• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಣ್ಣು ಗಣಿಗಾರಿಕೆಗೆ ಬಲಿ ಆಗಲಿದೆಯೇ ವಿದ್ಯುತ್ ಟವರ್?

Jan 03 2025, 12:34 AM IST
ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು ಮತ್ತು ಗ್ರಾವೆಲ್ ಗಣಿಗಾರಿಕೆಯಿಂದಾಗಿ ಹಲವು ಜಿಲ್ಲೆಗಳಿಗೆ ವಿದ್ಯುತ್ ಸರಬರಾಜು ಮಾಡುವ ಟವರ್‌ಗಳ ಭದ್ರತೆಗೆ ಗಂಭೀರ ಅಪಾಯ ಎದುರಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿಕೃಷ್ಣಪ್ಪ ಸ್ಥಪಿತ) ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಹರಿಹರದಲ್ಲಿ ಆರೋಪಿಸಿದ್ದಾರೆ.

ಹಳೆಯ ವಿದ್ಯುತ್ ತಂತಿಗಳನ್ನು ಬದಲಿಸಿ ರೈತರು, ಜಾನುವಾರುಗಳನ್ನು ರಕ್ಷಿಸಿ: ಪುಟ್ಟೇಗೌಡ

Jan 02 2025, 12:35 AM IST

ಹಳೆಯ ವಿದ್ಯುತ್ ತಂತಿ ಬದಲಿಸಿ ರೈತರು ಮತ್ತು ರಾಸುಗಳ ಜೀವ ರಕ್ಷಣೆ ಮಾಡುವಂತೆ ತಾಲೂಕು ರೈತಸಂಘದ ಅಧ್ಯಕ್ಷ ಕಾರಿಗನಹಳ್ಳಿ ಪುಟ್ಟೇಗೌಡ ಆಗ್ರಹಿಸಿದರು.

ಹಿರೇಬೆಣಕಲ್ ಬಳಿ ಅಣು ವಿದ್ಯುತ್ ಸ್ಥಾವರ ಬೇಡ: ಬಾಳಪ್ಪ

Jan 02 2025, 12:31 AM IST
ಮೂರು ಸಾವಿರ ವರ್ಷಗಳ ಹಳೆಯದಾದ ಶಿಲಾ ಸಮಾಧಿ ಹೊಂದಿದ ಹಿರೇ ಬೆಣಕಲ್ ಪ್ರದೇಶದ ಸುತ್ತ ಅಣು ವಿದ್ಯುತ್ ಸ್ಥಾವರ ನಿರ್ಮಿಸುತ್ತಿರುವುದು ಸರಿಯಲ್ಲ. ಜಿಲ್ಲಾಡಳಿತ ಇದಕ್ಕೆ ಅವಕಾಶ ನೀಡಬಾರದು ಎಂದು ಸಿಪಿಎಂ ತಾಲೂಕು ಕಾರ್ಯದರ್ಶಿ ಬಾಳಪ್ಪ ಹುಲಿಹೈದರ ಒತ್ತಾಯಿಸಿದ್ದಾರೆ.

ವಿದ್ಯುತ್ ತಂತಿಗೆ ಸಿಲುಕಿದ ಪಾರಿವಾಳ ರಕ್ಷಣೆ

Dec 31 2024, 01:00 AM IST
ವಿದ್ಯುತ್‌ ಕಂಬದ ತಂತಿಗೆ ಸಿಲುಕಿ ನೇತಾಡುತ್ತಿದ್ದ ಪಾರಿವಾಳವನ್ನು ಪವರ್‌ಮ್ಯಾನ್‌ವೊಬ್ಬರು ರಕ್ಷಿಸಿದ್ದಾರೆ.

ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಣು ವಿದ್ಯುತ್ ಸ್ಥಾವರಕ್ಕೆ ಅವಕಾಶವೇ ಇಲ್ಲ!

Dec 30 2024, 01:03 AM IST
ಕಳೆದ ಒಂದು ವಾರದಿಂದ ತಾಲೂಕಿನ ಹಿರೇಬೆಣಕಲ್‌ನ ಸಮೀಪದ ಐತಿಹಾಸಿಕ ಮೋರೇರ ಶಿಲಾ ಸಮಾಧಿಗಳ ಬಳಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಕೇಂದ್ರ ಸರ್ಕಾರ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗಾಗಿ ನಡೆಸಿದ ಪ್ರಕ್ರಿಯೆ ಈಗ ಮುಂದುವರಿದಿದೆ.

ಮೋರೇರ ತಟ್ಟೆಗಳ ಬೆಟ್ಟದ ಬಳಿ ಅಣು ವಿದ್ಯುತ್ ಸ್ಥಾವರ ರದ್ದು ಮಾಡದಿದ್ದರೆ ಉಗ್ರ ಹೋರಾಟ: ಎಚ್.ಆರ್. ಶ್ರೀನಾಥ

Dec 28 2024, 01:03 AM IST
ಐತಿಹಾಸಿಕ ಮೋರೇರ ತಟ್ಟೆಗಳ ಬೆಟ್ಟದ ಬಳಿಯೇ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಮಾಡಿದರೆ ರೈತರ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇಂದು ದಾವಣಗೆರೆ ತಾಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯ

Dec 28 2024, 12:45 AM IST
ಬೆಸ್ಕಾಂ ವತಿಯಿಂದ ತಾಲೂಕಿನ ವಿವಿಧ ವಿದ್ಯುತ್ ಮಾರ್ಗಗಳಲ್ಲಿ ಡಿ.28ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ತಾತ್ಕಾಲಿಕ ಅಡಚಣೆಗೆ ಗ್ರಾಹಕರು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ತಿಳಿಸಿದೆ.

ಧ್ವಜದ ಪೈಪ್‌ಗೆ ವಿದ್ಯುತ್ ತಂತಿ ತಗುಲಿ ಓರ್ವ ಸ್ಥಳದಲ್ಲೇ ಸಾವು

Dec 27 2024, 12:46 AM IST
ಧ್ವಜಸ್ತಂಭ ನಿರ್ಮಾಣದ ವೇಳೆ ಧ್ವಜದ ಪೈಪ್ ಗೆ ವಿದ್ಯುತ್ ತಂತಿಗೆ ತಗುಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ತೀವ್ರವಾದ ಗಾಯಗಳಾದ ಘಟನೆ ತಾಲೂಕಿನ ಘಾಳಪೂಜಿ ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ (ವಿಎಸ್‌ಎಸ್) ಎದುರು ಡಿ. 25ರಂದು ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮೈಸೂರಿನ ಬ್ಯಾಂಕ್‌ ಉದ್ಯೋಗಿ ವಿಮಲ್ ಕಾರು ಸಂಪೂರ್ಣ ಭಸ್ಮ

Dec 24 2024, 12:49 AM IST

ಶಾರ್ಟ್ ಸರ್ಕ್ಯೂಟ್‌ನಿಂದ ಕಾರು ಸುಟ್ಟು ಕರಕಲಾಗಿರುವ ಘಟನೆ ತಾಲೂಕಿನ ಉಪ್ಪನಹಳ್ಳಿ (ಕನ್ನಹಳ್ಳಿ) ಬಳಿಯ ಮೈಸೂರು - ಮಳವಳ್ಳಿ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ರೈತರ ಪಂಪ್‌ಸೆಟ್‌ಗೆ ನಿಯಮದಂತೆ ವಿದ್ಯುತ್ ಪೂರೈಸಿ: ಸಚಿವ ಸಂತೋಷ ಲಾಡ್‌

Dec 23 2024, 01:01 AM IST
ಅರಣ್ಯ ಪ್ರದೇಶದ ಕೃಷಿ ಜಮೀನುಗಳಿಗೆ ರಾತ್ರಿ 3 ಗಂಟೆಗೆ ವಿದ್ಯುತ್ ನೀಡಿದರೆ ಕಾಡು ಪ್ರಾಣಿಗಳ ಹಾವಳಿಯಿಂದ ರೈತರಿಗೆ ಹೋಗಲು ಕಷ್ಟವಾಗುತ್ತದೆ. ಅವರಿಗೆ ಹಗಲು ಹೊತ್ತಿನಲ್ಲಿ ಹೆಚ್ಚಿನ ಸಮಯ ವಿದ್ಯುತ್‌ ನೀಡುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸಚಿವ ಸಂತೋಷ ಲಾಡ್‌ ಸೂಚಿಸಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 43
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved