• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ವ್ಯಾಸಂಗ ಮಾಡುವಾಗಲೇ ವೃತ್ತಿ ಆಯ್ಕೆ ಮಾಡಿರಬೇಕು: ವಿ.ಬಿ.ಚಿರಂಜೀವಿ ಸಲಹೆ

Mar 06 2025, 12:30 AM IST
ನರಸಿಂಹರಾಜಪುರ, ವಿದ್ಯಾರ್ಥಿಗಳು ಪದವಿ ವ್ಯಾಸಂಗ ಮಾಡುವಾಗಲೇ ಯಾವ ವೃತ್ತಿ ಆಯ್ಕೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ನಿರ್ದಿಷ್ಟ ಗುರಿ ಇಟ್ಟುಕೊಳ್ಳಬೇಕು ಎಂದು ಭದ್ರಾವತಿ ಸರ್.ಎಂ.ವಿ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ವಿ.ಬಿ.ಚಿರಂಜೀವಿ ಸಲಹೆ ನೀಡಿದರು.

ಉಡುಪಿ: 3 ಕಿ.ಮೀ. ಹೆದ್ದಾರಿಯಲ್ಲಿ 200 ಚೀಲ ತ್ಯಾಜ್ಯ ಸಂಗ್ರಹಿಸಿದ ವಿದ್ಯಾರ್ಥಿಗಳು!

Mar 05 2025, 12:36 AM IST
ಉಡುಪಿ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್‌ ಯೋಜನೆಯ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸನಿವಾಸ ಶಿಬಿರದ ಕೊನೆಯ ದಿನ ಸೋಮವಾರ ಸ್ವಚ್ಛತಾ ಅಭಿಯಾನ ಆಯೋಜಿಸಲಾಗಿತ್ತು. ನಿಟ್ಟೂರಿನ ಆಭರಣ ಮೋಟಾರ್ಸ್ ಎದುರಿನ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಈ ಮಹಾ ಅಭಿಯಾನಕ್ಕೆ ಉಡುಪಿಯ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಚಾಲನೆ ನೀಡಿ ಶುಭ ಹಾರೈಸಿದರು.

ಚನ್ನಗಿರಿ ತಾಲೂಕಿನಿಂದ 3816 ವಿದ್ಯಾರ್ಥಿಗಳು ನೋಂದಣಿ

Mar 04 2025, 12:38 AM IST
ತಾಲೂಕಿನಲ್ಲಿ 10ನೇ ತರಗತಿ ಪರೀಕ್ಷೆ ಮಾರ್ಚ್‌ 21ರಿಂದ ಏಪ್ರಿಲ್‌ 4ರವರೆಗೆ ನಡೆಯಲಿದೆ. ಇದಕ್ಕಾಗಿ ಅಗತ್ಯ ಭಾರಿ ಸಿದ್ಧತೆಗಳನ್ನು ತಾಲೂಕು ಸಾರ್ವಜನಿಕ ಶಿಕ್ಷಣ ಇಲಾಖೆ ಕೈಗೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ ಚನ್ನಗಿರಿಯಲ್ಲಿ ಹೇಳಿದ್ದಾರೆ.

ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ, ಶಿಸ್ತು ಬೆಳೆಸಿಕೊಳ್ಳಲಿ

Mar 04 2025, 12:33 AM IST
ಸಮಾಜದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಉತ್ತಮ ವ್ಯಕ್ತಿತ್ವ, ಶಿಸ್ತು ಬೆಳೆಸಿಕೊಳ್ಳಬೇಕು.

ಬಾಲಕರ ಸರ್ಕಾರಿ ಶಾಲೆಗೆ ಮೊದಲ ದಿನವೇ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರ್ಪಡೆ

Mar 04 2025, 12:31 AM IST
ನಾಲ್ಕು ವರ್ಷಗಳ ಹಿಂದೆ ವಿದ್ಯಾರ್ಥಿಗಳ ಕೊರತೆಯಿಂದಾಗಿ ಮುಚ್ಚುವ ಹಂತದಲ್ಲಿದ್ದ 150 ವರ್ಷಗಳ ಇತಿಹಾಸ ಹೊಂದಿರುವ ಈ ಶಾಲೆ

ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಮೈಗೂಡಿಸಿಕೊಳ್ಳಬೇಕು: ಬಿಇಒ ವಿ.ಈ.ಉಮಾ

Mar 03 2025, 01:48 AM IST
ಜೀವನದಲ್ಲಿ ಬೆಳಗ್ಗೆಯಿಂದ ರಾತ್ರಿವರೆಗೂ ತರ್ಕ, ಸಿದ್ಧಾಂತಗಳನ್ನು ಮಾಡುತ್ತವೇ ಬದುಕುತ್ತಿದ್ದೇವೆ. ವಿದ್ಯಾರ್ಥಿಗಳಿಗೂ ವೈಜ್ಞಾನಿಕ ಚಿಂತನೆಗಳು ಬರಬೇಕೆಂಬುದು ಆಶಯ. ಗ್ರಾಮೀಣ ವಿದ್ಯಾರ್ಥಿಗಳಿಗೆ ವಿಜ್ಞಾನದ ಬಗ್ಗೆ ಹೆಚ್ಚು ಆಸಕ್ತಿ ಮೂಡಲಿ ಎನ್ನುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ನಡೆಯಬೇಕಿದ್ದ ವಿಜ್ಞಾನ ವಸ್ತು ಪ್ರದರ್ಶನವನ್ನು ಹೋಬಳಿ ಮಟ್ಟದಲ್ಲಿ ನಡೆಸಲಾಗುತ್ತಿದೆ.

ವಿದ್ಯಾರ್ಥಿಗಳು ಅತ್ಯುನ್ನತ ಗುರಿಗಳಿಂದ ಉತ್ತಮ ಮಾನವರಾಗಿ ರೂಪುಗೊಳ್ಳಬಹುದು

Mar 03 2025, 01:47 AM IST
ವಿದ್ಯಾರ್ಥಿಗಳು ಯಾವಾಗಲೂ ಸಕಾರಾತ್ಮಕ ಯೋಚನೆಗಳು, ಸಕಾರಾತ್ಮಕ ವಿಚಾರಗಳು ಮತ್ತು ಸಕಾರಾತ್ಮಕ ಜನಗಳ ನಡುವೆ ಬೆರೆಯಬೇಕು

ವಿದ್ಯಾರ್ಥಿಗಳು ವೈಯಕ್ತಿಕ ಯಶಸ್ಸು ಸಾಧಿಸಿ ಸಮಾಜಕ್ಕೆ ಕೊಡುಗೆ ನೀಡಿ : ಗೌರ್ನರ್‌ ಗೆಹಲೋತ್‌

Mar 03 2025, 01:46 AM IST
ವಿದ್ಯಾರ್ಥಿಗಳು ವೈಯಕ್ತಿಕ ಯಶಸ್ಸು ಸಾಧಿಸಿ, ಸಮಾಜ ಮತ್ತು ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡುವ ಜೊತೆಗೆ ಇತರರನ್ನು ಪ್ರೇರೇಪಿಸಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್‌ ಹೇಳಿದರು.

ಮೊದಲ ದಿನ ಪಿಯು ಪರೀಕ್ಷೆ ಸುಸೂತ್ರ೨೭,೯೮೧ ವಿದ್ಯಾರ್ಥಿಗಳು ಹಾಜರು, ೧೩೭೦ ವಿದ್ಯಾರ್ಥಿಗಳು ಗೈರು

Mar 02 2025, 01:19 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಆರಂಭವಾದ ದ್ವೀತಿಯು ಪಿಯುಸಿ ವಾರ್ಷಿಕ ಪರೀಕ್ಷೆ-೧ರ ಕನ್ನಡ ಹಾಗೂ ಅರೆಬಿಕ್ ಪರೀಕ್ಷೆಯಲ್ಲಿ ೨೮,೦೮೬ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ೧೩೭೦ ಅಭ್ಯರ್ಥಿಗಳು ಪರೀಕ್ಷೆಗೆ ಗೈರ ಹಾಜರಾಗಿದ್ದಾರೆ.

ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಐವರು ವಿದ್ಯಾರ್ಥಿಗಳು ಸಾವು

Mar 02 2025, 01:15 AM IST
ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಸಮೀಪದ ವಡರಕಟ್ಟೆಯ ಬಳಿ ಶನಿವಾರ ಟಿಪ್ಪರ್ ಹಾಗೂ ಮಾರುತಿ ಶಿಫ್ಟ್ ಡಿಸೈರ್ ನಡುವೆ ಭೀಕರ ಅಪಘಾತ ಸಂಭವಿಸಿದ ಹಿನ್ನೆಲೆ ಅಪಘಾತಕ್ಕೀಡಾದ ಮಾರುತಿ ಶಿಫ್ಟ್ ಡಿಸೈರ್ ಕಾರು ಜಖಂಗೊಂಡಿರುವುದು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 62
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved