ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಿದ್ಯುತ್ ಶಾರ್ಟ್ ಸರ್ಕ್ಯೂಟ್: 5 ಎಕರೆ ಕಾಫಿ ತೋಟ ಭಸ್ಮ
Apr 17 2024, 01:17 AM IST
ತಾಲೂಕಿನ ಹಿರಿಕೋಲೆ ಗ್ರಾಮದ ಚಾಮದೇವನಹಳ್ಳಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ೫ ಎಕರೆ ಕಾಫಿ ತೋಟ ಭಸ್ಮವಾಗಿದೆ.
ವಿದ್ಯುತ್ ಕಡಿತ, ಬೆಸ್ಕಾಂ ಕಚೇರಿಗೆ ರೈತರಿಂದ ಮುತ್ತಿಗೆ
Apr 16 2024, 01:10 AM IST
ತಾಲೂಕಿನ ಶೈಲಾಪುರ ಗ್ರಾಮದ ಸಬ್ಸ್ಟೇಷನ್ನಿಂದ ವಿದ್ಯುತ್ ಪೂರೈಕೆಯಲ್ಲಿ ಅನ್ಯಾಯವೆಸಗಲಾಗುತ್ತಿದ್ದು, ಕೊಳವೆಬಾವಿಗಳಲ್ಲಿ ಸರ್ಮಪಕ ನೀರು ಪೂರೈಕೆಯಾಗದೇ ನೀರಾವರಿ ಬೆಳೆಗಳು ಸಂಪೂರ್ಣ ಒಣಗುವ ಹಂತಕ್ಕೆ ತಲುಪಿವೆ. ಕಳೆದ 20 ದಿನಗಳಿಂದ ಈ ಸಮಸ್ಯೆ ರೈತರನ್ನು ಕಾಡುತ್ತಿರುವುದಾಗಿ ದೂರಿದರು.
ನಿರಂತರ ಜ್ಯೋತಿ ವಿದ್ಯುತ್ ದುರ್ಬಳಕೆ: ಕ್ರಮಕ್ಕೆ ಆಗ್ರಹ
Apr 16 2024, 01:07 AM IST
ನಿರಂತರ ಜ್ಯೋತಿ ಯೋಜನೆ ಪ್ರಭಾವಿಗಳ ಪಾಲಿಗೆ ರೊಟ್ಟಿ ಜಾರಿ ತುಪ್ಪದಲ್ಲಿ ಬಿದ್ದಂತಾಗಿದ್ದು, ನಿರಂತರವಾಗಿ ವಿದ್ಯುತ್ ದುರ್ಬಳಕೆಯಾಗುತ್ತಿರುವುದು ತಾಲೂಕಿನ ಅಗ್ನಿ ಗ್ರಾಮದಲ್ಲಿ ಕಂಡು ಬಂದಿದೆ.
ಸಿಂಗಲ್ ಫೇಸ್ ವಿದ್ಯುತ್ ನೀಡಲು ರೈತರ ಮನವಿ
Apr 07 2024, 01:46 AM IST
ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆವರಗೆ ಸಿಂಗಲ್ ಫೇಸ್ ವಿದ್ಯುತ್ ನೀಡುವಂತೆ ಹೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರಗೆ ತೋಟದ ವಸತಿಯ ರೈತರು ಮನವಿ ಸಲ್ಲಿಸಿದರು.
ಬೇಲೂರಲ್ಲಿ ವಿದ್ಯುತ್ ಸ್ಪರ್ಶದಿಂದ ಕಾಫಿ ತೋಟ ಭಸ್ಮ
Apr 04 2024, 01:03 AM IST
ಬೇಲೂರು ತಾಲೂಕಿನ ಕುಶವಾರ ಗ್ರಾಮದ ಭದ್ರೇಗೌಡ ಎಂಬ ಕೃಷಿಕರ ಕಾಫಿ ತೋಟದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ತೋಟದಲ್ಲಿನ ಕಾಫಿ, ಬಾಳೆ, ಮೆಣಸು ಸೇರಿದಂತೆ ಫಸಲಿಗೆ ಬಂದ ಗಿಡಗಳು ಭಸ್ಮವಾಗಿವೆ.
ಸಮರ್ಪಕ ವಿದ್ಯುತ್ ನೀಡದಿದ್ದರೆ ಚುನಾವಣೆ ಬಹಿಷ್ಕಾರ
Apr 03 2024, 01:34 AM IST
ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ಕಂಗಾಲಾಗಿರುವ ಐನಾಪುರ ಗ್ರಾಮಸ್ಥರು ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕೊಳ್ಳೇಗಾಲ: ಕತ್ತಲಲ್ಲೇ ಇರುವ ಪಾಲಾರ್ ಗ್ರಾಮಕ್ಕೆ ವಿದ್ಯುತ್ ಕಲ್ಪಿಸಲು ಆಗ್ರಹ
Apr 02 2024, 01:09 AM IST
ಗಡಿ ಪ್ರದೇಶವಾದ ಪಾಲರ್ ಹಾಡಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅಡ್ಡಿ ಪಡಿಸುತ್ತಿರುವ ಅರಣ್ಯಾಧಿಕಾರಿಗಳ ಧೋರಣೆಯನ್ನು ಖಂಡಿಸಿ ಪಾಲಾರ್ ನಿವಾಸಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ವಿದ್ಯುತ್ ಸಂಪರ್ಕ ನೀಡದಿದ್ದರೆ ಉಪವಾಸ ಸತ್ಯಾಗ್ರಹ
Mar 31 2024, 02:05 AM IST
ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಪಾಲಾರ್ನ ಆದಿವಾಸಿ ಬಡಾವಣೆಗೆ ವಿದ್ಯುತ್ ಸಂಪರ್ಕ ನೀಡದಿದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ನಿವಾಸಿಗಳು ಎಚ್ಚರಿಸಿದರು.
ವಿದ್ಯುತ್ ಏರಿಳಿತಕ್ಕೆ ಮೋಟರ್ ಹಾನಿ: ರೈತ ಕಂಗಾಲು
Mar 27 2024, 01:00 AM IST
ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯದಿಂದ ರೈತರಿಗೆ ತೀವ್ರ ತೊಂದರೆಯಾಗುತ್ತಿದ್ದು, ವೋಲ್ಟೇಜ್ ಡ್ರಾಪ್ನ ಸಮಸ್ಯೆಯಿಂದ ಹೆಚ್ಚಿನ ಹಾನಿಯಾಗುತ್ತಿದೆ ಎಂಬುದು ಹಿರಿಯೂರು ಭಾಗದ ರೈತರ ಆರೋಪವಾಗಿದೆ.
ವಿದ್ಯುತ್ ಸ್ಪರ್ಶಿಸಿ ಆನೆ ಸಾವು: ಆರೋಪಿ ಬಂಧನ
Mar 25 2024, 12:46 AM IST
ಆನೆ ಸಾವಿಗೆ ಕಾರಣನಾದ ಆರೋಪಿ, ತೋಟದ ಮಾಲೀಕ ಪರಮೇಶ್ವರ ರಾಮಾ ಕುಣಬಿ ಈತನನ್ನು ಬಂಧಿಸಲಾಗಿದೆ.
< previous
1
...
22
23
24
25
26
27
28
29
30
...
36
next >
More Trending News
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು