• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಶಿಸ್ತು ಪಾಲಿಸಲಿ: ಶಾಸಕ ಭೀಮಣ್ಣ ನಾಯ್ಕ

Jul 20 2025, 01:15 AM IST
ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ನುರಿತ ಹಾಗೂ ಅನುಭವಿ ಶಿಕ್ಷಕರಿರುತ್ತಾರೆ.

ಶಾಲಾವಾಹನ ಚಾಲನೆ ವೇಳೆಯೇ ಹೃದಯಾಘಾತದಿಂದ ಸಾವು, ವಿದ್ಯಾರ್ಥಿಗಳು ಪಾರು

Jul 17 2025, 12:30 AM IST
ವಾಹನ ಚಾಲನೆ ಸಂದರ್ಭದಲ್ಲಿ ಚಾಲಕ ಫಕ್ಕಿರೇಶನಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಆತ ಬಸ್ಅನ್ನು ರಸ್ತೆಬದಿ ನಿಲ್ಲಿಸಿದ್ದಾರೆ. ಆಗ ವಿದ್ಯಾರ್ಥಿಗಳಿಂದ ನೀರು ಪಡೆದು ಕುಡಿದು ಬಸ್‍ನಲ್ಲಿ ಮಲಗಿದ್ದಾನೆ. ಮಲಗಿದ್ದಾಗಲೇ ಪ್ರಾಣ ಬಿಟ್ಟಿದ್ದಾನೆ ಎನ್ನಲಾಗಿದೆ. ಆಗ ವಾಹನದಲ್ಲಿ 18 ವಿದ್ಯಾರ್ಥಿಗಳು ಇದ್ದರು.

ಬಸ್‌ಗಾಗಿ ಆಗ್ರಹಿಸಿ ಹೆದ್ದಾರಿ ತಡೆದ ವಿದ್ಯಾರ್ಥಿಗಳು

Jul 17 2025, 12:30 AM IST
ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಬುಧವಾರ ಸುವರ್ಣ ವಿಧಾನಸೌಧದ ಎದುರು ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ದಿಢೀರ್ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಲಿ: ಮರಾಠಿ

Jul 17 2025, 12:30 AM IST
ಪವಿತ್ರವಾದ ಶಿಕ್ಷಕ ವೃತ್ತಿ ಮಾಡುವ ಶಿಕ್ಷಕರು ಮೌಲ್ಯಾಧಾರಿತ ವ್ಯಕ್ತಿತ್ವ ಹೊಂದಿರಬೇಕು

ಶಾಲೆಯಲ್ಲಿನ ಕಲುಷಿತ ಬಿಸಿಯೂಟ ಸೇವಿಸಿ 68 ವಿದ್ಯಾರ್ಥಿಗಳು ಅಸ್ವಸ್ಥ

Jul 16 2025, 06:46 AM IST

ಶಾಲೆಯಲ್ಲಿನ ಬಿಸಿಯೂಟ ಸೇವಿಸಿ 68 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಗಂವ್ಹಾರ ಬಳಿಯ ಮಾರಡಗಿ (ಎಸ್.ಎ) ಸರ್ಕಾರಿ ಶಾಲೆಯಲ್ಲಿ ನಡೆದಿದೆ

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳಬೇಕು: ಎನ್.ಚಲುವರಾಯಸ್ವಾಮಿ

Jul 15 2025, 11:46 PM IST
ವಿದ್ಯಾರ್ಥಿಗಳು ಶಿಕ್ಷಣ ಪಡೆದು ಹೆಚ್ಚು ಅಂಕಗಳಿಸಿ ಉದ್ಯೋಗ ಪಡೆದುಕೊಂಡು ಒಂದು ಕುಟುಂಬ ನಿರ್ವಹಣೆಗಷ್ಟೇ ಸೀಮಿತವಾಗಬಾರದು. ವಿದ್ಯೆ ಜೊತೆಗೆ ಉತ್ತಮ ಸಂಸ್ಕಾರ, ವಿವೇಕ ಮತ್ತು ಪರಿಪೂರ್ಣವಾದ ಬುದ್ಧಿವಂತೆಯನ್ನು ಬೆಳೆಸಿಕೊಂಡಾಗ ಮಾತ್ರ ತಾವು ಕಲಿತ ವಿದ್ಯೆ ಸಾರ್ಥಕವಾಗುತ್ತದೆ.

ವಿದ್ಯಾರ್ಥಿಗಳು ಗುರು- ಹಿರಿಯರನ್ನು ಗೌರವಿಸುವ ಸಂಸ್ಕಾರ ಬೆಳೆಸಿಕೊಳ್ಳಿ: ನಿವೃತ್ತ ಪ್ರಾಂಶುಪಾಲ ಚಂದ್ರಯ್ಯ ಸಲಹೆ

Jul 15 2025, 11:45 PM IST
ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ಪಡೆದ ೫ ಶಾಲೆಗಳ ಮುಖ್ಯಸ್ಥರಿಗೆ, ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಎಸ್ ಎಸ್ ಎಲ್ ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ೭೮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು.

ವಿದ್ಯಾರ್ಥಿಗಳು ಅಹಂ ತ್ಯಜಿಸಿ ಪ್ರಜ್ಞಾವಂತ ನಾಗರಿಕರಾಗಿ: ಅದಮಾರು ಸ್ವಾಮೀಜಿ

Jul 15 2025, 11:45 PM IST
ಉಡುಪಿ ಪೂರ್ಣಪ್ರಜ್ಞ (ಸ್ವಾಯತ್ತ) ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ನಡೆಸಿದ ಮೂರು ದಿನಗಳ ‘ಶೈಕ್ಷಣಿಕ ಮಾರ್ಗದರ್ಶನ - ಪರಿಚಯ’ ಕಾರ್ಯಕ್ರಮವನ್ನು ಅದಮಾರು ಮಠದ ಹಿರಿಯ ಸ್ವಾಮೀಜಿ, ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಉದ್ಘಾಟಿಸಿದರು.

ಓದಿನ ಜತೆಯಲ್ಲಿ ವಿದ್ಯಾರ್ಥಿಗಳು ಕಲಾಸಕ್ತಿ ಬೆಳೆಸಿಕೊಳ್ಳಲಿ: ಮುಲ್ಲಂಗಿ ನಂದೀಶ

Jul 11 2025, 11:48 PM IST
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ “ಯುವ ಸೌರಭ” ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮೇಯರ್ ಮುಲ್ಲಂಗಿ ನಂದೀಶ ಚಾಲನೆ ನೀಡಿದರು.

ವಿದ್ಯಾರ್ಥಿಗಳು ಪುಸ್ತಕದ ಜ್ಞಾನ ಮಸ್ತಕದಲ್ಲಿಟ್ಟುಕೊಳ್ಳಬೇಕು-ಡಾ. ಬಿಡಿನಹಾಳ

Jul 11 2025, 11:48 PM IST
ವಿದ್ಯಾರ್ಥಿಗಳು ಕಷ್ಟಪಟ್ಟು ಓದದೆ ಇಷ್ಟಪಟ್ಟು ಓದಿರಿ, ಪುಸ್ತಕದಲ್ಲಿರುವುದನ್ನು ಮಸ್ತಕದಲ್ಲಿ ಇಟ್ಟುಕೊಂಡು ಪರೀಕ್ಷೆಯಲ್ಲಿ ಚೆನ್ನಾಗಿ ಬರೆದು ಪ್ರತಿಭಾನ್ವಿತರಾಗಿ ಹೊರಹೊಮ್ಮಿ, ನಿಮ್ಮ ಬದುಕು ಬಂಗಾರವಾಗಲಿ ಎಂದು ವೈದ್ಯ ಡಾ. ಜಿ.ಬಿ. ಬಿಡಿನಹಾಳ ಹೇಳಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 76
  • next >

More Trending News

Top Stories
ಇಂದೋರಲ್ಲಿ ಆಸೀಸ್‌ ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ
ಆತ್ಮ*ತ್ಯೆ ಮಾಡಿಕೊಂಡ ವೈದ್ಯೆಗೆ ಬೆದರಿಸಿದ್ದ ಸಂಸದ?
ಬೆಂಕಿ ಬಿದ್ದಾಗ ಬಸ್‌ ಚಾಲಕ ಮುಖ್ಯಬಾಗಿಲಿನಿಂದಲೇ ಪರಾರಿ!
ಶಬರಿಮಲೆ ಚಿನ್ನಕ್ಕೆ ಕನ್ನ ಪ್ರಕರಣ । ಬೆಂಗ್ಳೂರು, ಬಳ್ಳಾರೀಲಿ ಕೇರಳ ಎಸ್‌ಐಟಿ ದಾಳಿ
ಶೀಘ್ರ 15 ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved