• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯುತ್ ಪ್ರವಹಿಸಿ ಎಮ್ಮೆ ಸಾವು: ಪರಿಹಾರ ನೀಡದ ಬೆಸ್ಕಾಂ ಇಲಾಖೆ

Aug 04 2024, 01:21 AM IST
ವಿದ್ಯುತ್‌ ಶಾಕ್‌ನಿಂದ ಎಮ್ಮೆ ಸಾವಿನ ಕುರಿತು ಪಶು ವೈದ್ಯರಿಂದ ಮರಣೋತ್ತರ ದೃಢೀಕರಣ ಹಾಗೂ ಇತರೆ ಸಾವಿನ ಸಂಬಂಧ ಅಗತ್ಯ ದಾಖಲೆ ಪಡೆದು 10 ತಿಂಗಳೂ ಕಳೆದಿದ್ದರೂ, 50 ಸಾವಿರ ರು. ಎಮ್ಮೆಗೆ ಸಂಬಂಧಪಟ್ಟ ಪರಿಹಾರ ಇನ್ನೂ ಕಲ್ಪಿಸುವಲ್ಲಿ ಬೆಸ್ಕಾಂ ಹಾಗೂ ಪಶು ಆರೋಗ್ಯ ಇಲಾಖೆ ಅಧಿಕಾರಿಗಳು ಮೀನಾಮೇಷ ಎಣ್ಣಿಸುತ್ತಿದ್ದಾರೆ.

ಪವನ ವಿದ್ಯುತ್ ಉತ್ಪಾದನೆ ಕಂಪನಿ ವಿರುದ್ಧ ಧರಣಿ

Aug 04 2024, 01:17 AM IST
Protest against wind power generation company

ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಾಯ: ಸಹಕರಿಸಲು ಮನವಿ

Jul 31 2024, 01:07 AM IST
Variability in power supply: appeal for cooperation

ಬಿರುನಾಣಿ ವ್ಯಾಪ್ತಿಗೆ 33 ಕೆವಿ ವಿದ್ಯುತ್ ಸರಬರಾಜು ಉಪಕೇಂದ್ರ ಪ್ರಸ್ತಾವನೆ

Jul 30 2024, 12:35 AM IST
ಹೆಚ್ಚು ದಿನಗಳಿಂದ ವಿದ್ಯುತ್ ಸಮಸ್ಯೆಯನ್ನು ಬಿರುನಾಣಿ ಗ್ರಾ.ಪಂ. ವ್ಯಾಪ್ತಿಯ 5 ಗ್ರಾಮದ ಜನರು ಎದುರಿಸುತ್ತಿದ್ದಾರೆ. ಪ್ರತಿ ವರ್ಷ ಮಳೆಗಾಲದಲ್ಲಿ ವಿದ್ಯುತ್‌ ಕಡಿತ ಉಂಟಾಗುತ್ತಿದೆ.

ಜೆಸ್ಕಾಂ ನೂತನ ಕೊಟ್ಟೂರು ವಿದ್ಯುತ್ ಉಪ ವಿಭಾಗ

Jul 30 2024, 12:33 AM IST
ಕೊಟ್ಟೂರಿಗೆ ಕೊನೆಗೂ ವಿದ್ಯುತ್ ಉಪ ವಿಭಾಗ ಕಚೇರಿ ಮಂಜೂರು ಮಾಡಿ ಆದೇಶಿಸಿದ್ದು, ಆಗಸ್ಟ್ ಒಳಗೇ ಕಚೇರಿ ಆರಂಭಿಸುವ ಬಗ್ಗೆ ಸೂಚನೆ ನೀಡಲಾಗಿದೆ.

ಬಿರುಗಾಳಿಗೆ ಉರುಳಿ ಬಿದ್ದ ವಿದ್ಯುತ್ ಕಂಬ, ಮರಗಳು; ಮನೆಗಳಿಗೆ ಹಾನಿ

Jul 27 2024, 12:57 AM IST
ಸುಮಾರು 40ಕ್ಕಿಂತ ಅಧಿಕ ವಿದ್ಯುತ್ ಕಂಬಗಳು ನೆರಿಯ ಗ್ರಾಮ ಒಂದರಲ್ಲೇ ಉರುಳಿ ಬಿದ್ದಿವೆ. ಸುಮಾರು 25ಕ್ಕಿಂತ ಅಧಿಕ ಮನೆಗಳಿಗೆ ಹಾನಿ ಸಂಭವಿಸಿದೆ.

ಬಾಳೆಹೊನ್ನೂರಲ್ಲಿ ಒಂದೇ ದಿನ 40 ವಿದ್ಯುತ್ ಕಂಬ ಧರೆಗೆ

Jul 27 2024, 12:51 AM IST
ಬಾಳೆಹೊನ್ನೂರು, ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಹೋಬಳಿ ವಿವಿಧೆಡೆ ಗಾಳಿ ಅಬ್ಬರದೊಂದಿಗೆ ಶುಕ್ರವಾರವೂ ಪುಷ್ಯ ಮಳೆಯ ಆರ್ಭಟಕ್ಕೆ ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಗಿನ ನಂತರದಲ್ಲಿ 40 ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ಸಂಪರ್ಕದಲ್ಲಿ ತೀವ್ರ ವ್ಯತ್ಯಯವಾಗಿದೆ.

10 ಎಚ್‌ಪಿ ಯವರೆಗೆ ಉಚಿತ ವಿದ್ಯುತ್

Jul 27 2024, 12:51 AM IST
ಹತ್ತು ಅಶ್ವಶಕ್ತಿವರೆಗಿನ ವಿದ್ಯುತ್ ಮಗ್ಗಗಳಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು, ನೇಕಾರರ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಹೇಳಿದರು.

ಜಲಸಿರಿ ಯೋಜನೆ ಕಾಮಗಾರಿ: ಇಂದು ದಾವಣಗೆರೆಯಲ್ಲಿ ವಿದ್ಯುತ್ ವ್ಯತ್ಯಯ

Jul 25 2024, 01:16 AM IST
ಬೆಸ್ಕಾಂ 66/11 ಕೆ.ವಿ. ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಈ ಫೀಡರ್‌ಗಳಲ್ಲಿ ಜಲಸಿರಿ ಯೋಜನೆಯಡಿ ನೀರಿನ ಸರಬರಾಜು ಯೋಜನೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜು.25ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಹನೂರಿನಲ್ಲಿ ಗಾಳಿಗೆ ಮರದ ಕೊಂಬೆ ಮುರಿದು ನೆಲಕಚ್ಚಿದ ವಿದ್ಯುತ್ ಟ್ರಾನ್ಸ್‌ಫಾರ್ಮರ್

Jul 24 2024, 12:17 AM IST
ಬಿರುಗಾಳಿಗೆ ಆಸ್ಪತ್ರೆಯ ಮುಂಭಾಗದ ಬೃಹತ್ ಮರದ ಕೊಂಬೆ ಮುರಿದು ವಿದ್ಯುತ್ ಕಂಬದ ಮೇಲೆ ಬಿದ್ದು ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿಗೊಳಗಾಗಿರುವ ಘಟನೆ ಹನೂರು ತಾಲೂಕಿನ ಕೂಡ್ಲೂರಿನಲ್ಲಿ ಜರುಗಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 40
  • next >

More Trending News

Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved