• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯುತ್ ತಂತಿ ತಗುಲಿ ಮೃತಪಟ್ಟ ರೈತರ ಮನೆಗೆ ಶಾಸಕ ಪುಟ್ಟರಂಗಶೆಟ್ಟಿ ಭೇಟಿ

Oct 26 2024, 01:00 AM IST
ವಿದ್ಯುತ್ ತಂತಿ ತಗುಲಿ ಮೃತಪಟ್ಟ ಚಾಮರಾಜನಗರ ತಾಲೂಕಿನ ಅಯ್ಯನಪುರ ಗ್ರಾಮದ ರೈತರಾದ ನಾಗೇಂದ್ರ, ಮಲ್ಲೇಶ್ ಅವರ ಮನೆಗೆ ಕ್ಷೇತ್ರದ ಶಾಸಕ ಸಿ. ಪುಟ್ಟರಂಗಶೆಟ್ಟಿ ಸೆಸ್ಕ್ ಎಂಜಿನಿಯರ್‌ಗಳೊಂದಿಗೆ ಮೃತರ ಮನೆಗೆ ತೆರಳಿ, ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿ ವೈಯಕ್ತಿಕ ಪರಿಹಾರ ವಿತರಿಸಿದರು.

ಸಮರ್ಪಕ ವಿದ್ಯುತ್ ಒದಗಿಸಲು ಶ್ರಮವಹಿಸುವೆ: ಮಾಣಿಕರಾವ್

Oct 23 2024, 12:33 AM IST
Efforts will be made to provide adequate electricity: Manikarao

ಬೆಂಗಳೂರು : ಇಂದಿನಿಂದ 4 ದಿನ ನಗರದ ವಿವಿಧೆಡೆ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

Oct 20 2024, 01:50 AM IST
ತುರ್ತುನಿರ್ವಹಣಾ ಕೆಲಸದ ಹಿನ್ನೆಲೆಯಲ್ಲಿ ಆ. 20 ರಿಂದ 23ರವರೆಗೆ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಕಂಬ ದುರಸ್ತಿಗೆ ಕ್ರಮ ಕೈಗೊಳ್ಳದಿದ್ದರೆ ಹೋರಾಟ

Oct 19 2024, 12:22 AM IST
Get Narega Project Work Facility: Boodeppa Yadav

ಬಾಡಿಗೆ ಪಾವತಿ ಮಾಡದ ವಾಣಿಜ್ಯ ಮಳಿಗೆ: ವಿದ್ಯುತ್ ಸಂಪರ್ಕ ಕಡಿತ

Oct 17 2024, 12:52 AM IST
ತಾಲೂಕು ಕ್ರೀಡಾಂಗಣದಲ್ಲಿರುವ ವಾಣಿಜ್ಯ ಮಳಿಗೆಗಳಿಗೆ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ವಿದ್ಯುತ್ ಸಂಪರ್ಕ ಕಡಿತ ಮಾಡಿದೆ.

ಮೈನರ್ ನಾಲೆ ಒಳಗಡೆ ವಿದ್ಯುತ್ ಕಂಬ ಅಳವಡಿಕೆಗೆ ಆಕ್ರೋಶ

Oct 14 2024, 01:25 AM IST
ಅವೈಜ್ಞಾನಿಕವಾಗಿ ವಿದ್ಯುತ್ ಕಂಬಗಳನ್ನು ಅಳಡಿಸಿದ ಸೆಸ್ಕಾಂ ಎಂಜಿನಿಯರುಗಳ ಮೇಲೆ ಕ್ರಮ ಜರುಗಿಸಬೇಕು. ತನ್ನ ವ್ಯಾಪ್ತಿಯ ನಾಲೆಯಲ್ಲಿ ಪೂರ್ವಾನುಮತಿಯಿಲ್ಲದೆ ವಿದ್ಯುತ್ ಕಂಬಗಳನ್ನು ಅಳವಡಿಸಿದವರ ವಿರುದ್ಧ ನೀರಾವರಿ ಇಲಾಖೆ ಪೊಲೀಸರಿಗೆ ದೂರು ನೀಡಬೇಕು.

ವಿದ್ಯುತ್ ತಂತಿ ತುಳಿದು ಮೂರು ಕರಡಿಗಳು ದಾರುಣ ಸಾವು

Oct 09 2024, 01:31 AM IST
ಧಾರಾಕಾರ ಮಳೆ, ಗಾಳಿಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂರು ಕರಡಿಗಳು ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ತಾಲೂಕಿನ ಕಲ್ಲುಸಾದರಹಳ್ಳಿ ಬಳಿ ನಡೆದಿದೆ. ಕಲ್ಲು ಸಾಗರಹಳ್ಳಿ ರೈತರೊಬ್ಬರ ಜಮೀನಿನಲ್ಲಿ ನಡೆದು ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಏಳು ವರ್ಷದ ಒಂದು ಹೆಣ್ಣು ಹಾಗು ಒಂದು ಗಂಡು ಕರಡಿ ಮತ್ತು ಮರಿ ಸೇರಿ ಮೂರು ಮೂಕ ಪ್ರಾಣಿಗಳು ಸಾವನ್ನಪ್ಪಿವೆ.

ವಿದ್ಯುತ್ ಖಾಸಗೀಕರಣ, ಪಂಪ್‌ಸೆಟ್‌ಗೆ ಆಧಾರ ಲಿಂಕ್‌ ಕೈ ಬಿಡಿ: ಕೋಡಿಹಳ್ಳಿ ಆಗ್ರಹ

Oct 08 2024, 01:02 AM IST
ವಿದ್ಯುತ್‌ ಖಾಸಗೀಕರಣ ಹಾಗೂ ಕೃಷಿ ಪಂಪುಸೆಟ್‌ಗಳಿಗೆ ಆಧಾರ ಲಿಂಕ್ ಮಾಡುವ ಪ್ರಕ್ರಿಯೆ ನಿಲ್ಲಿಸಬೇಕು ಎಂದು ಆಗ್ರಹಿಸಿ ಸರ್ಕಾರದ ವಿರುದ್ಧ ಚಳವಳಿ ಆರಂಭ ಮಾಡಲಾಗುವುದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ದಾವಣಗೆರೆಯಲ್ಲಿ ಹೇಳಿದ್ದಾರೆ.

ದಸರಾ ಮಹೋತ್ಸವ ಹಿನ್ನೆಲೆ ವಿದ್ಯುತ್ ದೀಪಗಳಿಂದ ಪ್ರಜ್ವಲಿಸುತ್ತಿದೆ ಸಾಂಸ್ಕೃತಿಕ ನಗರಿ ಮೈಸೂರು

Oct 06 2024, 01:29 AM IST

ಸಾಂಸ್ಕೃತಿಕ ನಗರಿ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಬೆಳಕಿನ ಸೌಂದರ್ಯದಿಂದ ಝಗಮಗಿಸುತ್ತಿದೆ. ನಗರದ ಪ್ರಮುಖ ರಸ್ತೆಗಳು ಬೆಳಕಿನ ತೋರಣಗಳಿಂದ, ವೃತ್ತಗಳು ವಿದ್ಯುತ್ ದೀಪಗಳಿಂದ ಪ್ರಜ್ವಲಿಸುತ್ತಿದೆ.  

ಕನಕಗಿರಿಯಲ್ಲಿ ವಿದ್ಯುತ್ ಅವಘಡ: ಬಾಲಕ ಸಾವು

Oct 05 2024, 01:34 AM IST
ಬಾಲಕನ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಅಸು ನೀಗಿದ ಘಟನೆ ಕನಕಗಿರಿ ಪಟ್ಟಣದ ರಾಧಿಕಾ ಚಿತ್ರಮಂದಿರ ಬಳಿ ಇರುವ ಹಳ್ಳದಲ್ಲಿ ಶುಕ್ರವಾರ ನಡೆದಿದೆ. ವಿನಯ ಶ್ರೀಶೈಲ (೧೩) ಮೃತ ಬಾಲಕ. ಪಟ್ಟಣದ ೧೭ನೇ ವಾರ್ಡಿನ ಗೋಲಗೆರಪ್ಪ ಕಾಲನಿ ನಿವಾಸಿಯಾಗಿದ್ದ ಈ ಬಾಲಕ ಹಳ್ಳದಿಂದ ಮನೆಗೆ ಹೋಗುವಾಗ ವಿದ್ಯುತ್ ತಂತಿ ತುಂಡಾಗಿ ಮೈಮೇಲೆ ಬಿದ್ದಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 40
  • next >

More Trending News

Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved