• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯುತ್ ಮಗ್ಗ ನೇಕಾರರಿಗೆ ಕೈಮಗ್ಗ ಮೀಸಲಾತಿ ಜಾಗೃತಿ

Jan 06 2024, 02:00 AM IST
ದೊಡ್ಡಬಳ್ಳಾಪುರ: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಸ್ಥಳೀಯ ದೊಡ್ಡಬಳ್ಳಾಪುರ ಕ್ಷೇತ್ರದ ವಿದ್ಯುತ್ ಮಗ್ಗ ನೇಕಾರರಿಗೆ ಕೈಮಗ್ಗ ಮೀಸಲಾತಿ ಅಧಿನಿಯಮ-1985 ರಡಿ ಕಾಯ್ದೆಯ ಬಗ್ಗೆ ಅರಿವು ಮೂಡಿಸಲಾಯಿತು.

ವಿದ್ಯುತ್ ಪೂರೈಕೆಗೆ ಗಡುವು

Jan 05 2024, 01:45 AM IST
ಅಂಬೋಳಿ ಗ್ರಾಮದ ಮಜರೆಗಳಾದ ಕಾಮರೆ, ಬಿಕಂಡಿ, ಚಾಂದೇಗಾಳಿ, ಫೊಂಡೆಗಾಳಿ, ಭೋಗಾಳಿ ಮತ್ತು ಕುಂಬಾರಮಾತಿ ಮಜರೆಗಳಲ್ಲಿ 20ಕ್ಕೂ ಹೆಚ್ಚು ಕುಟುಂಬಗಳು ಅನಾದಿ ಕಾಲದಿಂದಲೂ ಬದುಕುತ್ತಿದ್ದಾರೆ. ದೇಶ ಸ್ವಾತಂತ್ರ್ಯವಾಗಿ 7 ದಶಕ ಕಳೆದರೂ ಇವರ ಮನೆಯ ಕತ್ತಲೆ ಹೋಗಲಾಡಿಸುವ ಕೆಲಸವಾಗಿಲ್ಲ.

ಕೃಷಿ ಪಂಪ್ ಸೆಟ್‌ಗಳಿಗೆ ಸಮರ್ಪಕ ವಿದ್ಯುತ್, ಪರಿವರ್ತಕ ನೀಡುವಂತೆ ರೈತರ ಪ್ರತಿಭಟನೆ

Dec 28 2023, 01:46 AM IST
ಕೆ.ಆರ್.ಪೇಟೆ ತಾಲೂಕಿನಲ್ಲಿ ಸಾಕಷ್ಟು ರೈತರು ಹಣ ಕಟ್ಟಿ ವಿದ್ಯುತ್ ಪರಿವರ್ತಕಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಸೆಸ್ಕಾಂ ಇದುವರೆಗೂ ರೈತರ ಪಂಪ್ ಸೆಟ್ಟುಗಳಿಗೆ ಅಗತ್ಯ ವಿದ್ಯುತ್‌ ಜೊತೆಗೆ ಟಿಸಿ ಅಳವಡಿಸಿಲ್ಲ. ಗ್ರಾಮೀಣ ಪ್ರದೇಶದಲ್ಲಿ ನಿರಂತರ ಜ್ಯೋತಿ ಕಾಮಗಾರಿ ಹೆಸರಿನಲ್ಲಿ ಪ್ರತ್ಯೇಕ ವಿದ್ಯುತ್ ಲೈನ್ ಎಳೆಯಲಾಗುತ್ತಿದೆ. ಇದನ್ನು ತಕ್ಷಣ ಕೈಬಿಡಬೇಕು.

ಬಾಕಿ ವಿದ್ಯುತ್ ಬಿಲ್‌ ಸರ್ಕಾರವೇ ಭರಿಸಲಿ

Dec 24 2023, 01:45 AM IST
ಹೆಸ್ಕಾಂ ಅಧಿಕಾರಿಗಳ ವಿರುದ್ಧ ನೇಕಾರರ ಪ್ರತಿಭಟನೆ

ಗ್ರಿಡ್‌ಗೆ ವಿದ್ಯುತ್ ಸರಬರಾಜು ವಯರ್‌ನಲ್ಲಿ ಬೆಂಕಿ: ಸ್ಥಳೀಯರಿಂದ ನಿಯಂತ್ರಣ

Dec 23 2023, 01:46 AM IST
ಬೆಳ್ತಂಗಡಿ ತಾಲೂಕಿನ ನೆರಿಯ ಅಣಿಯೂರು‌ ಹಳ್ಳದ ಖಾಸಗಿ ಕಿರು ಜಲವಿದ್ಯುತ್ ಯೋಜನೆಯಿಂದ ಗುರುವಾಯನಕೆರೆ ಪವರ್ ಗ್ರಿಡ್ ಗೆ ವಿದ್ಯುತ್ ಹರಿಯುವ ವಯರ್‌ನಲ್ಲಿ ರಾತ್ರಿ ಬೆಂಕಿ ಹೊತ್ತಿ‌ ಉರಿದ ಘಟನೆ ಸೋಮಂತಡ್ಕ ಶಾರದಾ ನಗರ ಅಡೂರು ಸಮೀಪದಲ್ಲಿ ನಡೆದಿದೆ.

ವಿದ್ಯುತ್ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಜಾಥಾ

Dec 22 2023, 01:30 AM IST
ಬೆಸ್ಕಾಂ ರಾಮನಗರದ ವಿಭಾಗದಿಂದ ವಿದ್ಯುತ್ ಅವಘಡಗಳ ಬಗ್ಗೆ ಜಾಗೃತಿ ಜಾಥಾ, ನಿಗಮದ ಅಧಿಕಾರಿ, ಅಭಿಯಂತರರು ಭಾಗಿ

ವಿದ್ಯುತ್ ಅಪಘಾತದಿಂದ ಜನರ ಪ್ರಾಣ ರಕ್ಷಿಸುವುದು ಎಲ್ಲರ ಜವಾಬ್ದಾರಿ

Dec 20 2023, 01:15 AM IST
ವಿದ್ಯುತ್ ಉಳಿತಾಯ ಮತ್ತು ವಿದ್ಯುತ್ ಅಪಘಾತಗಳಿಂದ ಜನರ ಪ್ರಾಣ ರಕ್ಷಿಸುವುದು ಪ್ರತಿಯೊಬ್ಬರ ಸಾಮಾಜಿಕ ಜವಾಬ್ದಾರಿ ಎಂದು ತುಮಕೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಸೂರ್ಯಕಲಾ ಅಭಿಪ್ರಾಯಪಟ್ಟಿದ್ದಾರೆ.

ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು

Dec 16 2023, 02:00 AM IST
ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು, ಸೆಸ್ಕಾಂ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ, ಪರಿಹಾರಕ್ಕೆ ನೀಡಲು ಆಗ್ರಹ, ಹಳೆಯ ಕಾಲದ ವಿದ್ಯುತ್ ಲೈನುಗಳನ್ನು ಬದಲಿಸಿದ ಕಾರಣ ಅಲ್ಲಲ್ಲಿ ವಿದ್ಯುತ್ ತಂತಿಗಳು ತುಂಡಾಗಿ ಬೀಳುತ್ತಿವೆ: ಆರೋಪ

ವಿದ್ಯುತ್ ಕಂಬದ ಪ್ಯಾನಲ್ ಬಾಕ್ಸ್‌ಗೆ ತಾತ್ಕಾಲಿಕ ಮುಚ್ಚಳ

Dec 16 2023, 02:00 AM IST
ರವೀಂದ್ರನಾಥ ಟಾಗೋರ ಕಡಲ ತೀರ, ಮಾಲಾದೇವಿ ಕ್ರೀಡಾಂಗಣ ಒಳಗೊಂಡು ವಿವಿಧೆಡೆ ಜನರು ಹೆಚ್ಚಿನ ಪ್ರಮಾಣದಲ್ಲಿ ಸೇರುವ ಸ್ಥಳಗಳಲ್ಲೇ ಈ ರೀತಿಯಾಗಿದ್ದು, ತೆರೆದ ಪ್ಯಾನಲ್ ಬಾಕ್ಸ್ ಅತ್ಯಂತ ಅಪಾಯಕಾರಿ

ವಿದ್ಯುತ್ ಅವಘಡ ತಡೆಯುವ ಕುರಿತು ಜನ ಜಾಗೃತಿ

Dec 16 2023, 02:00 AM IST
ವಿದ್ಯುತ್ ಅಪಘಾತ ತಡೆಯುವ ಸಪ್ತಾಹದ ಅಂಗವಾಗಿ ಬೆಸ್ಕಾಂ ತುಮಕೂರು ವಿಭಾಗದ ವತಿಯಿಂದ ವಿದ್ಯುತ್ ಸುರಕ್ಷತಾ ಜಾಥಾವನ್ನು ನಗರದಲ್ಲಿ ನಡೆಸಲಾಯಿತು. ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಆರಂಭವಾದ ವಿದ್ಯುತ್ ಸುರಕ್ಷತಾ ಜನಜಾಗೃತಿ ಜಾಥಾಕ್ಕೆ ಬೆಸ್ಕಾಂ ಅಧೀಕ್ಷಕ ಎಂಜಿನಿಯರ್ ಎಚ್.ವಿ. ಕೃಷ್ಣ ಪ್ರಸಾದ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಸಾರ್ವಜನಿಕರು, ರೈತರು, ಶಾಲಾ ಮಕ್ಕಳು ಹಾಗೂ ಬೆಸ್ಕಾಂ ಸಿಬ್ಬಂದಿಗೆ ವಿದ್ಯುತ್ ಅಪಘಾತವನ್ನು ತಡೆಯುವ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜಾಥಾ ನಡೆಸಲಾಗುತ್ತಿದೆ ಎಂದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • 43
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved