ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ದುಬಾರಿಯಾದರೂ ವಿದ್ಯುತ್ ಖರೀದಿ ಅನಿವಾರ್ಯ: ಚೆಲುವರಾಯಸ್ವಾಮಿ
Oct 15 2023, 12:45 AM IST
ರಾಜ್ಯದಲ್ಲಿ ಈ ಬಾರಿ ಮಳೆ ಕಡಿಮೆಯಾಗಿ ಸಹಜವಾಗಿಯೇ ಆಹಾರ ಬೆಳೆ ಉತ್ಪಾದನೆ ಕಡಿಮೆಯಾಗಿದೆ, ಆದರೆ ಆಹಾರ ಕೊರತೆಯಾಗಂತೆ ರಾಜ್ಯ ಸರ್ಕಾರ ನಿರ್ವಹಣೆ ಮಾಡುತ್ತದೆ ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ ಹೇಳಿದ್ದಾರೆ.
ವಿದ್ಯುತ್ ಪ್ರಸರಣ ಗೋಪುರ ನಿರ್ಮಾಣಕ್ಕೆ ರೈತರ ವಿರೋಧ
Oct 14 2023, 01:00 AM IST
ದಾಬಸ್ಪೇಟೆ: ತ್ಯಾಮಗೊಂಡ್ಲು ಹೋಬಳಿಯ ಮಣ್ಣೆ ಗ್ರಾಪಂ ವ್ಯಾಪ್ತಿಯಲ್ಲಿನ ಕೃಷಿ ಭೂಮಿಯಲ್ಲಿ ವುದ್ಯುತ್ ಪ್ರಸರಣ ಗೋಪುರಗಳನ್ನು ನಿರ್ಮಿಸಲು ಕೆಪಿಟಿಸಿಎಸ್ ಮುಂದಾಗಿರುವುದಕ್ಕೆ ರೈತರು ವಿರೋಧ ವ್ಯಕ್ತಪಡಿಸಿ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎಂ.ಶ್ರೀನಿವಾಸ್ ಅವರಿಗೆ ಮನವಿ ಮಾಡಿದರು.
ನಿರಂತರ ವಿದ್ಯುತ್ ಸರಬರಾಜು ಮಾಡಲು ಆಗ್ರಹಿಸಿ ರಾಂಪುರ, ಕೋನಸಾಗರದಲ್ಲಿ ಪ್ರತಿಭಟನೆ
Oct 14 2023, 01:00 AM IST
ರಾಂಪುರ, ಓಬಳಾಪುರ, ಪಕ್ಕುರ್ತಿ, ಕೊಂಡಾಪುರ, ಎನ್.ಆರ್.ಕೆ.ಪುರ, ಜಂಬಲ ಮಲ್ಕಿ ಮತ್ತಿತರ ಗ್ರಾಮಗಳ ರೈತರ ಧರಣಿ
ವಿದ್ಯುತ್ ಪೊರೈಕೆಗೆ ಆಗ್ರಹಿಸಿ ಹೆಸ್ಕಾಂ ಕಚೇರಿಗೆ ರೈತರಿಂದ ಬೀಗ
Oct 13 2023, 12:16 AM IST
ಗದಗ ಹಗಲು ವೇಳೆಯಲ್ಲಿ ೭ ಗಂಟೆಗಳ ಕಾಲ ನೀರಾವರಿ ಪಂಪ್ಸೆಟ್ಗಳಿಗೆ ವಿದ್ಯುತ್ ಪೊರೈಕೆ ಮಾಡಬೇಕೆಂದು ತಾಲೂಕಿನ ಲಕ್ಕುಂಡಿ ರೈತರು ಹೆಸ್ಕಾಂ ಕಚೇರಿಗೆ ಗುರುವಾರ ಬೀಗ ಹಾಕಿ ಪ್ರತಿಭಟಿಸಿದರು.
ರಾಜ್ಯದಲ್ಲಿ ಈಗ 4000 ಮೆ.ವ್ಯಾ. ವಿದ್ಯುತ್ ಅಭಾವ
Oct 13 2023, 12:15 AM IST
ರಾಜ್ಯದಲ್ಲಿ ವಿದ್ಯುತ್ನ ತೀವ್ರ ಕೊರತೆ ಮುಂದುವರೆದಿದೆ. ವಿದ್ಯುತ್ ಬೇಡಿಕೆ ಸರಾಸರಿ 15 ಸಾವಿರ ಮೆ.ವ್ಯಾಟ್ ತಲುಪಿದ್ದು, ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆ ಮಾಡಲಾಗದೆ ನಿತ್ಯ 3 ಸಾವಿರದಿಂದ 4 ಸಾವಿರ ಮೆ.ವ್ಯಾಟ್ನಷ್ಟು ವಿದ್ಯುತ್ ಕಡಿಮೆ ಬಳಸುವ ಮೂಲಕ ಅನಧಿಕೃತ ಲೋಡ್ ಶೆಡ್ಡಿಂಗ್ಗೆ ಇಂಧನ ಇಲಾಖೆ ಮೊರೆ ಹೋಗಿದೆ.
ಅಸಮರ್ಪಕ ವಿದ್ಯುತ್ ಪೂರೈಕೆ ರೈತರಿಂದ ಬೆಸ್ಕಾಂ ಕಚೇರಿಗೆ ಮುತ್ತಿಗೆ
Oct 13 2023, 12:15 AM IST
ಅಸಮರ್ಪಕ ವಿದ್ಯುತ್ ಪೂರೈಕೆ ವಿರೋಧಿಸಿ ನೂರಾರು ರೈತರು ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಅಸಮರ್ಪಕ ವಿದ್ಯುತ್ ಪೂರೈಕೆಗೆ ರೈತರ ಆಕ್ರೋಶ
Oct 13 2023, 12:15 AM IST
ಅಸಮರ್ಪಕ ವಿದ್ಯುತ್ ಪೂರೈಕೆ, ಸಿಂಗಲ್ ಫೇಸ್ ವಿದ್ಯುತ್ ಸ್ಥಗಿತ ಮಾಡಿರುವ ಬೆಸ್ಕಾಂ ನಡೆ ವಿರೋಧಿಸಿ ರೈತ ಸಂಘಟನೆಗಳು ಗುರುವಾರ ಪ್ರತ್ಯೆಕ ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕಿವೆ. ವಿದ್ಯುತ್ ಪೂರೈಕೆಯಲ್ಲಿ ಆಗುತ್ತಿರುವ ವ್ಯತ್ಯಯಕ್ಕೆ ರೈತರ ಹೋರಾಟ ಜಿಲ್ಲೆಯಾದ್ಯಂತ ವ್ಯಾಪಿಸುತ್ತಿದ್ದು ಅಕ್ಟೋಬರ್ 18 ರಂದು ಹೆದ್ದಾರಿ ಬಂದ್ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ.
ವಿದ್ಯುತ್ ಪೂರೈಕೆಗಾಗಿ ರೈತರ ಅಹೋರಾತ್ರಿ ಧರಣಿ 2ನೇ ದಿನಕ್ಕೆ
Oct 12 2023, 12:00 AM IST
ಜಿಲ್ಲೆಯ ಕೃಷಿ ಪಂಪ್ಸೆಟ್ಗಳಿಗೆ ಸಮರ್ಪಕ ವಿದ್ಯುತ್ ನೀಡುವಲ್ಲಿ ವಿಫಲವಾಗಿರುವ ಚೆಸ್ಕಾಂ ಅಧಿಕಾರಿಗಳ ವಿರುದ್ಧ ಜಿಲ್ಲಾ ರೈತ ಸಂಘದ ಪದಾಧಿಕಾರಿಗಳು ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ನಿನ್ನೆಯಿಂದ ಆಹೋರಾತ್ರಿ ಧರಣಿ ಆರಂಭಿಸಿದ್ದು, 2ನೇ ದಿನವಾದ ಬುಧವಾರ ಸರ್ಕಾರ ಹಾಗೂ ಚೆಸ್ಕಾಂ ಹಾಗೂ ಜಿಲ್ಲಾಡಳಿತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ಧರಣಿ ಮುಂದುವರಿಸಿದ್ದಾರೆ.
ವಿದ್ಯುತ್ ಕಡಿತಕ್ಕೆ ಆಕ್ರೋಶ<bha>;</bha> ರೈತರಿಂದ ಹೆದ್ದಾರಿ ಬಂದ್
Oct 12 2023, 12:00 AM IST
ಕುರುಬರಹಳ್ಳಿ ಸಮೀಪ ಸತತ 8ಗಂಟೆ ರಸ್ತೆ ತಡೆದು ಪ್ರತಿಭಟನೆ, ರಸ್ತೆಯಲ್ಲೇ ಅಡುಗೆ ತಯಾರಿಸಿ ಊಟ ಮುಗಿಸಿದ ಅನ್ನದಾತರು
ಭಾರಿ ಮಳೆ: ಧರೆಗುರುಳಿದ ಮರ, ವಿದ್ಯುತ್ ಕಂಬಗಳು
Oct 11 2023, 12:45 AM IST
ಭಾರಿ ಮಳೆಯಿಂದಾಗಿ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಹಾಗೂ ಟ್ರಾನ್ಸ್ ಫಾರ್ಮರ್ ಗಳು ಧರಗುರುಳಿದೆ.
< previous
1
...
28
29
30
31
32
33
34
35
36
next >
More Trending News
Top Stories
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು
ಒಳಮೀಸಲಾತಿ ಜಾರಿಗೆ ದತ್ತಾಂಶ ಬೇಕು: ಸಿದ್ದರಾಮಯ್ಯ
ಸುಹಾಸ್ ಶೆಟ್ಟಿ ಹತ್ಯೆಗೆ ವಿದೇಶಿ ಫಂಡಿಂಗ್ ?
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಒಳಮೀಸಲಾತಿ ಸಮೀಕ್ಷೆ ಮೊದಲ ದಿನ ಸುಸೂತ್ರ