ಅನಧಿಕೃತ ಪಂಪ್ಸೆಟ್ಗಳ ಹಾವಳಿಯೇ ವಿದ್ಯುತ್ ಸಮಸ್ಯೆಗೆ ಕಾರಣ: ಮೆಸ್ಕಾಂ ಅಧೀಕ್ಷಕ ಮಂಜುನಾಥ್
Mar 01 2025, 01:03 AM ISTಬೀರೂರು, ಜಿಲ್ಲೆಯ 6 ತಾಲೂಕುಗಳಲ್ಲೂ ವಿದ್ಯುತ್ ಸಂಬಂಧಿತ ಯಾವುದೇ ಸಮಸ್ಯೆ ಇಲ್ಲ. ಆದರೆ ಬಯಲುಸೀಮೆ ಕಡೂರು ತಾಲೂಕಿನಲ್ಲಿ ಅತಿ ಹೆಚ್ಚು ವಿದ್ಯುತ್ ಪೂರೈಕೆ ಸಮಸ್ಯೆ ಎದುರಾಗಿರುವುದಕ್ಕೆ ಅನಧಿಕೃತ ಪಂಪ್ ಸೆಟ್ ಗಳೇ ಕಾರಣ ಎಂದು ಚಿಕ್ಕಮಗಳೂರು ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಎಂ.ಎಸ್. ಮಂಜುನಾಥ್ ತಿಳಿಸಿದರು.