• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ವಿದ್ಯುತ್ ಬೈಕ್ ಟ್ಯಾಕ್ಸಿ ರದ್ದು

Mar 08 2024, 01:52 AM IST
ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ಅನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ವಿದ್ಯುತ್ ಬಿಲ್ ಬಾಕಿ ಮನ್ನಾಕ್ಕೆ ಆಗ್ರಹಿಸಿ ನೇಕಾರರರ ಧರಣಿ

Mar 08 2024, 01:48 AM IST
ನೇಕಾರರ ಬಾಕಿ ವಿದ್ಯುತ್‌ ಬಿಲ್‌ ಮನ್ನಾ ಮಾಡುವಂತೆ ಆಗ್ರಹಿಸಿ ನೇಕಾರರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಬೇಸಿಗೆಯಲ್ಲಿ ರೈತರಿಗೆ ವಿದ್ಯುತ್ ಸಮಸ್ಯೆಯಾಗಂತೆ ಕ್ರಮ: ಎಇಇ ನಂದೀಶ್

Feb 29 2024, 02:07 AM IST
ಬೇಸಿಗೆ ಆರಂಭವಾಗಿದ್ದು ಲೋಡ್ ಶೆಡ್ಡಿಂಗ್‌ ನಿಂದ ರೈತರಿಗೆ ಸಮಸ್ಯೆಯಾಗದಂತೆ ಮುಂಜಾಗೃತಾ ಕ್ರಮಗಳನ್ನು ತೆಗೆದು ಕೊಳ್ಳಲಾಗುವುದು ಎಂದು ಮೆಸ್ಕಾಂ ಕಾರ್ಯ ಪಾಲಕ ಅಭಿಯಂತರ ನಂದೀಶ್ ತಿಳಿಸಿದರು.

ಪಂಪ್ ಸೆಟ್ ವಿದ್ಯುತ್ ಕಡಿತ ಖಂಡಿಸಿ ಮುಂದುವರಿದ ಅಹೋರಾತ್ರಿ ಧರಣಿ

Feb 23 2024, 01:49 AM IST
ರೈತರ ಪಂಪ್‌ಸೆಟ್‌ ವಿದ್ಯುತ್‌ ಸಂಪರ್ಕ ಕಡಿತ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಗುರುವಾರವೂ ಮುಂದುವರಿದಿದೆ. ಮಡಿಕೇರಿ ಚೆಸ್ಕಾಂ ಕಚೇರಿಯ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ರೈತರು ಬೇಡಿಕೆ ಈಡೇರುವವರೆಗೆ ಇಲ್ಲಿಂದ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ರೈತರ ಪಂಪ್ ಸೆಟ್ ವಿದ್ಯುತ್ ಕಡಿತಕ್ಕೆ ಖಂಡನೆ: ಚೆಸ್ಕಾಂ ಕಚೇರಿ ಎದುರು ರೈತರ ಧರಣಿ ಆರಂಭ

Feb 22 2024, 01:48 AM IST
10 ಎಚ್‌.ಪಿ ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುತ್ತಿರುವುದನ್ನು ಖಂಡಿಸಿ ಮಡಿಕೇರಿಯ ಸೆಸ್ಕ್ ಕಾರ್ಯ ನಿರ್ವಾಹಕ ಇಂಜಿನಿಯರ್ ಕಚೇರಿಯ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕ ಬುಧವಾರ ಧರಣಿ ನಡೆಸಿತು. ರಾತ್ರಿ ವರೆಗೂ ರೈತರು ಧರಣಿ ಮುಂದುವರಿಸಿದರು.

ವಿದ್ಯುತ್ ಸಂಪರ್ಕ ಇಲ್ಲದಿದ್ದರೂ ಬಂತು ಸಾವಿರ ಸಾವಿರ ಬಿಲ್‌ !

Feb 22 2024, 01:47 AM IST
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಭಾಗಮಂಡಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಟ್‌ ಬಡವರ ಮನೆಗೆ ಇನ್ನೂ ವಿದ್ಯುತ್ ಸಂಪರ್ಕವೇ ಬಂದಿಲ್ಲ. ಮೀಟರ್ ಬೋರ್ಡ್ ಕೂಡ ಹಾಕಿಲ್ಲ. ಕರೆಂಟ್ ಕಂಬ ಕೂಡ ಹಾಕಿಲ್ಲ. ಆದರೆ ಚೆಸ್ಕಾಂನಿಂದ ಈ ಬಡವರಿಗೆ ವಿದ್ಯುತ್ ಬಿಲ್ ಕಟ್ಟಿ ಅಂತ ಸಾವಿರಾರು ರು. ಬಿಲ್​ ಬಂದಿದೆ. ಚೆಸ್ಕಾಂನ ಕೆಲವು ಕಾಣದ ಕೈಗಳು ಇಲ್ಲಿ ಭಾರೀ ಗೋಲ್ಮಾಲ್​ ನಡೆಸಿರುವ ಶಂಕೆ ವ್ಯಕ್ತವಾಗಿದೆ.

ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಸಲು ಆಗ್ರಹ

Feb 20 2024, 01:51 AM IST
ಜೆಸ್ಕಾಂ ಇಲಾಖೆಯ ಅಧಿಕಾರಿಗಳು ಎಚ್ಚೆತ್ತು ಮುಂಚಿನಂತೆ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಸುವ ಮೂಲಕ ರೈತರಿಗೆ ಅನುಕೂಲತೆ ಕಲ್ಪಿಸಿಕೊಡಬೇಕು.

ಅಕ್ರಮ ಪಂಪ್‌ಸೆಟ್‌ಗಳ ವಿದ್ಯುತ್ ಕಡಿತಗೊಳಿಸಿ: ಜಿಲ್ಲಾಧಿಕಾರಿ ಡಾ.ವೆಂಕಟೇಶ

Feb 18 2024, 01:37 AM IST
ತೀವ್ರ ಬರ ಹಿನ್ನೆಲೆಯಲ್ಲಿ ಭದ್ರಾ ಜಲಾಶಯದಲ್ಲಿ ನೀರು ಸಂಗ್ರಹ ಕಡಿಮೆಯಾಗಿದ್ದು, ಬೇಸಿಗೆ ಹಂಗಾಮಿನಲ್ಲಿ ಅರೆ ನೀರಾವರಿ ಬೆಳೆಗಳಿಗೆ ಫೆ.28ರವರೆಗೆ ನೀರು ಹರಿಸಲು ತೀರ್ಮಾನಿಸಿದ್ದು, ಬಲ ದಂಡೆ ಕಾಲುವೆ ಮೂಲಕ ಹರಿಯುವ ನೀರು ಅಚ್ಚುಕಟ್ಟಿನ ಕೊನೆಯ ಭಾಗಕ್ಕೂ ನೀರು ತಲುಪಿಸಲು ಉಸ್ತುವಾರಿ ತಂಡಗಳ ರಚಿಸಿ, ಬಿಗಿ ಕ್ರಮ ಕೈಗೊಳ್ಳಲಾಗಿದೆ.

ಕೊಡಗಿನ ಸಣ್ಣ ಕಾಫಿ ಬೆಳೆಗಾರರಿಗೂ ಉಚಿತ ವಿದ್ಯುತ್ ನೀಡಬೇಕು: ಆರ್. ಮಾಧವರೆಡ್ಡಿ ಕರೂರು

Feb 15 2024, 01:34 AM IST
ಸಣ್ಣ ಬೆಳೆಗಾರರಿಗೂ ಉಚಿತ ವಿದ್ಯುತ್

ವಿದ್ಯುತ್ ಮಿತವಾಗಿ ಬಳಸಿ: ಜೆ.ಟಿ.ಪಾಟೀಲ

Feb 13 2024, 12:47 AM IST
ಬಾಗಲಕೋಟೆ; ನಿತ್ಯ ಜೀವನಕ್ಕೆ ಬಹು ಉಪಯುಕ್ತವಾದ ವಿದ್ಯುತ್ ನ್ನು ಸಾರ್ವಜನಿಕರು ಮಿತವಾಗಿ ಬಳಸಿಕೊಳ್ಳಬೇಕೆಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ, ಶಾಸಕ ಜೆ.ಟಿ. ಪಾಟೀಲ ಸಲಹೆ ನೀಡಿದರು. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಅಧೀನದ ಬಾಗಲಕೋಟೆ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವತಿಯಿಂದ ಬೀಳಗಿ ಮತಕ್ಷೇತ್ರ ವ್ಯಾಪ್ತಿಯ ಯಡಹಳ್ಳಿ ಸಾಳಗುಂದಿ, ಆನದಿನ್ನಿ ಕ್ರಾಸ್, ಛಬ್ಬಿ ಗ್ರಾಮಗಳ ಮನೆಗಳಿಗೆ ನಿರಂತರ ವಿದ್ಯುತ್ ಪೂರೈಸುವ ಪೂರ್ಣಗೊಂಡ ಕಾಮಗಾರಿ ಲೋಕಾರ್ಪಣೆಗೊಳಿಸಿ ಮಾತನಾಡಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 40
  • next >

More Trending News

Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved