• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿದಿರಿನ ಕಂಬಕ್ಕೆ ವಿದ್ಯುತ್ ಮೇನ್ ಲೈನ್ ಅಳವಡಿಕೆ!

Jul 01 2025, 12:47 AM IST
ಬಸವನಬಾಗೇವಾಡಿ: .ತಾಲೂಕಿನ ಕಾನ್ನಾಳ-ಜಾಯವಾಡಗಿ ರಸ್ತೆಯಲ್ಲಿನ ರಸ್ತೆ ಬದಿ ವಿದ್ಯುತ್ ಕಂಬದ ಬದಲಿಗೆ ಬಿದಿರಿನ ಕಂಬವನ್ನು ನೆಟ್ಟು ಆ ಕಂಬಕ್ಕೆ ವಿದ್ಯುತ್ ಮೇನ್‌ಲೈನ್‌ನ್ನು ಅದಕ್ಕೆ ತೂಗು ಹಾಕಿದ್ದಾರೆ. ಇದೀಗ ಮಳೆಗಾಲವಿರುವದರಿಂದ ಮಳೆ ಹಾಗೂ ಗಾಳಿ ಬೀಸುತ್ತಿದೆ. ಇಂತಹದರಲ್ಲಿ ವಿದ್ಯುತ್ ಮೇನ್ ಲೈನ್ ಕಂಬ ತಪ್ಪಿ ಬಿದ್ದರೆ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ.

ಅಪಾಯ ಮಟ್ಟದಲ್ಲಿರುವ ವಿದ್ಯುತ್ ಕಂಬಗಳ ತೆರವಿಗೆ ಒತ್ತಾಯ

Jun 29 2025, 01:33 AM IST
ನರಿಯಂದಡ ಗ್ರಾಮದ ಮುಖ್ಯರಸ್ತೆಯ ಬದಿಯಲ್ಲಿ ಇರುವ ವಿದ್ಯುತ್‌ ಕಂಬಗಳು ಬೀಳುವ ಹಂತದಲ್ಲಿದೆ. ಜೀವ ಅಪಾಯವಾಗುವ ಮುನ್ನ ತಕ್ಷಣವೇ ವಿದ್ಯುತ್‌ ಕಂಬ ಬದಲಾಯಿಸಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.

ವಿದ್ಯುತ್ ಅವಘಡ ತಪ್ಪಿಸಲು ಸುರಕ್ಷತಾ ಕ್ರಮಗಳ ಪಾಲಿಸಿ: ಗೌರವ್‌ ಗುಪ್ತ ಸಲಹೆ

Jun 27 2025, 02:03 AM IST
ಅನಧಿಕೃತ ಸಂಪರ್ಕ, ಗುಣಮಟ್ಟವಿಲ್ಲದ ಉಪಕರಣ ಬಳಕೆಯಿಂದಾಗಿ ಆಕಸ್ಮಿಕ ವಿದ್ಯುತ್ ಅವಘಡ ಸಂಭವಿಸಿ ಪ್ರಾಣ ಹಾನಿಯಾಗುವುದನ್ನು ತಪ್ಪಿಸಲು ವಿದ್ಯುತ್ ಸುರಕ್ಷತೆ ಬಗ್ಗೆ ಹೆಚ್ಚು ಜನಜಾಗೃತಿ ಕೈಗೊಳ್ಳಬೇಕಾಗಿದೆ ಎಂದು ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ ಹೇಳಿದರು.

ರೈತರ ಜಮೀನುಗಳಲ್ಲಿ ಬೇಕಾಬಿಟ್ಟಿ ವಿದ್ಯುತ್ ಕಂಬ ಅಳವಡಿಕೆ

Jun 25 2025, 11:48 PM IST
ಗಾಳಿ ವಿದ್ಯುತ್ ಉತ್ಪಾದನೆಗಾಗಿ ಬೃಹತ್ ಟರ್ಬೈನ್‌ಗಳನ್ನು ಅಳವಡಿಸುವ ವೇಳೆಯಲ್ಲಿ ರೈತರೊಂದಿಗೆ ಚರ್ಚಿಸಿ, ಜಮೀನು ಲೀಸ್‌ಗೆ ಪಡೆದುಕೊಂಡು ರೈತರಿಗೆ ಹಣ ನೀಡುತ್ತಾರೆ. ಆದರೆ ವಿದ್ಯುತ್ ಕಂಬಗಳ ಅಳವಡಿಕೆಯಲ್ಲಿ ವ್ಯಾಪಕ ಅಕ್ರಮ ನಡೆಯುತ್ತಿದೆ.

ಅಪಾಯಕ್ಕೆ ಬಾಯಿ ತೆರೆದು ನಿಂತಿರುವ ವಿದ್ಯುತ್ ಕಂಬಗಳು

Jun 25 2025, 11:47 PM IST
ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ವಿದ್ಯುತ್‌ ಕಂಬಗಳು ಶಿಥಿಲಾವಸ್ಥೆಗೆ ತಲುಪಿದ್ದು, ಅಪಾಯಕ್ಕೆ ಬಾಯಿ ತೆರೆದು ನಿಂತಿವೆ.

ಅನಾಥೆಯ ಜೀವನ ನಿರ್ವಹಣೆಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಣೆ

Jun 25 2025, 01:17 AM IST
ಮಹಿಳೆಯರು ಸ್ವಾವಲಂಬಿಗಳಾಗಿ ಜೀವನ ನಡೆಸಲು ಎಂಬ ಉದ್ದೇಶದಿಂದ ಎನ್.ಸರಸ್ವತಿ ಹಾಗೂ ಮಂಡ್ಯ ಅನನ್ಯ ಹಾರ್ಟ್ ಸಂಸ್ಥೆಯ ಅಧ್ಯಕ್ಷೆ ಅನುಪಮಾ ಅವರು ತಲಾ ಒಂದೊಂದು ಹೊಲಿಗೆ ಯಂತ್ರಗಳನ್ನು ಇಬ್ಬರು ಫಲಾನುಭವಿಗಳಿಗೆ ವಿತರಿಸಿದ್ದಾರೆ. ಅವರ ಈ ಸಾಮಾಜಿಕ ಸೇವೆ ಮೆಚ್ಚುವಂತದ್ದು.

ವಿದ್ಯುತ್ ಕಂಬದಿಂದ ಬಿದ್ದು ಚೆಸ್ಕಾಂ ಸಿಬ್ಬಂದಿ ಸಾವು

Jun 22 2025, 11:48 PM IST
ವಿದ್ಯುತ್ ಕಂಬ ಬದಲಾವಣೆ ಕೆಲಸದಲ್ಲಿ ನಿರತನಾಗಿದ್ದ ಚೆಸ್ಕಾಂ ಸಿಬ್ಬಂದಿ ಅಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಭಾನುವಾರ ಸಂಜೆ ಹಲಗೂರಿನಲ್ಲಿ ನಡೆದಿದೆ. ಕುಲುಮೆದೊಡ್ಡಿ ಗ್ರಾಮದ ಅಲೆಮನೆ ತಮ್ಮಯ್ಯರ ಪುತ್ರ ಟಿ.ಅನಿಲ್ ಮೃತ ವ್ಯಕ್ತಿ.

ಗ್ರಾಪಂನ ವಿದ್ಯುತ್ ಬಾಕಿ ಬಿಲ್ ವಸೂಲಿಗೆ ಕ್ರಮ

Jun 22 2025, 01:18 AM IST
ಎಸ್ಕ್ರೋ ಅನುದಾನದಿಂದ ಹಲವು ವರ್ಷಗಳಿಂದ ವಿದ್ಯುತ್ ಸಂಘದ ಬಾಕಿ ಬಿಲ್ ಪಾವತಿಗೆ ಕ್ರಮ ವಹಿಸಲಾಗುವುದು.

ಕೆಂಗೇರಿ, ಉಲ್ಲಾಳ, ಬಾಪೂಜಿನಗರ ಸುತ್ತ ಇಂದು ವಿದ್ಯುತ್ ವ್ಯತ್ಯಯ

Jun 21 2025, 08:02 AM IST

ಉಲ್ಲಾಳದ ವಿಶ್ವೇಶ್ವರಯ್ಯ ಲೇಔಟ್, ಮೈಸೂರು ರಸ್ತೆಯ ಬಾಪೂಜಿನಗರ ಸುತ್ತಮುತ್ತಲಿನ ಪ್ರದೇಶದಲ್ಲಿ ಶನಿವಾರ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪಶ್ಚಿಮ ವೃತ್ತದ ಅಧೀಕ್ಷಕ ಎಂಜಿನಿಯರ್ ಬಿ.ನಾರಾಯಣಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗುರುಮಠಕಲ್: ಜೂ.21ಕ್ಕೆ ವಿದ್ಯುತ್ ವ್ಯತ್ಯಯ

Jun 21 2025, 12:49 AM IST
Gurumathakal: Power outage on June 21st
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 43
  • next >

More Trending News

Top Stories
ನಟ ದರ್ಶನ್‌ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
‘ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ 15 ಗುಂಟೆ ಜಾಗ ಕೊಡಿ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved