ವಿದ್ಯುತ್ ಚಿತಾಗಾರ ನಿರ್ಮಾಣ ಆಗ್ರಹಿಸಿ ಅಣಕು ಶವಯಾತ್ರೆ
Aug 08 2024, 01:34 AM ISTಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿತು. ಬಿಎಸ್ಪಿ ಜಿಲ್ಲಾಧ್ಯಕ್ಷ ಆಟ್ರಂಗಡ ದಿವಿಲ್ಕುಮಾರ್ ನೇತೃತ್ವದಲ್ಲಿ ಮಡಿಕೇರಿ ಎಲ್ಐಸಿ ಕಚೇರಿ ಬಳಿ ಇರುವ ಬಹುಜನ ಸಮಾಜ ಪಾರ್ಟಿಯ ಮುಂಭಾಗ ಜಮಾಯಿಸಿದ ಪಕ್ಷದ ಪ್ರಮುಖರು ಪ್ರತಿಭಟನ ನಡೆಸಿದರು.