ರೈತರೊಂದಿಗೆ ಸೌಜನ್ಯದಿಂದ ವರ್ತಿಸಿ, ವಿದ್ಯುತ್ ಸಮಸ್ಯೆ ಬಗೆಹರಿಸಿ: ಕೆ.ಜೆ.ಜಾರ್ಜ್
Jun 05 2025, 02:29 AM ISTಮೈಸೂರು ನಗರ ಮಾತ್ರವಲ್ಲದೆ, ಜಿಲ್ಲಾದ್ಯಂತ ಸಮರ್ಕಪ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪಂಪ್ ಹೌಸ್ ಗಳಿಗೂ ವಿದ್ಯುತ್ ಸಮಸ್ಯೆಯಾಗದಂತೆ ಗಮನ ಹರಿಸಲಾಗುವುದು. ಸೆಸ್ಕ್ ಅಧಿಕಾರಿಗಳು ಜನಪ್ರತಿನಿಧಿಗಳನ್ನು ಭೇಟಿಯಾಗಿ ಅವರ ಸಲಹೆ ಪಡೆದು ಕೆಲಸ ಮಾಡಬೇಕು.