• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಣ್ಣು ಗಣಿಯಿಂದ ವಿದ್ಯುತ್ ಟವರ್‌ಗಳಿಗೆ ಧಕ್ಕೆ

Jan 18 2025, 12:45 AM IST
ಮಣ್ಣು ಮಾಫಿಯಾಕ್ಕೆ ವಿದ್ಯುತ್ ಪ್ರಸರಣದ ಬೃಹತ್ ಟವರ್‌ಗೆ ಗಂಡಾಂತರ ಎದುರಾದ ಮತ್ತೊಂದು ಪ್ರಕರಣ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಕಂಡುಬಂದಿದ್ದು, ತಾಲೂಕು ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ) ಆತಂಕ ಜೊತೆಗೆ ಖಂಡನೆ ವ್ಯಕ್ತಪಡಿಸಿದೆ.

ವಿದ್ಯುತ್ ಸ್ಪರ್ಶದಿಂದ ವ್ಯಕ್ತಿ ಸಾವು: ಗ್ರಾಪಂ ಕಚೇರಿ ಎದುರು ಶವ ಇಟ್ಟು ಪ್ರತಿಭಟನೆ

Jan 16 2025, 12:48 AM IST
ವಿದ್ಯುತ್ ಸಂಪರ್ಕ ಕಡಿತಗೊಳಿಸದೇ ಕಂಬ ಏರಿ ಬಲ್ಬ್ ಅಳವಡಿಸಲು ಹೋಗಿದ್ದ ಎಲೆಕ್ಟ್ರಿಷಿಯನ್ ಕೆಂಚೇಗೌಡ ಸಾವಿಗೆ ಪಿಡಿಒ ನೇರ ಕಾರಣ ಎಂದು ಆರೋಪಿಸಿ ನೂರಾರು ಗ್ರಾಮಸ್ಥರು ಮತ್ತು ಸಾರ್ವಜನಿಕರು ಬುಧವಾರ ದಳವಾಯಿ ಕೋಡಿಹಳ್ಳಿ ಗ್ರಾಪಂ ಕಚೇರಿ ಎದುರು ಕೆಂಚೇಗೌಡರ ಶವಇಟ್ಟು ಪ್ರತಿಭಟನೆ ನಡೆಸಿದರು.

ಮಂಡ್ಯ : ವಿದ್ಯುತ್ ಅವಘಡದಿಂದ ಎಲೆಕ್ಟ್ರಿಕ್ ಅಂಗಡಿ ಸಂಪೂರ್ಣ ಭಸ್ಮ -ಲಕ್ಷಾಂತರ ರು.ನಷ್ಟ

Jan 16 2025, 12:45 AM IST
ವಿದ್ಯುತ್ ಅವಘಡದಿಂದ ಅಂಗಡಿಯಲ್ಲಿದ್ದ ವೈರ್ ಬಂಡಲ್, ಸ್ವಿಚ್ ಬೋರ್ಡ್, ಪೈಪ್‌ಗಳು, ಗೀಸರ್, ಬಲ್ಪ್‌ಗಳು ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಮಾದರಿಯ ಎಲೆಕ್ಟ್ರಿಕ್ ವಸ್ತುಗಳಿಗೆ ಹಾನಿಯಾಗಿದೆ. ಎಲ್ಲಾ ವಸ್ತುಗಳು ಪ್ಲಾಸ್ಟಿಕ್ ಆಗಿದ್ದರಿಂದ ಹೆಚ್ಚಿನ ಪ್ರಮಾಣದ ನಷ್ಟ ಉಂಟಾಗಿದೆ.

ವಿದ್ಯುತ್ ವ್ಯತ್ಯಯ ವಿರೋಧಿಸಿ ರೈತರ ಪ್ರತಿಭಟನೆ

Jan 15 2025, 12:49 AM IST
ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡದ ಜೆಸ್ಕಾಂ ಅಧಿಕಾರಿಗಳ ವಿರುದ್ಧ ತಾಲೂಕಿನ ಬ್ಯಾಲಾಳು, ದಶಮಾಪುರ ವಿದ್ಯುತ್ ಉಪಕೇಂದ್ರ ವ್ಯಾಪ್ತಿಯ ರೈತರು ಜೆಸ್ಕಾಂ ಕಚೇರಿ ಮುಂಭಾಗ ಧರಣಿ ನಡೆಸಿದರು.

ಅಣು ವಿದ್ಯುತ್ ಸ್ಥಾವರ: ಜಾಗದ ಲಭ್ಯತೆ ವರದಿ ಕೇಳಿದ ಸರ್ಕಾರ

Jan 12 2025, 01:18 AM IST
ಜಿಲ್ಲೆಯಲ್ಲಿ ಅಣುವಿದ್ಯುತ್ ಸ್ಥಾವರ ಸ್ಥಾಪಿಸಲು ಕೇಂದ್ರ ಸರ್ಕಾರದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್‌(ಎನ್ ಟಿ ಪಿಸಿಎಲ್‌) ಉದ್ದೇಶಿಸಿದ್ದು, ಈ ಕುರಿತು ಜಾಗೆ ಗುರುತಿಸುವಂತೆ ಈಗಾಗಲೇ ಸೂಚಿಸಿದ್ದು, ಈ ಕುರಿತು ವರದಿ ನೀಡುವಂತೆ ಕೇಳಿದ್ದು, ಇದುವರೆಗೂ ವರದಿ ಸಲ್ಲಿಸಿಲ್ಲವಾದ್ದರಿಂದ ಕೂಡಲೇ ವರದಿ ನೀಡುವಂತೆ ರಾಜ್ಯ ಸರ್ಕಾರ ಸೂಚಿಸಿದೆ.

ಪಾಲೂರು ಗ್ರಾಮದಲ್ಲಿ ವಿದ್ಯುತ್ ದೀಪ ಕೊರತೆ: ಪ್ರತಿಭಟನೆ ಎಚ್ಚರಿಕೆ

Jan 11 2025, 12:46 AM IST
ಬೆಟ್ಟಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಾಲೂರು ಗ್ರಾಮದಲ್ಲಿ ವಿದ್ಯುತ್ ದೀಪಗಳಿಲ್ಲದೆ ಕತ್ತಲು ಆವರಿಸಿದೆ. ಹತ್ತು ದಿನದ ಗಡುವು ನೀಡಿದ್ದು, ಈ ಅವಧಿಯಲ್ಲಿ ಸಮಸ್ಯೆ ಪರಿಹಾರವಾಗದಿದ್ದಲ್ಲಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಪಾಲೂರು ಗ್ರಾಮಸ್ಥ ಎನ್‌.ಎಂ.ಪೊನ್ನಣ್ಣ ಎಚ್ಚರಿಸಿದ್ದಾರೆ.

ಹೆಚ್ಚುವರಿ ಎರಡು ಗಂಟೆ ವಿದ್ಯುತ್ ಪೂರೈಕೆಗೆ ಪ್ರಸ್ತಾವನೆ ಸಲ್ಲಿಸಿ: ಸಚಿವ ಕೆ.ಜೆ.ಜಾರ್ಜ್

Jan 08 2025, 12:18 AM IST
ಈ ಬಾರಿ ಉತ್ತಮ ಮಳೆಯಾಗಿರುವ ಕಾರಣ ರೈತರು ಎರಡನೇ ಬೆಳೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಬೇಸಿಗೆ ಕಾಲದಲ್ಲಿ ಕಬ್ಬು, ಭತ್ತದ ಬೆಳೆ ರಕ್ಷಣೆಗಾಗಿ ಇನ್ನೂ ೨ ಗಂಟೆಗಳ ಕಾಲ ಹೆಚ್ಚುವರಿ ವಿದ್ಯುತ್‌ನ ಅಗತ್ಯವಿದೆ ಎಂದು ಸೆಸ್ಕ್‌ನ ಅಧ್ಯಕ್ಷರು ಮತ್ತು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ವಿದ್ಯುತ್‌ಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದೇವೆ.

ವಿದ್ಯುತ್ ವ್ಯವಸ್ಥೆಗಳು ಸುರಕ್ಷಿತವಾಗಿರಲು ಗ್ರೌಂಡಿಂಗ್ ಅತ್ಯಗತ್ಯ

Jan 08 2025, 12:16 AM IST
ಅರ್ಥಿಂಗ್‌ಮತ್ತು ಗ್ರೌಂಡಿಂಗ್‌ವಿದ್ಯುತ್‌ಸ್ಥಾಪನೆಯ ಬಹುಮುಖ್ಯ ಅಂಗವಾಗಿದ್ದು, ಅಪಾಯಗಳ ವಿರುದ್ಧ ರಕ್ಷಣೆ ನೀಡುವ ಪ್ರಮುಖ ವ್ಯವಸ್ಥೆಗಳು. ಗ್ರೌಂಡಿಂಗ್- ವಿದ್ಯುತ್ ಆಘಾತ, ಬೆಂಕಿ ಮತ್ತು ಉಪಕರಣಗಳು ಮತ್ತು ಸಲಕರಣೆಗಳ ಹಾನಿಯ ವಿರುದ್ಧ ರಕ್ಷಣೆ ನೀಡುತ್ತದೆ

ಕೆಪಿಸಿಎಲ್ ತ್ಯಾಜ್ಯ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡದ ತನಿಖೆಗೆ ತಂಡ ರಚನೆ: ಕೆ.ಜೆ.ಜಾರ್ಜ್

Jan 08 2025, 12:16 AM IST
ನಮ್ಮ ಸರ್ಕಾರದ ಮೇಲೆ 60 ಪರ್ಸೆಂಟ್ ಕಮಿಷನ್ ಆರೋಪವನ್ನು ಯಾರು ಮಾಡುತ್ತಿದ್ದಾರೆ ಅಂತ ನಿಮಗೂ ಗೊತ್ತು. ಈ ಹಿಂದೆ ಗುತ್ತಿಗೆದಾರರು ಅವರ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದನ್ನು ಮರೆತಿರಬೇಕು .

ಹಿರೇಬೆಣಕಲ್ ಬಳಿ ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ : ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಚಳವಳಿ

Jan 07 2025, 12:31 AM IST

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಬಳಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿದ ಜಿಲ್ಲಾಡಳಿತ ಕ್ರಮ ವಿರೋಧಿಸಿ ಸಂಘ-ಸಂಸ್ಥೆಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಕಳಿಸುವ ಮೂಲಕ ಚಳವಳಿ ನಡೆಸಲಾಗುತ್ತದೆ 

  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 40
  • next >

More Trending News

Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved