• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ವಿದ್ಯುತ್ ಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುತ್ತಿಗೆ: ಹಸಿರು ಸೇನೆಯ ಜಿಲ್ಲಾಧ್ಯಕ್ಷ ಪೂಜಾರಪ್ಪ

Feb 23 2025, 12:36 AM IST
ತಾಲೂಕಿನ ಗಡಿ ಗ್ರಾಮಗಳಲ್ಲಿ ವಿದ್ಯುತ್‌ ಅಭಾವದಿಂದ ಕಗ್ಗತ್ತಲಲ್ಲಿ ವಾಸಮಾಡುವ ಸ್ಥಿತಿ ನಿರ್ಮಾಣವಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು ಮೊಬೈಲ್‌ ಟಾರ್ಚ್‌ ಹಾಗೂ ದೀಪದ ಬೆಳಕಿನಲ್ಲಿ ಪಾಠ- ಪ್ರವಚನ ಓದಿಕೊಳ್ಳುವ ಸ್ಥಿತಿ ಎದುರಾಗಿದೆ.

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ

Feb 23 2025, 12:31 AM IST
ಬೆಸ್ಕಾಂ ನಿರ್ಲಕ್ಷ್ಯದಿಂದ ಬಹುತೇಕ ಕೈಗೆ ಬಂದಿರುವ ಆಲೂಗಡ್ಡೆ ಸೇರಿದಂತೆ ಹಲವು ಬೆಳೆ ನೀರಿಲ್ಲದೆ ಒಣಗುತ್ತಿದೆ. ವಿದ್ಯುತ್ ಕೊರತೆಯಿಲ್ಲದಿದ್ದರೂ ವಿದ್ಯುತ್ ನಿರ್ವಹಣೆ ಹಾಗೂ ಹಂಚಿಕೆ ಮಾಡುವಲ್ಲಿ ಬೆಸ್ಕಾಂ ಅಧಿಕಾರಿಗಳು ವಿಫಲರಾಗಿದ್ದಾರೆ. ಮೂರು ತಿಂಗಳ ಹಿಂದೆ ಬೆಸ್ಕಾಂ ಅಧಿಕಾರಿಗಳಿಗೆ ವಿವಿಧ ಗ್ರಾಮಗಳ ವಿದ್ಯುತ್ ವಿತರಣೆಗಾಗಿ ಪೂರ್ವಸಿದ್ಧತೆ ಮಾಡಿಕೊಳ್ಳಲು ಸಲಹೆ ನೀಡಿದ್ದರೂ ನಿರ್ಲಕ್ಷ್ಯ ತೋರಿದ್ದಾರೆ

ಸೊರಬದಲ್ಲಿ ಕಳಪೆ ವಿದ್ಯುತ್ ಪೂರೈಕೆಗೆ ಮೆಸ್ಕಾಂ ವಿರುದ್ಧ ರೈತ ಸಂಘ ಆಕ್ರೋಶ

Feb 23 2025, 12:31 AM IST
ರೈತರ ಪಂಪ್ ಸೆಟ್‌ಗಳಿಗೆ ಕಳಪೆ ವಿದ್ಯುತ್ ನೀಡುತ್ತಿರುವ ಮೆಸ್ಕಾಂ ಇಲಾಖೆಯ ಧೋರಣೆ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಘಟಕ ಹಾಗೂ ಹಸಿರು ಸೇನೆ ಕಾರ್ಯಕರ್ತರು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರ ಆಗ್ರಹ

Feb 21 2025, 11:47 PM IST
ರೈತರ ಪಂಪಸೆಟ್‌ಗೆ ಹಗಲು ೧೨ಗಂಟೆ ತ್ರೀ ಫೇಸ್ ಹಾಗೂ ರಾತ್ರಿಯಿಡಿ ಮೊದಲಿನಂತೆ ಸಿಂಗಲ್ ಫೇಸ್ ವಿದ್ಯುತ್ ನೀಡಬೇಕು.

ಸಮರ್ಪಕ ವಿದ್ಯುತ್ ನೀಡಲು ಬೆಸ್ಕಾಂಗೆ ರೈತರ ಆಗ್ರಹ

Feb 21 2025, 12:46 AM IST
ಅಜ್ಜನಹಳ್ಳಿ ಬ್ಯಾಲ ಗ್ರಾಮದ ರೈತರು ಸರ್ಮಪಕ ತ್ರೀಫೇಸ್ ವಿದ್ಯುತ್ ನೀಡಬೇಕು ಎಂದು ಒತ್ತಾಯಿಸಿ ನಡೆಸಿದ ಪ್ರತಿಭಟನೆ

ಕೃಷಿಗೆ 7 ಗಂಟೆಗಿಂತ ಹೆಚ್ಚು ಕಾಲ ವಿದ್ಯುತ್: ಜಾರ್ಜ್‌

Feb 19 2025, 12:51 AM IST
ರಾಜ್ಯದ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರೈತರಿಗೆ ಈಗಿರುವ 7 ಗಂಟೆಗಿಂತ ಹೆಚ್ಚು ವಿದ್ಯುತ್ ಸಂಪರ್ಕ ಕಲ್ಪಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಚೆಸ್ಕಾಂ ಇಲಾಖೆ ವಿದ್ಯುತ್ ಪೂರೈಸುವಂತೆ ಒತ್ತಾಯ

Feb 19 2025, 12:50 AM IST
ಹನೂರು ಪಟ್ಟಣದ ಬೆಸ್ಕಾಂ ಕಛೇರಿ ಮುಂಭಾಗ ವಿದ್ಯುತ್ ಕಣ್ಣಾ ಮುಚ್ಚಾಲೆ ಆಟ ಹಾಗೂ ತೋಟದ ಮನೆಗಳಿಗೆ ರಾತ್ರಿ ವೇಳೆ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ವಿದ್ಯುತ್ ತೊಂದರೆ ಆದ್ರೆ ಗಮನಕ್ಕೆ ತನ್ನಿ

Feb 19 2025, 12:50 AM IST
ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಸಚಿವ ಜಾರ್ಜ್ ಮಾತನಾಡಿದರು.

ತುಂಡಾದ ವಿದ್ಯುತ್ ತಂತಿ: ತಪ್ಪಿದ ಭಾರೀ ಅನಾಹುತ

Feb 19 2025, 12:47 AM IST
ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಬೆಳಗ್ಗೆ ೭.೪೦ ಸಮಯದಲ್ಲಿ ೧೧ ಕೆವಿ ಸಾಮರ್ಥ್ಯದ ಹೈಟೆನ್ಷನ್ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ. ತಕ್ಷಣ ಸಾರ್ವಜನಿಕರು ಎಚ್ಚೆತ್ತು ವಾಹನಗಳನ್ನು ಅಡ್ಡಗಟ್ಟಿದ್ದು ಜನತೆ ಅತ್ತ ಸುಳಿಯದಂತೆ ನೋಡಿಕೊಂಡಿದ್ದಾರೆ.

100 ವಿದ್ಯುತ್ ವಿತರಣಾ ಉಪಕೇಂದ್ರಗಳ ಸ್ಥಾಪನೆ : ಇಂಧನ ಸಚಿವ ಕೆ.ಜೆ. ಜಾರ್ಜ್‌ ಭರವಸೆ

Feb 18 2025, 12:35 AM IST
ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಸ್ಥಳೀಯ ಹಂತದಲ್ಲಿಯೇ ಸೌರಶಕ್ತಿ (ಸೋಲಾರ್) ಅಥವಾ ಪವನ ಶಕ್ತಿ(ವಿಂಡ್ ಪವರ್) ಮೂಲಕ ವಿದ್ಯುತ್‌ ಉತ್ಪಾದನೆಗೆ ಒತ್ತು ನೀಡಲಿದ್ದೇವೆ ಎಂದು ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 43
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved