ಚರ್ಮರೋಗದಿಂದ ಬಳಲುತ್ತಿದ್ದಾರೆ.
ವಿದ್ಯಾರ್ಥಿಗಳು ದೊಡ್ಡ ದೊಡ್ಡ ಸಾಧನೆಗಳಿಗೆ ತೊಡಗಿಸಿಕೊಳ್ಳಿ: ಎನ್.ಡಿ. ಯೋಗೇಶ್ ಸಲಹೆ
Aug 03 2025, 01:30 AM IST
ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಯಲ್ಲಿ ಪೋಷಕರ ಪಾತ್ರ ಮೊದಲಾದರೆ ನಂತರ ಗುರುಗಳ ಪಾತ್ರವೇ ಹಿರಿದಾದದ್ದು. ವಿದ್ಯಾರ್ಥಿಗಳು ಪೋಷಕರ ಹಾಗೂ ಗುರುಗಳ ಮಾರ್ಗದರ್ಶನದಲ್ಲಿ ಬೆಳೆದು ಸಾಧನೆ ಮಾಡಬೇಕು.
ವಿದ್ಯಾರ್ಥಿಗಳು ಡ್ರಗ್ಸ್ ಜಾಲಕ್ಕೆ ಬಲಿಯಾಗಬೇಡಿ: ಅಜ್ಮತ್ ಅಲಿ
Jul 30 2025, 12:51 AM IST
ರಥಬೀದಿಯ ಡಾ.ಪಿ. ದಯಾನಂದ ಪೈ- ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ಬಂದರು ಉತ್ತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಜ್ಮತ್ ಅಲಿ ಮಾಹಿತಿ ನೀಡಿದರು.
ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದ ಅವಕಾಶ ಬಳಸಿಕೊಳ್ಳಲಿ
Jul 29 2025, 01:09 AM IST
ಶಾಲೆಯ ಸರ್ವತೋಮುಖ ಏಳಿಗೆಯಲ್ಲಿ ಪಠ್ಯಕ್ರಮದ ಜೊತೆಗೆ ಕ್ರೀಡಾ ಚಟುವಟಿಕೆಗಳು ನಡೆಯಬೇಕು.
ವಿದ್ಯಾರ್ಥಿಗಳು ಶ್ರದ್ಧಾಸಕ್ತಿಯಿಂದ ವ್ಯಾಸಂಗ ಮಾಡಿ
Jul 29 2025, 01:01 AM IST
ರಾಮನಗರ: ಕಿರಿಯರಲ್ಲಿರುವ ಕೀಳರಿಮೆಯನ್ನು ಹೋಗಿಸಿ ಆತ್ಮ ವಿಶ್ವಾಸ ತುಂಬಿಸುವ ನಿಟ್ಟಿನಲ್ಲಿ ಹಿರಿಯ ವಿದ್ಯಾರ್ಥಿಗಳು ಉಡುಗೊರೆ ನೀಡುವ ಮೂಲಕ ಸ್ನೇಹಹಸ್ತ ಚಾಚುವ ಎಕ್ಸ್ಪರ್ಟ್ ಪರ್ವ ಕಾರ್ಯಕ್ರಮ ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಬೆಳವಣಿಗೆ ಎಂದು ಹಿರಿಯ ವಿದ್ಯಾರ್ಥಿಗಳಿಗೆ ಎಕ್ಸ್ಪರ್ಟ್ ಕಾಲೇಜಿನ ಸಂಸ್ಥಾಪಕ ಕಾರ್ಯದರ್ಶಿ ಡಾ.ರವಿಕುಮಾರ್ ಹೇಳಿದರು.
< previous
1
2
3
4
5
6
7
8
9
10
11
...
76
next >
More Trending News
Top Stories
ಇಂದೋರಲ್ಲಿ ಆಸೀಸ್ ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ
ಆತ್ಮ*ತ್ಯೆ ಮಾಡಿಕೊಂಡ ವೈದ್ಯೆಗೆ ಬೆದರಿಸಿದ್ದ ಸಂಸದ?
ಬೆಂಕಿ ಬಿದ್ದಾಗ ಬಸ್ ಚಾಲಕ ಮುಖ್ಯಬಾಗಿಲಿನಿಂದಲೇ ಪರಾರಿ!
ಶಬರಿಮಲೆ ಚಿನ್ನಕ್ಕೆ ಕನ್ನ ಪ್ರಕರಣ । ಬೆಂಗ್ಳೂರು, ಬಳ್ಳಾರೀಲಿ ಕೇರಳ ಎಸ್ಐಟಿ ದಾಳಿ
ಶೀಘ್ರ 15 ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ?