• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯುತ್ ಸಮಸ್ಯೆಯ ದೂರು ಬಂದಲ್ಲಿ ತ್ವರಿತ ಸ್ಪಂದಿಸಿ; ಸಚಿವ ಜಾರ್ಜ್ ತಾಕೀತು

Jul 12 2024, 01:40 AM IST
ಮಳೆಗಾಲ, ಗಾಳಿ ಇತ್ಯಾದಿ ಸಂದರ್ಭಗಳಲ್ಲಿ ವಿದ್ಯುತ್ ಲೈನ್ ಹರಿದು ಬಿದ್ದಲ್ಲಿ, ಲೈನ್‍ಗಳ ನಿರ್ವಹಣೆ, ದುರಸ್ತಿ ಕಾರ್ಯ ಮತ್ತು ಇನ್ನಿತರೆ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು

ಇಂದು ಚನ್ನಗಿರಿ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ

Jul 11 2024, 01:35 AM IST
ಚನ್ನಗಿರಿ ತಾಲೂಕಿನ ನಲ್ಲೂರು, ತಾವರೆಕೆರೆ, ಗೊಪ್ಪೇನಹಳ್ಳಿ, ಲಿಂಗದಹಳ್ಳಿ ಈ ಗ್ರಾಮಗಳಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿತರಣೆಯಾಗುವ ಎಲ್ಲ 11 ಕೆವಿ ಎನ್.ಜೆ,ವೈ ಮತ್ತು ಐ.ಪಿ. ಮಾರ್ಗಗಳಲ್ಲಿ ಜುಲೈ 11ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜು ನಾಯ್ಕ ತಿಳಿಸಿದ್ದಾರೆ.

ಇಂದಿನಿಂದ ವಿದ್ಯುತ್ ವ್ಯತ್ಯಯ

Jul 09 2024, 12:52 AM IST
ಇಂದಿನಿಂದ ವಿದ್ಯುತ್ ವ್ಯತ್ಯಯ

ವಿದ್ಯುತ್ ಸಮಸ್ಯೆ: ಕಿರುಗೂರು, ಮತ್ತೂರು, ಕೋಟೂರು ಗ್ರಾಮಸ್ಥರ ಅಸಮಾಧಾನ

Jul 05 2024, 12:49 AM IST
ಅನಿಯಮಿತವಾಗಿ 2-3 ದಿನ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳುತ್ತಿರುವ ಬಗ್ಗೆ ದಕ್ಷಿಣ ಕೊಡಗಿನ ಕಿರುಗೂರು ಗ್ರಾ.ಪಂ ವ್ಯಾಪ್ತಿಯ ಕಿರುಗೂರು, ಮತ್ತೂರು ಮತ್ತು ಕೋಟೂರು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕಿರುಗೂರು ಗ್ರಾ.ಪಂ ಅಧ್ಯಕ್ಷ ಚೆಪ್ಪುಡಿರ ರಾಕೇಶ್ ದೇವಯ್ಯ, ವಿದ್ಯುತ್ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿದ್ಯುತ್ ಅಪಘಾತಗಳ ಪ್ರಮಾಣ ಶೇ. 70 ರಷ್ಟು ಕುಸಿತ:ಮಹದೇವಸ್ವಾಮಿ ಪ್ರಸನ್ನ

Jul 04 2024, 01:00 AM IST
ಪ್ರಾಣಾಪಾಯದ ಪ್ರಮಾಣ ಶೇ. 70ರಷ್ಟು ಕಡಿಮೆ ಆಗಿದ್ದರೆ ಪ್ರಾಣಿಗಳ ಸಾವು ಶೇ. 40ರಷ್ಟು ಕ್ಷೀಣೀಸಿದೆ

ಬೆಸ್ಕಾಂಗೆ ₹83,107 ಬಿಲ್‌ ಪಾವತಿ: ಖಾಸಗಿ ಬಸ್‌ ನಿಲ್ದಾಣಕ್ಕೆ ವಿದ್ಯುತ್

Jul 03 2024, 12:18 AM IST
ಕಳೆದ ಶನಿವಾರ ಮತ್ತು ಭಾನುವಾರ ಹೊನ್ನಾಳಿ ಖಾಸಗಿ ಬಸ್‌ ನಿಲ್ದಾಣ ಹಾಗೂ ನಿಲ್ದಾಣದಲ್ಲಿನ ಹತ್ತಾರು ಮಳಿಗೆಗಳಿಗೆ ಸ್ಥಳೀಯ ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತಗೊಳಿಸಿತ್ತು. ಪುರಸಭೆಯವರು ವಿದ್ಯುತ್ ಬಿಲ್ ಪಾವತಿಸಿಲ್ಲ ಎಂಬ ಕಾರಣಕ್ಕೆ ವಿದ್ಯುತ್ ಕಡಿತಗೊಳಿಸಲಾಗಿತ್ತು. ಇದರಿಂದ ಪ್ರಯಾಣಿಕರು, ಸಾರ್ವಜನಿಕರು ಹಾಗೂ ಅಂಗಡಿ ಮಳಿಗೆಗಳ ವ್ಯಾಪಾರಿಗಳಿಗೆ ತೀವ್ರ ಸಮಸ್ಯೆಯಾಗಿತ್ತು. ಈ ಬಗ್ಗೆ ಕನ್ನಡಪ್ರಭ ವರದಿ ಪ್ರಕಟಿಸಿ ಗಮನ ಸೆಳೆದ ಮೇರೆಗೆ ಎಚ್ಚೆತ್ತ ಅಧಿಕಾರಿಗಳು ವಿದ್ಯುತ್ ಸೌಲಭ್ಯ ಕಲ್ಪಿಸಿದ್ದಾರೆ.

ವಿದ್ಯುತ್ ಅವಘಡ: ಭಾಗಮ್ಮ ಕುಟಂಬಕ್ಕೆ ಪರಿಹಾರ

Jul 03 2024, 12:15 AM IST
ಹುಣಸಗಿ ತಾಲೂಕಿನ ಮಂಜಲಾಪೂರ ಗ್ರಾಮದಲ್ಲಿ ಇತ್ತೀಚೆಗೆ ವಿದ್ಯುತ್ ಅವಘಡದಿಂದ ಮೃತಪಟ್ಟ ಕುಟುಂಬಕ್ಕೆ ₹5.30 ಲಕ್ಷ ಪರಿಹಾರದ ಚೆಕ್‌ಅನ್ನು ಶಾಸಕ ರಾಜಾ ವೇಣಗೋಪಾಲ ನಾಯಕ ನೀಡಿದರು.

ಸೇನಾ ಸಿಬ್ಬಂದಿಗೆ ಪ್ರತ್ಯೇಕ ವಿದ್ಯುತ್ ಚಿತಾಗಾರ ನಿರ್ಮಾಣ: ಭೂಮಿ ಪೂಜೆ

Jun 29 2024, 01:15 AM IST
ಬೆಂಗಳೂರಿನ ಇಬ್ಬೂರಿನಲ್ಲಿರುವ ಭಾರತೀಯ ಸೇನೆಯ ಜಾಗದಲ್ಲಿ ಸೇನಾ ಸಿಬ್ಬಂದಿಗಾಗಿ ಪ್ರತ್ಯೇಕ ವಿದ್ಯುತ್‌ ಚಿತಾಗಾರ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಲಾಯಿತು.

ಮರಗಳ ಕಟಾವು: ವಿದ್ಯುತ್ ವ್ಯತ್ಯಯ

Jun 29 2024, 12:38 AM IST
ಹಿರಿಯೂರು ನಗರದ ಟಿಬಿ ವೃತ್ತದಿಂದ ತಾಲೂಕು ಕಚೇರಿ ಬಳಿ ರಸ್ತೆ ಅಗಲೀಕರಣಕ್ಕಾಗಿ ಮರಗಳ ತೆರವು ಕಾರ್ಯಾಚರಣೆ.

ಜಮೀನಿನಲ್ಲಿ ತುಂಡಾದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸ್ಥಳದಲ್ಲೇ ಸಾವು

Jun 28 2024, 02:18 AM IST

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲೂಕಿನ ಅಮೃತಿ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. 

  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 40
  • next >

More Trending News

Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved