• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಥಿಲಗೊಂಡ ವಿದ್ಯುತ್ ಕಂಬ ತೆರವುಗೊಳಿಸಿ

Aug 25 2025, 01:00 AM IST
ವಿದ್ಯುತ್ ಕಂಬವೊಂದು ಶಿಥಿಲಗೊಂಡು ಅಪಾಯದ ಸ್ಥಿತಿಯಲ್ಲಿ ನಿಂತಿದೆ. ಜೋರು ಗಾಳಿ ಮಳೆ ಬೀಸಿದರೆ ಕಂಬಗಳು ಅಲುಗಾಡುತ್ತಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಶಿಥಿಲಗೊಂಡಿದ್ದರೂ ಇದರ ದುರಸ್ತಿಗೆ ಮೆಸ್ಕಾಂ ಅಧಿಕಾರಿಗಳು ಕ್ರಮವಹಿಸುತ್ತಿಲ್ಲ. ಈ ವಿದ್ಯುತ್ ಕಂಬವನ್ನು ತೆರವುಗೊಳಿಸಿ ಹೊಸ ಕಂಬವನ್ನು ಅಳವಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸದನದಲ್ಲಿ ಯಲ್ಲಾಪುರದ ವಿದ್ಯುತ್ ಸಂಪರ್ಕ ಸಮಸ್ಯೆ ಬಗ್ಗೆ ಪ್ರಸ್ತಾಪ

Aug 19 2025, 01:00 AM IST
ಕಾಳಮ್ಮನಗರದಲ್ಲಿ ಪರಿಶಿಷ್ಟ ಪಂಗಡ, ಜಾತಿ ಹಾಗೂ ಇತರೆ ವರ್ಗದ ಮನೆಗಳಿಗೆ ವಿದ್ಯುತ್ ಸಂಪರ್ಕ ಇಲ್ಲದ ವಿಷಯವು ವಿಧಾನ ಪರಿಷತ್ತಿನಲ್ಲಿ ಪ್ರತಿಧ್ವನಿಸಿತು.

ಇಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Aug 19 2025, 01:00 AM IST
ಬೆಸ್ಕಾಂನಿಂದ ವಿವಿಧ ಫೀಡರ್ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.19ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಸಹ ವಿದ್ಯುತ್ ಘಟಕ ಸ್ಥಗಿತ; ಗ್ರಿಡ್‌ನಿಂದ ಮೈಷುಗರ್ ಕಾರ್ಖಾನೆಗೆ ಚಾಲನೆ

Aug 15 2025, 01:00 AM IST
ಪ್ರಸಕ್ತ ಸಾಲಿನಲ್ಲಿ ಮೈಷುಗರ್ ಕಾರ್ಖಾನೆ ಕಬ್ಬು ಅರೆಯುವಿಕೆ ಆರಂಭಿಸಿ ಒಂದು ತಿಂಗಳಾದರೂ ಇದುವರೆಗೂ ಸಹ ವಿದ್ಯುತ್ ಘಟಕ ಆರಂಭಗೊಂಡಿಲ್ಲ. ಮತ್ತೆ ವಿದ್ಯುತ್ ಇಲಾಖೆಯ ಗ್ರಿಡ್‌ನಿಂದಲೇ ವಿದ್ಯುತ್‌ನ್ನು ಪಡೆದು ಕಾರ್ಖಾನೆ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಜಾಲಿವುಡ್ ಎಂಟರ್ ಟೈನ್ಮೆಂಟ್ ಪಾರ್ಕ್ ಗೆ ವಿದ್ಯುತ್ ಸಂಪರ್ಕ ಕಡಿತ: ಎಚ್ಚರಿಕೆ

Aug 13 2025, 12:30 AM IST
ರಾಮನಗರ: ಸ್ಥಳೀಯ ಪ್ರಾಧಿಕಾರದಿಂದ ನಕ್ಷೆ ಅನುಮೋದನೆ ಪಡೆಯದೆ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಅನಧಿಕೃತವಾಗಿ ನಡೆಸುತ್ತಿರುವ ಜಾಲಿವುಡ್ ಎಂಟರ್ ಟೈನ್ ಮೆಂಟ್ ಪಾರ್ಕ್ ಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಾಗಿ ಬೆಸ್ಕಾಂ ಎಚ್ಚರಿಕೆ ನೀಡಿದೆ.

ಕೈಗಾ 5,6ನೇ ಅಣು ವಿದ್ಯುತ್ ಘಟಕ 2030ರಲ್ಲಿ ಪೂರ್ಣ: ಬಿ. ವಿನೋದಕುಮಾರ್

Aug 05 2025, 11:46 PM IST
ಘಟಕಗಳ ನಿರ್ಮಾಣ ಕಾರ್ಯದಲ್ಲಿ 8-12 ಸಾವಿರದಷ್ಟು ಕೆಲಸಗಾರರು ದುಡಿಯಲಿದ್ದಾರೆ. ಇದರ ಜತೆ ಸ್ವಂತ ಉದ್ಯೋಗಗಳೂ ಲಭಿಸಲಿವೆ

ಕೈಗಾದಿಂದ 13 ಸಾವಿರ ಕೋಟಿ ಯುನಿಟ್ ವಿದ್ಯುತ್ ಉತ್ಪಾದನೆ: ವಿನೋದ್ ಕುಮಾರ್

Aug 05 2025, 11:46 PM IST
ಕೈಗಾ 1ರಿಂದ 4 ನೇ ಘಟಕದಲ್ಲಿ ಒಟ್ಟು 595 ಉದ್ಯೋಗಿಗಳಿದ್ದು, ಅದರಲ್ಲಿ 483 ಜನ ಕರ್ನಾಟಕದವರಾಗಿದ್ದಾರೆ.

ಶರಾವತಿ ಭೂಗತ ಜಲ ವಿದ್ಯುತ್ ಯೋಜನೆ ಕೈಬಿಡಲು ಒತ್ತಡ ಹಾಕಲಿ

Aug 05 2025, 01:30 AM IST
ತಡವಾದರೂ ಉತ್ತರಕನ್ನಡ ಜಿಲ್ಲೆ ಸ್ಥಳೀಯ ಶಾಸಕರು, ರಾಜಕೀಯ ಮುಖಂಡರು ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಕೈಬಿಡಲು ಒತ್ತಾಯ ಮಾಡಿದ್ದಾರೆ.

10 ದಿನಗಳಿಂದ ವಿದ್ಯುತ್ ಇಲ್ಲದೆ ಪಾಕ-ಕೊಳಗದಾಳು ಗ್ರಾಮಸ್ಥರ ಪರದಾಟ

Aug 04 2025, 12:30 AM IST
ಹದಗೆಟ್ಟಿರುವ ರಸ್ತೆಯ ಹೊಂಡ ಗುಂಡಿಗಳಿಂದ ಬೇಸತ್ತಿರುವ ಗ್ರಾಮಸ್ಥರು ಆಡಳಿತ ವ್ಯವಸ್ಥೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶರಾವತಿ ಪಂಪ್ ಸ್ಟೋರೇಜ್ ವಿದ್ಯುತ್ ನಿರ್ಮಾಣ ವಿರುದ್ಧ ಪ್ರತಿಭಟನೆ

Aug 02 2025, 12:15 AM IST
ಯೋಜನೆಗೆ ಕೇಂದ್ರ ಅರಣ್ಯ ಮಂತ್ರಾಲಯ ಅನುಮತಿ ನೀಡಿರುವುದು ಸರಿಯಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 45
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved