• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಂಡಾದ ವಿದ್ಯುತ್ ತಂತಿ: ತಪ್ಪಿದ ಭಾರೀ ಅನಾಹುತ

Feb 19 2025, 12:47 AM IST
ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಬೆಳಗ್ಗೆ ೭.೪೦ ಸಮಯದಲ್ಲಿ ೧೧ ಕೆವಿ ಸಾಮರ್ಥ್ಯದ ಹೈಟೆನ್ಷನ್ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ. ತಕ್ಷಣ ಸಾರ್ವಜನಿಕರು ಎಚ್ಚೆತ್ತು ವಾಹನಗಳನ್ನು ಅಡ್ಡಗಟ್ಟಿದ್ದು ಜನತೆ ಅತ್ತ ಸುಳಿಯದಂತೆ ನೋಡಿಕೊಂಡಿದ್ದಾರೆ.

100 ವಿದ್ಯುತ್ ವಿತರಣಾ ಉಪಕೇಂದ್ರಗಳ ಸ್ಥಾಪನೆ : ಇಂಧನ ಸಚಿವ ಕೆ.ಜೆ. ಜಾರ್ಜ್‌ ಭರವಸೆ

Feb 18 2025, 12:35 AM IST
ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಸ್ಥಳೀಯ ಹಂತದಲ್ಲಿಯೇ ಸೌರಶಕ್ತಿ (ಸೋಲಾರ್) ಅಥವಾ ಪವನ ಶಕ್ತಿ(ವಿಂಡ್ ಪವರ್) ಮೂಲಕ ವಿದ್ಯುತ್‌ ಉತ್ಪಾದನೆಗೆ ಒತ್ತು ನೀಡಲಿದ್ದೇವೆ ಎಂದು ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು.

ಹಿರೇಮರಳಿ ಗ್ರಾಮದಲ್ಲಿ ಜಮೀನಿನಲ್ಲಿ ಬೆಳೆಗಳಿಗೆ ನೀರು ಹಾಯಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಗಲಿ ರೈತ ಸ್ಥಳದಲ್ಲೇ ಸಾವು..!

Feb 14 2025, 12:31 AM IST
ಜಮೀನಿನಲ್ಲಿ ಬೆಳೆಗಳಿಗೆ ನೀರು ಹಾಯಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ರೈತ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಹಿರೇಮರಳಿ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಗ್ರಾಮದ ಲೇಟ್. ಹೊನ್ನೇಗೌಡರ ಪುತ್ರ ಹೊನ್ನೇಗೌಡ (47) ಸಾವನ್ನಪ್ಪಿರುವ ರೈತ.

ಪೋಡು ಹಾಡಿಗಳ ೩೬೫ ಮನೆಗಳಿಗೆ ವಿದ್ಯುತ್ ಸಂಪರ್ಕ

Feb 13 2025, 12:48 AM IST
ಚಾಮರಾಜನಗರದಲ್ಲಿನ ಹಾಡಿಗಳಿಗೆ ಸಂಪ್ರದಾಯಿಕ ವಿದ್ಯುತ್ ಜಾಲದಿಂದ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಪುಣಜನೂರಿನಿಂದ ವಿದ್ಯುತ್ ಜಾಲಕ್ಕೆ ಸಂಪರ್ಕ ವಿಸ್ತರಿಸುವ ಜಾಗದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಚಾಲನೆ ನೀಡಿದರು.

ಇಂದು ವಿದ್ಯುತ್ ವ್ಯತ್ಯಯ

Feb 13 2025, 12:47 AM IST
ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಫೆ. 13ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯ ವರೆಗೆ ಉಪ ವಿಭಾಗ ವ್ಯಾಪ್ತಿಯ ಎಲ್ಲ ಶಾಖೆಗಳಲ್ಲಿ ವಿದ್ಯುತ್‌ ಸರಬರಾಜು ಸ್ಥಗಿತಗೊಳಿಸಲಾಗುವುದು

ರಾಜೂರ ಜಮೀನಿನಲ್ಲಿ ಚಿರತೆ ಓಡಾಟ ಶಂಕೆ, ಶೋಧ ಕಾರ್ಯಕ್ಕೆ ವಿದ್ಯುತ್ ಅಡಚಣೆ

Feb 05 2025, 12:31 AM IST
ಕೆಲ ಗ್ರಾಮಗಳಲ್ಲಿ ಆಗಾಗ ಚಿರತೆ ಓಡಾಟದಿಂದ ಭಯಗೊಳ್ಳುತ್ತಿರುವ ರೈತರು ಕೃಷಿ ಚಟುವಟಿಕೆ ನಡೆಸಲು ಪರದಾಡುವ ದುಸ್ಥಿತಿ ನಿರ್ಮಾಣವಾಗಿದೆ

ವಿದ್ಯುತ್ ಲೈನ್ ನಿರ್ಮಾಣ ಮಾರ್ಗದ ಯೋಜನೆ ಬದಲಿಸಿ

Feb 04 2025, 12:34 AM IST
ಶಿಕಾರಿಪುರ: ತಾಲೂಕಿನ ಈಸೂರು-ಅಂಜನಾಪುರ ಮದ್ಯದ 11ಕೆವಿ ವಿದ್ಯುತ್ ಲೈನ್ ನಿರ್ಮಾಣ ಮಾರ್ಗದ ಯೋಜನೆ ಬದಲಿಸಬೇಕು ಎಂದು ಒತ್ತಾಯಿಸಿ ಸೋಮವಾರ ತಹಸೀಲ್ದಾರ್ ಕಚೇರಿ ಎದುರು ರೈತ ಸಂಘದ ನೇತೃತ್ವದಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ರೈತನೋರ್ವ ವಿಷ ಸೇವಿಸಲು ಯತ್ನಿಸಿ ಕೆಲ ಕಾಲ ಆತಂಕದ ಸ್ಥಿತಿ ನಿರ್ಮಾಣವಾಯಿತು.

ತಾಲೂಕಿಗೆ ಏಳು ಗಂಟೆ ವಿದ್ಯುತ್ ನೀಡಲು ಚಿಂತನೆ

Feb 04 2025, 12:33 AM IST
ಸರ್ಕಾರ ರೈತರಿಗೆ ವಿದ್ಯುತ್, ನೀರನ್ನು ಸಮರ್ಪಕವಾಗಿ ಒದಗಿಸಲು ಹಲವು ಕ್ರಮ ಕೈಗೊಂಡಿದೆ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.

ಸಮರ್ಪಕ ವಿದ್ಯುತ್ ಪೂರೈಕೆಗೆ ರೈತ ಸಂಘ ಪ್ರತಿಭಟನೆ

Feb 04 2025, 12:31 AM IST
ಹನೂರು ಪಟ್ಟಣದ ಸೆಸ್ಕಾಂ ಕಚೇರಿ ಮುಂಭಾಗ ವಿವಿಧ ಬೇಡಿಕೆ ಈಡೇರಿಸುವಂತೆ ರೈತ ಸಂಘಟನೆ ಪ್ರತಿಭಟನೆ ನಡೆಸಿತು.

ಪ್ರತಿ ಭಾನುವಾರ ವಿದ್ಯುತ್ ವ್ಯತ್ಯಯ: ಸಾರ್ವಜನಿಕರಿಂದ ಆಕ್ರೋಶ

Feb 02 2025, 11:47 PM IST
ಪ್ರತಿ ಭಾನುವಾರ ತಾಲೂಕಿನಲ್ಲಿ ವಿನಾಕಾರಣ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದ್ದು ಇದಕ್ಕೆ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 40
  • next >

More Trending News

Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved