• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮೈಸೂರಿನ ಬ್ಯಾಂಕ್‌ ಉದ್ಯೋಗಿ ವಿಮಲ್ ಕಾರು ಸಂಪೂರ್ಣ ಭಸ್ಮ

Dec 24 2024, 12:49 AM IST

ಶಾರ್ಟ್ ಸರ್ಕ್ಯೂಟ್‌ನಿಂದ ಕಾರು ಸುಟ್ಟು ಕರಕಲಾಗಿರುವ ಘಟನೆ ತಾಲೂಕಿನ ಉಪ್ಪನಹಳ್ಳಿ (ಕನ್ನಹಳ್ಳಿ) ಬಳಿಯ ಮೈಸೂರು - ಮಳವಳ್ಳಿ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ರೈತರ ಪಂಪ್‌ಸೆಟ್‌ಗೆ ನಿಯಮದಂತೆ ವಿದ್ಯುತ್ ಪೂರೈಸಿ: ಸಚಿವ ಸಂತೋಷ ಲಾಡ್‌

Dec 23 2024, 01:01 AM IST
ಅರಣ್ಯ ಪ್ರದೇಶದ ಕೃಷಿ ಜಮೀನುಗಳಿಗೆ ರಾತ್ರಿ 3 ಗಂಟೆಗೆ ವಿದ್ಯುತ್ ನೀಡಿದರೆ ಕಾಡು ಪ್ರಾಣಿಗಳ ಹಾವಳಿಯಿಂದ ರೈತರಿಗೆ ಹೋಗಲು ಕಷ್ಟವಾಗುತ್ತದೆ. ಅವರಿಗೆ ಹಗಲು ಹೊತ್ತಿನಲ್ಲಿ ಹೆಚ್ಚಿನ ಸಮಯ ವಿದ್ಯುತ್‌ ನೀಡುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸಚಿವ ಸಂತೋಷ ಲಾಡ್‌ ಸೂಚಿಸಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

Dec 20 2024, 12:49 AM IST

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಗರದ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ ನೀಡಿದರು. ಸಮ್ಮೇಳನ ನಡೆಯುವ ಮೂರು ದಿನವೂ ದೀಪಾಲಂಕಾರ ಇರಲಿದೆ.  

ಅಣು ವಿದ್ಯುತ್ ಸ್ಥಾವರಕ್ಕಾಗಿ ಗಂಗಾವತಿ ಸುತ್ತ ಜಾಗ ಹುಡುಕಾಟ

Dec 20 2024, 12:47 AM IST
ಜಿಲ್ಲೆಯಲ್ಲಿಯೇ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈಗಾಗಲೇ ಗುರುತಿಸಿದ ಜಾಗಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಬೇರೆಡೆ ಜಾಗದ ಹುಡುಕಾಟ ಶುರುವಾಗಿದೆ.

ಕರಡಿ ಸಂರಕ್ಷಿತ ಪ್ರದೇಶದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆ ಸರಿಯೇ?

Dec 19 2024, 12:33 AM IST
ಪರಮಾಣು ವಿದ್ಯುತ್ ಸ್ಥಾವರವನ್ನು ಕೇಂದ್ರ ಸರ್ಕಾರ ಸ್ಥಾಪಿಸಲು ಉದ್ದೇಶಿಸಿರುವ ಜಿಲ್ಲೆಯ ಅರಸಿನಕೇರಿ ಅರಣ್ಯ ಪ್ರದೇಶ ಕರಡಿ ಸಂರಕ್ಷಿತ ಪ್ರದೇಶ ಎನ್ನುವುದು ಗಮನಾರ್ಹ ಸಂಗತಿ.

ಕೈಗಾರಿಕೆ, ವಾಣಿಜ್ಯ ಇಲಾಖೆ ಅನುಮೋದನೆ ಪಡೆದರೆ ವಿದ್ಯುತ್ ದರದಲ್ಲಿ ರಿಯಾಯಿತಿ

Dec 18 2024, 12:50 AM IST
ಗ್ರಾಮೀಣ ಭಾಗದಲ್ಲಿ ಕೈಗಾರಿಕೆ ಸ್ಥಾಪನೆ ಮಾಡಿದರೆ ಎಲ್‌ಟಿ-5 ದರಪಟ್ಟಿ ಇದ್ದರೆ 30 ಪೈಸೆ ರಿಯಾಯಿತಿ ಇರುತ್ತದೆ. ಉದ್ದಿಮೆದಾರರು ಹಂಗಾಮು ದರಪಟ್ಟಿ ಬಯಸಿದಲ್ಲಿ 6 ತಿಂಗಳದ ವರೆಗೆ ಸರಾಸರಿ ಪ್ರಕಾರ ಶೇ. 25ರಷ್ಟು ಬಳಕೆ ಇದ್ದಲ್ಲಿ ಸಿಜನಲ್ ಟ್ಯಾರಿಪ್ ಪಡೆಯಬಹುದು

ಅರಸಿನಕೇರಿಯಲ್ಲಿ ವಿದ್ಯುತ್ ಸ್ಥಾವರ ಸ್ಥಾಪಿಸಲು ಬಿಡುವುದಿಲ್ಲ

Dec 18 2024, 12:46 AM IST
ತಾಲೂಕಿನ ಇರಕಲ್ ಗಡಾ ಹೋಬಳಿಯ ಅರಸಿನಕೇರಿ ಗ್ರಾಮದ ಬಳಿ ಅಣುವಿದ್ಯುತ್ ಸ್ಥಾವರ ಸ್ಥಾಪಿಸಲು ಮುಂದಾಗಿರುವುದನ್ನು ವಿರೋಧಿಸಿ, ವಿಪ ಮಾಜಿ ಸದಸ್ಯ ಕರಿಯಣ್ಣ ಸಂಗಟಿ ಅವರ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಕೈಗಾದ ಬಳಿಕ ಕೊಪ್ಪಳ ಬಳಿ ಪರಮಾಣು ವಿದ್ಯುತ್ ಸ್ಥಾವರ?

Dec 18 2024, 12:45 AM IST
ಪರಮಾಣು ವಿದ್ಯುತ್ ಸ್ಥಾವರಗಳ ಆರಂಭಕ್ಕಾಗಿ ಸೂಕ್ತ ಭೂಮಿಗಾಗಿ ಹುಡುಕಾಡುತ್ತಿರುವ ಕೇಂದ್ರ ಸರ್ಕಾರ, ಇದೀಗ ಈ ಸಂಬಂಧ ಕರ್ನಾಟಕದ ಕೊಪ್ಪಳ ಜಿಲ್ಲೆಯ ಅರಸಿನಕೇರಿ ಸಮೀಪದ ಜಾಗ ಆಯ್ಕೆ ಮಾಡಿಕೊಂಡಿದೆ.

ವಿದ್ಯುತ್ ಸ್ಪರ್ಶಿಸಿ ಗುತ್ತಿಗೆ ಕಾರ್ಮಿಕ ಸಾವು

Dec 15 2024, 02:02 AM IST
ರಾಮನಗರ: ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ನಗರದ ರಾಮನಗರ-ಕನಪುರ ರಸ್ತೆ ಮಾರ್ಗದ ರೈಲ್ವೆ ಸೇತುವೆ ಬಳಿ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಕೆಂಪನಪುರ ಗ್ರಾಮದ ವಾಸಿ ಚಿನ್ನಸ್ವಾಮಿ (45) ಮೃತರು. ಈತ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು.

ಮುಂಗಾರಿನೊಳಗೆ ವಿದ್ಯುತ್ ಪರಿವರ್ತಕ ಮೇಲ್ದರ್ಜೇಗೇರಿಸಿ: ಅಕ್ಕಿ ತೋಟೇಶ

Dec 10 2024, 12:32 AM IST
ತಂಬ್ರಹಳ್ಳಿ ವಿದ್ಯುತ್ ಉಪಕೇಂದ್ರದಲ್ಲಿನ ೧೨.೫ ಎವಿಎ ಸಾಮರ್ಥ್ಯದ ವಿದ್ಯುತ್ ಪರಿವತರ್ಕಗಳಿಂದಾಗಿ ಕೇಂದ್ರ ವ್ಯಾಪ್ತಿಯ ಗ್ರಾಮಗಳಿಗೆ ಸಮರ್ಪಕ ವಿದ್ಯುತ್ ಪೂರೈಸಲಾಗುತ್ತಿಲ್ಲ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 40
  • next >

More Trending News

Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved