• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಗಲು ಹೊತ್ತಿನಲ್ಲೇ ಪಂಪ್‌ಸೇಟ್‌ಗಳಿಗೆ 8 ತಾಸು ವಿದ್ಯುತ್ ಪೂರೈಸಿ

Nov 07 2023, 01:31 AM IST
ಚೌಡಮ್ಮ ವೃತ್ತದಿಂದ ಮೆಸ್ಕಾಂವರೆಗೆ ಸರ್ಕಾರದ ವಿರುದ್ಧ ಘೋಷಣೆ

ಕೃಷಿ, ಕುಡಿಯುವ ನೀರು ಪೂರೈಕೆಗೆ ಸಮರ್ಪಕ ವಿದ್ಯುತ್ ಒದಗಿಸಿ

Nov 07 2023, 01:30 AM IST
ಸಾರ್ವಜನಿಕರ ಅಹವಾಲು ಸ್ವೀಕಾರ

ಅಸಮರ್ಪಕ ವಿದ್ಯುತ್ ಪೂರೈಕೆ: ರೈತರ ಕಂಗಾಲು

Nov 06 2023, 12:46 AM IST
ಚನ್ನಪಟ್ಟಣ: ಸರ್ಕಾರ ರೈತರ ಪಂಪ್‌ಸೆಟ್‌ಗಳಿಗೆ ನಿರಂತರ 7 ಗಂಟೆ ವಿದ್ಯುತ್ ಪೂರೈಕೆ ಮಾಡುವುದಾಗಿ ಹೇಳುತ್ತದೆ. ಆದರೆ ವಾಸ್ತವವಾಗಿ ಒಂದೆರಡು ಗಂಟೆ ವಿದ್ಯುತ್ ಅನ್ನು ಸರಿಯಾಗಿ ಪೂರೈಸುತ್ತಿಲ್ಲ. ಮಳೆ ಅಭಾವ ಹಾಗೂ ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ರಾಜ್ಯ ರೈತ ಸಂಘದ ಬೆಂಗಳೂರು ವಿಭಾಗೀಯ ಉಪಾಧ್ಯಕ್ಷ ಕೆ.ಮಲ್ಲಯ್ಯ ಬೇಸರ ವ್ಯಕ್ತಪಡಿಸಿದರು.

ವಿದ್ಯುತ್, ರೈಲ್ವೆ ಖಾಸಗೀಕರಣ ವಿರೋಧಿಸಿ ಸಿಐಟಿಯು ಪ್ರತಿಭಟನೆ

Nov 04 2023, 12:32 AM IST
ವಿದ್ಯುತ್ ಮತ್ತು ರೈಲ್ವೆಯನ್ನು ಕೆಂದ್ರ ಸರ್ಕಾರ ಖಾಸಗೀಕರಣ ಮಾಡಲು ಹೊರಟಿದೆ ಎಂದು ಆರೋಪಿಸಿ ನಗರದಲ್ಲಿ ಸಿಐಟಿಯು ವತಿಯಿಂದ ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ವಿದ್ಯುತ್ ಮಿತ ಬಳಕೆಗಾಗಿ ಜಾಗೃತಿ ಮೂಡಿಸಿ

Nov 04 2023, 12:30 AM IST
ಮಳೆ ಕೊರತೆಯಿಂದಾಗಿ ರಾಜ್ಯಾದ್ಯಂತ ವಿದ್ಯುತ್ ಕೊರತೆ ಉಂಟಾಗಿದ್ದು, ವಿದ್ಯುತ್ ಮಿತ ಬಳಕೆಗಾಗಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಸೂಚಿಸಿದರು. ಹಾನಗಲ್ಲದಲ್ಲಿ ತಾಪಂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ತೀವ್ರ ಮಳೆ ಕೊರತೆಯಿಂದ ವಿದ್ಯುತ್ ಉತ್ಪಾದನೆ ಕುಸಿದಿದ್ದು, ಇಂಥ ಸಂದಿಗ್ಧ ಸಂದರ್ಭದಲ್ಲಿ ವಿದ್ಯುತ್ ಪೋಲಾಗುವುದನ್ನು ತಡೆಗಟ್ಟಬೇಕಿದೆ ಎಂದರು.

ರೈಲ್ವೆ, ವಿದ್ಯುತ್ ಖಾಸಗೀಕರಣ ಖಂಡಿಸಿ ಪ್ರತಿಭಟನೆ

Nov 04 2023, 12:30 AM IST
ರೈಲು ನಿಲ್ದಾಣದ ಮುಂದೆ ಸಿಐಟಿಯು ಜಿಲ್ಲಾ ಸಮಿತಿಯಿಂದ ಹೋರಾಟ

ಹಗಲಿನಲ್ಲೇ 5ಗಂಟೆ ವಿದ್ಯುತ್ ಪೂರೈಸಿ: ಸಿಎಂ

Nov 01 2023, 01:01 AM IST
ಹಗಲಿನಲ್ಲೇ 5ಗಂಟೆ ವಿದ್ಯುತ್ ಪೂರೈಸಿ: ಸಿಎಂಕೃಷಿ ಪಂಸೆಟ್ ಗಳಿಗೆ ಹಗಲಿನ ವೇಳೆ 5:00 ನಿರಂತರ ವಿದ್ಯುತ್ ಸರಬರಾಜು ಮಾಡಿ

ವಿದ್ಯುತ್ ಸಮಸ್ಯೆ, ಬೆಳೆ ನಷ್ಟ ಪರಿಹಾರಕ್ಕೆ ನ.20 ಗಡುವು

Oct 31 2023, 01:16 AM IST
ಬಗರ್ ಹುಕುಂ ಸಾಗುವಳಿ ಪತ್ರ ನೀಡಿ, ಜಿಲ್ಲೆಯ ರೈತರ ಬೇಡಿಕೆಗಳ ಈಡೇರಿಸಿ, ಸಮಸ್ಯೆ ಪರಿಹರಿಸಿ: ರಾಜ್ಯ ರೈತ ಸಂಘ ಒತ್ತಾಯ

ವಿದ್ಯುತ್ ಸಮಸ್ಯೆಯಿಂದ ರೈತರ ಯಮಯಾತನೆ-ಸಂಗಣ್ಣ ಕರಡಿ

Oct 28 2023, 01:15 AM IST
ಕರೆಂಟ್ ಉಚಿತ ಕೊಡುವುದಕ್ಕೆ ನಮ್ಮದೇನೂ ತಕರಾರು ಇಲ್ಲ. ಆದರೆ, ದೇಶಕ್ಕೆ ಅನ್ನ ಹಾಕುವ ರೈತರಿಗೆ ಕೊಡುವ ವಿದ್ಯುತ್ ಕಡಿತ ಮಾಡಿದ್ದು ಏಕೆ? ವಿದ್ಯುತ್ ಸಮಸ್ಯೆಯಿಂದ ರೈತರು ಯಮಯಾತನೆ ಅನುಭವಿಸುವಂತಾಗಿದೆ ಎಂದು ಸಂಸದ ಸಂಗಣ್ಣ ಕರಡಿ ಕಿಡಿಕಾರಿದ್ದಾರೆ.

ಪಂಪ್‌ಸೆಟ್‌ಗೆ ಸಮರ್ಪಕವಾಗಿ ಸಿಗದ ವಿದ್ಯುತ್: ರೈತ ಹೈರಾಣು

Oct 27 2023, 12:30 AM IST
ತಾಲೂಕಿನ ಕೃಷಿ ಪಂಪ್‌ಸೆಟ್‌ಗೆ ಅನಿಯಮಿತವಾಗಿ ವಿದ್ಯುತ್ ಪೂರೈಸಲಾಗುತ್ತಿದೆ. ಮೊದಲೇ ಮಳೆ ಕೊರತೆಯಿಂದ ಕಂಗೆಟ್ಟಿರುವ ಅನ್ನದಾತರಿಗೆ ಅಳಿದುಳಿದು ಬೆಳೆ ಉಳಿಸಿಕೊಳ್ಳುವುದೇ ಸವಾಲಾಗಿದೆ. ರಾತ್ರಿ, ಸಂಜೆ, ಮಧ್ಯ ರಾತ್ರಿ ಹೀಗೆ ನಿರ್ದಿಷ್ಟ ಸಮಯವಿಲ್ಲದೆ ವಿದ್ಯುತ್‌ ಕೊಡುತ್ತಿರುವುದರಿಂದ ರೈತ ಹೈರಾಣಾಗಿದ್ದಾನೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved