• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಲ್ಲಿ ಸೆಸ್ಕ್ ಅಧಿಕಾರಿಗಳು ವಿಫಲ: ಗ್ರಾಮಸ್ಥರ ಪ್ರತಿಭಟನೆ

Mar 11 2025, 12:47 AM IST
ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ಗಂಟೆಗಳ ತ್ರಿಫೆಸ್ ವಿದ್ಯುತ್ ನೀಡಬೇಕು ಎಂಬ ಸರ್ಕಾರದ ಆದೇಶವಿದ್ದರೂ ಇದು ಪಾಲನೆಯಾಗುತ್ತಿಲ್ಲ. ಸೆಸ್ಕ್ ಲೈನ್‌ಮ್ಯಾನ್‌ಗಳು ವಿದ್ಯುತ್ ಅಡಚಣೆಯಾದರೆ ತಕ್ಷಣ ದುರಸ್ತಿ ಕೆಲಸ ಮಾಡುವುದಿಲ್ಲ. ರೈತರು ಕರೆ ಮಾಡಿದರೆ ಸ್ವೀಕರಿಸುವುದಿಲ್ಲ. ಸೆಸ್ಕ್ ಸಿಬ್ಬಂದಿ ಮತ್ತು ಅಧಿಕಾರಿಗಳ ವರ್ತನೆಯಿಂದ ರೈತರು ಬೆಳೆ ಅನುಭವಿಸಬೇಕಾಗಿದೆ.

ಆಲೂರು ತಾಲೂಕಿನಾದ್ಯಂತ ವಿದ್ಯುತ್ ವ್ಯತ್ಯಯ ಖಂಡಿಸಿ ಪ್ರತಿಭಟನೆ

Mar 11 2025, 12:46 AM IST
ಆಲೂರು ತಾಲೂಕಿನಲ್ಲಿ ಪ್ರತಿನಿತ್ಯ ವಿದ್ಯುತ್ ವ್ಯತ್ಯಯವಾಗುತ್ತಿದ್ದು ಕೃಷಿ ಜಮಿನಿಗೆ ನೀರನ್ನು ಹರಿಸಲು ಸಮರ್ಪಕ ವಿದ್ಯುತ್ ಸರಬರಾಜು ಮಾಡದೇ ಬಿತ್ತನೆ ಮಾಡಿರುವ ಬೆಳೆಗಳಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿ ರಾಜ್ಯ ರೈತ ಸಂಘದ ವತಿಯಿಂದ ಪಟ್ಟಣದ ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು. ರೈತರಿಗೆ ಕೃಷಿ ಜಮೀನಿನಲ್ಲಿ ಬೆಳೆ ಬೆಳೆಯಲು ನೂತನ ವಿದ್ಯುತ್ ತಂತಿ ಮಾರ್ಗವನ್ನು ಕೂಡಲೇ ಸಕ್ರಿಯಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಅಲ್ಲದೆ ಉಪ ವಿಭಾಗ ಕೇಂದ್ರಗಳಲ್ಲಿ ಸುಟ್ಟು ಹೋಗುವ ಪರಿವರ್ತಗಳನ್ನು ಕೂಡಲೇ ಬದಲಾಯಿಸಿ ಕೊಡಬೇಕು ಎಂದು ಆಗ್ರಹಿಸಿದರು.

ಅಸಮರ್ಪಕ ವಿದ್ಯುತ್ ಪೂರೈಕೆಗೆ ಖಂಡನೆ

Mar 11 2025, 12:46 AM IST
ಸಾಗರ: ಗ್ರಾಮಾಂತರ ಪ್ರದೇಶದಲ್ಲಿನ ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ಹಾಗೂ ಟಿ.ಸಿ. ಕೊರತೆ ನೀಗಿಸುವಂತೆ ಒತ್ತಾಯಿಸಿ ಸೋಮವಾರ ಬಿಜೆಪಿ ವತಿಯಿಂದ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ವಿದ್ಯುತ್ ಮಾರ್ಗದ ದುರಸ್ತಿಗಾಗಿ ಕಂಬವೇರಿದ್ದ ಲೈನ್ ಮ್ಯಾನ್ ವಿದ್ಯುತ್ ಸ್ಪರ್ಶದಿಂದ ಸಾವು..!

Mar 07 2025, 11:47 PM IST

ವಿದ್ಯುತ್ ಮಾರ್ಗದ ದುರಸ್ತಿಗಾಗಿ ಕಂಬವೇರಿದ್ದ ಚೆಸ್ಕಾಂನ ಲೈನ್ ಮ್ಯಾನ್‌ಗೆ ಇದ್ದಕ್ಕಿದ್ದಂತೆ ವಿದ್ಯುತ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಸಮೀಪದ ಮಳವಳ್ಳಿ-ಕೊಳ್ಳೇಗಾಲ ರಸ್ತೆಯ ರೊಟ್ಟಿಕಟ್ಟೆ ಬಳಿ ಶುಕ್ರವಾರ ಜರುಗಿದೆ.  

ಲಾರಿಗೆ ವಿದ್ಯುತ್ ತಂತಿ ತಗುಲಿ ಭತ್ತದ ಹುಲ್ಲು ಭಸ್ಮ..!

Mar 07 2025, 12:50 AM IST
ನಾಗಮಂಗಲ ತಾಲೂಕಿನ ಜಿ.ಬೊಮ್ಮನಹಳ್ಳಿ ಗ್ರಾಮದ ರೈತರೊಬ್ಬರಿಂದ ಖರೀದಿಸಿದ್ದ ಭತ್ತದ ಹುಲ್ಲನ್ನು ಮಾರಾಟ ಮಾಡಲು ಕೇರಳಕ್ಕೆ ಸಾಗಿಸಲು ಜೈ ಮಾರುತಿ ಹೆಸರಿನ ಮಿನಿ ಲಾರಿಯಲ್ಲಿ ಭರ್ತಿಯಾಗಿ ತುಂಬಿಕೊಂಡು ಬರುತ್ತಿದ್ದ ವೇಳೆ ಹುಳ್ಳೇನಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಈ ಅವಘಡ ಸಂಭವಿಸಿದೆ.

ಸರ್ಕಾರದ ಆದೇಶದಂತೆ 7 ತಾಸು ನಿರಂತರ ವಿದ್ಯುತ್ ಪೂರೈಸಿ : ರಾಜ್ಯ ರೈತ ಸಂಘದ ತಾಲೂಕು ಪದಾಧಿಕಾರಿಗಳು

Mar 07 2025, 12:48 AM IST

ರೈತರ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ನಿರಂತರ ವಿದ್ಯುತ್ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ತಾಲೂಕು ಪದಾಧಿಕಾರಿಗಳು ಜೆಸ್ಕಾಂ ವಿಭಾಗೀಯ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಜಮೀನಿನಲ್ಲಿ ಉಳುವೆ ಮಾಡುತ್ತಿದ್ದ ವೇಳೆ ವಿದ್ಯುತ್ ಕಂಬದಿಂದ ವಿದ್ಯುತ್ ಸ್ಪರ್ಶಿಸಿ ಹಸು ಸಾವು

Mar 07 2025, 12:47 AM IST

ತಾಲೂಕಿನ ಬುಳ್ಳಿಕೆಂಪನದೊಡ್ಡಿ ಬಳಿಯ ಜಮೀನಿನಲ್ಲಿ ಉಳುವೆ ಮಾಡುತ್ತಿದ್ದ ವೇಳೆ ವಿದ್ಯುತ್ ಕಂಬದಿಂದ ವಿದ್ಯುತ್ ಸ್ಪರ್ಶಿಸಿ ಹಸುವೊಂದು ಸಾವನ್ನಪ್ಪಿದೆ.

ಬದನಗೋಡ ಭಾಗಕ್ಕೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡದಿದ್ದರೆ ಪ್ರತಿಭಟನೆ

Mar 07 2025, 12:46 AM IST
ಬದನಗೋಡ ಗ್ರಾಪಂ ವ್ಯಾಪ್ತಿಯಲ್ಲಿ ಪದೇಪದೇ ವಿದ್ಯುತ್ ವ್ಯತ್ಯಯವಾಗುತ್ತಿರುವುದರಿಂದ ರೈತರು ಬೇಸತ್ತಿದ್ದಾರೆ.

ಪಾಲಾರ್ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಅಳವಡಿಕೆ: ಹಲವು ಹೋರಾಟದ ಫಲ

Mar 06 2025, 12:33 AM IST
ಸ್ವಾತ್ರಂತ್ರ್ಯ ಬಂದು 77 ವರ್ಷಗಳು ಕಳೆದರೂ ಕತ್ತಲಿನಲ್ಲಿಯೇ ಬದುಕು ಕಟ್ಟಿಕೊಂಡಿದ್ದ ಪಾಲಾರ್ ಗ್ರಾಮಕ್ಕೆ ಬಿಜೆಪಿ ಪಕ್ಷದ ವತಿಯಿಂದ ಹಲವು ಹೋರಾಟಗಳ ನಂತರ ವಿದ್ಯುತ್ ಸಂಪರ್ಕ ನೀಡಿರುವುದು ಸಂತಸ ತಂದಿದೆ ಎಂದು ಗ್ರಾಪಂ ಸದಸ್ಯ ನಾಗೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದರು.

ರೈತರಿಗೆ ಸಮರ್ಪಕ ವಿದ್ಯುತ್ ಗೆ ಆಗ್ರಹಿಸಿ ಧರಣಿ

Mar 04 2025, 12:36 AM IST
ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ, ಹೊಸ ಕಾಮಗಾರಿಗಳನ್ನು ಕೈಗೊಳ್ಳಲು ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್, ಬಿಜೆಪಿ ಮತ್ತು ರೈತ ಸಂಘದ ಕಾರ್ಯಕರ್ತರು ವಿದ್ಯುತ್ ಇಲಾಖೆ ವಿರುದ್ಧ ಸೋಮವಾರ ಶಾಸಕ ಎ. ಮಂಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 43
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved