• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೂ.11 ಕ್ಕೆ ಕುಸುಮ್‌-ಸಿ ಯೋಜನೆಗೆ ಚಾಲನೆ : ರೈತರಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್

Jun 10 2025, 09:47 AM IST

ರೈತರಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂ.11ರಂದು ಗೌರಿಬಿದನೂರಿನಲ್ಲಿ ಅಧಿಕೃತ ಚಾಲನೆ

ರೈತರೊಂದಿಗೆ ಸೌಜನ್ಯದಿಂದ ವರ್ತಿಸಿ, ವಿದ್ಯುತ್ ಸಮಸ್ಯೆ ಬಗೆಹರಿಸಿ: ಕೆ.ಜೆ.ಜಾರ್ಜ್

Jun 05 2025, 02:29 AM IST
ಮೈಸೂರು ನಗರ ಮಾತ್ರವಲ್ಲದೆ, ಜಿಲ್ಲಾದ್ಯಂತ ಸಮರ್ಕಪ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪಂಪ್ ಹೌಸ್ ಗಳಿಗೂ ವಿದ್ಯುತ್ ಸಮಸ್ಯೆಯಾಗದಂತೆ ಗಮನ ಹರಿಸಲಾಗುವುದು. ಸೆಸ್ಕ್ ಅಧಿಕಾರಿಗಳು ಜನಪ್ರತಿನಿಧಿಗಳನ್ನು ಭೇಟಿಯಾಗಿ ಅವರ ಸಲಹೆ ಪಡೆದು ಕೆಲಸ ಮಾಡಬೇಕು.

ರಾಜ್ಯದಲ್ಲಿ 100 ವಿದ್ಯುತ್ ಉಪ ಕೇಂದ್ರ ಸ್ಥಾಪನೆ: ಇಂಧನ ಸಚಿವ ಕೆ.ಜೆ.ಜಾರ್ಜ್

Jun 05 2025, 12:58 AM IST
ಮೈಸೂರು ಜಿಲ್ಲೆಯಲ್ಲೂ ರೈತರು ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ವಿದ್ಯುತ್‌ ಪೂರೈಸಲು 44 ವಿದ್ಯುತ್‌ ಪ್ರಸರಣ ಉಪ ಕೇಂದ್ರಗಳನ್ನು ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ಪ್ರಸ್ತುತ ವಿದ್ಯುತ್ ಸಮಸ್ಯೆ ಇಲ್ಲದಿದ್ದರೂ ಮೂಲ ಸೌಕರ್ಯ ಕೊರತೆಯಿಂದಾಗಿ ಪೂರೈಕೆ ಸಮಸ್ಯೆಯಾಗುತ್ತಿದೆ. ಈ ಸಮಸ್ಯೆ ನಿವಾರಣೆಗೆ ವಿದ್ಯುತ್ ಪ್ರಸರಣ ಉಪ ಕೇಂದ್ರಗಳ ಸಂಖ್ಯೆ ಹೆಚ್ಚಿಸಲಾಗುತ್ತಿದೆ.

ಕೈಗಾ ವಿದ್ಯುತ್ ಲೈನ್‌ನಲ್ಲಿ ಬೆಂಕಿ; ರಾತ್ರೋ ರಾತ್ರಿ ಮನೆ ಬಿಟ್ಟ ಜನತೆ

Jun 04 2025, 02:15 AM IST
ಕೈಗಾ ವಿದ್ಯುತ್ ಲೈನ್‌ನಲ್ಲಿ ಭಾರಿ ಪ್ರಮಾಣದ ಬೆಂಕಿ ಕಂಡು ಬಂದಿದ್ದು, ಲೈನ್ ಸಮೀಪದ ಜನರು ರಾತ್ರೋ ರಾತ್ರಿ ಮನೆ ಬಿಡುವಂತಾದ ಘಟನೆ ಶನಿವಾರ ರಾತ್ರಿ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಗ್ರಾಹಕರಿಗೆ ಅನುಕೂಲವಾಗುವ ಕಡೆ ವಿದ್ಯುತ್ ಬಿಲ್ ಕೌಂಟರ್ ಆರಂಭಿಸಿ

Jun 03 2025, 01:11 AM IST
ವಿದ್ಯುತ್ ಗ್ರಾಹಕರಿಗೆ ಎನಿ ಟೈಮ್ ಪೇಮೆಂಟ್ (ಎಟಿಪಿ) ಕೇಂದ್ರ ರದ್ದಾಗಿರುವುದರಿಂದ ಗ್ರಾಹಕರಿಗೆ ತೊಂದರೆಯಾಗುತ್ತಿದೆ.

ವಿದ್ಯುತ್ ಸ್ಪರ್ಶ: ಮೇಯಲು ಹೋಗಿದ್ದ ನಾಲ್ಕು ಕುರಿಗಳು ಸಾವು

Jun 01 2025, 02:30 AM IST
ಕೋಡಿಪುರ ಗ್ರಾಮದ ವಾಸಿ ಬಸವೇಗೌಡರ ಪುತ್ರ ಸಿದ್ದರಾಮು ಅವರು ಕುರಿ ಸಾಕಾಣಿಕೆ ಮಾಡಿಕೊಂಡಿ ಜೀವನ ನಡೆಸುತ್ತಿದ್ದರು. ಎಂದಿನಂತೆ ತಮ್ಮ ಕುರಿಗಳನ್ನು ಮೇಯಿಸಲು ಅಗಸನಪುರ ವ್ಯಾಪ್ತಿಯ ಚಿಕ್ಕತಮ್ಮಯ್ಯ ಅವರ ಜಮೀನಿನಲ್ಲಿ ಮೇಯಲು ಬಿಡಲಾಗಿತ್ತು. ಈ ವೇಳೆ ತುಂಡಾದ ವಿದ್ಯುತ್ ತಂತಿ ತುಳಿದು ಪರಿಣಾಮ ಸ್ಥಳದಲ್ಲೇ ನಾಲ್ಕು ಕುರಿಗಳು ಮೃತಪಟ್ಟವು.

ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ವಿದ್ಯುತ್ ಮೀಟರ್ ಅಳವಡಿಸದಂತೆ ಮನವಿ

May 27 2025, 11:59 PM IST
ಈ ವಿಷಯವಾಗಿ ಹಿಂದೆ ಸಚಿವರಾಗಿದ್ದ ಸುನಿಲ್‌ ಕುಮಾರ್ ಅವರಿಗೆ ಮನವಿ ಮಾಡಿದ್ದೆವು. ಅವರು ಸ್ಥಳದಲ್ಲಿ ಅಧಿಕಾರಿಗಳಿಗೆ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ತೊಂದರೆ ಕೊಡದಂತೆ ಸೂಚನೆ ನೀಡಿದ್ದರು. ಪ್ರಸ್ತುತ ತಾವುಗಳು ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಮೀಟರ್ ಅಳವಡಿಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು.

ಭಾರಿ ಮಳೆ-ಗಾಳಿಗೆ ವಿದ್ಯುತ್ ಸಂಪರ್ಕ ಕಡಿತ, ಜನಜೀವನ ಅಸ್ತವ್ಯಸ್ತ

May 27 2025, 11:52 PM IST
ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಮರಗಳು ಧರೆಗುರುಳಿದೆ.

4 ದಿನಗಳಿಂದ ವಿದ್ಯುತ್-ನೀರು ವ್ಯತ್ಯಯ: ದಿಢೀರ್ ಪ್ರತಿಭಟನೆ

May 27 2025, 12:57 AM IST
ಯಳಂದೂರು ತಾಲೂಕಿನ ಹೊನ್ನೂರು, ಮೆಳ್ಳಹಳ್ಳಿ, ದುಗ್ಗಹಟ್ಟಿ, ಅಂಬಳೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಹಾಗೂ ನೀರು ವ್ಯತ್ಯಯ ಖಂಡಿಸಿ ರೈತ ಸಂಘದ ಸದಸ್ಯರು ಸಮವಾರ ಸಂಜೆ ದಿಢೀರ್ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ಮ‍ಳೆ ಬಿರುಸು: ವಿದ್ಯುತ್ ಇಲ್ಲದೆ ಜನತೆ ಪರದಾಟ

May 26 2025, 12:41 AM IST
ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ತೀವ್ರತೆ ಪಡೆದುಕೊಳ್ಳುವ ಮೂಲಕ ಬಿರುಸಿನ ಮಳೆಯಾಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 43
  • next >

More Trending News

Top Stories
ನಟ ದರ್ಶನ್‌ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
‘ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ 15 ಗುಂಟೆ ಜಾಗ ಕೊಡಿ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved