ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ
Feb 23 2025, 12:31 AM ISTಬೆಸ್ಕಾಂ ನಿರ್ಲಕ್ಷ್ಯದಿಂದ ಬಹುತೇಕ ಕೈಗೆ ಬಂದಿರುವ ಆಲೂಗಡ್ಡೆ ಸೇರಿದಂತೆ ಹಲವು ಬೆಳೆ ನೀರಿಲ್ಲದೆ ಒಣಗುತ್ತಿದೆ. ವಿದ್ಯುತ್ ಕೊರತೆಯಿಲ್ಲದಿದ್ದರೂ ವಿದ್ಯುತ್ ನಿರ್ವಹಣೆ ಹಾಗೂ ಹಂಚಿಕೆ ಮಾಡುವಲ್ಲಿ ಬೆಸ್ಕಾಂ ಅಧಿಕಾರಿಗಳು ವಿಫಲರಾಗಿದ್ದಾರೆ. ಮೂರು ತಿಂಗಳ ಹಿಂದೆ ಬೆಸ್ಕಾಂ ಅಧಿಕಾರಿಗಳಿಗೆ ವಿವಿಧ ಗ್ರಾಮಗಳ ವಿದ್ಯುತ್ ವಿತರಣೆಗಾಗಿ ಪೂರ್ವಸಿದ್ಧತೆ ಮಾಡಿಕೊಳ್ಳಲು ಸಲಹೆ ನೀಡಿದ್ದರೂ ನಿರ್ಲಕ್ಷ್ಯ ತೋರಿದ್ದಾರೆ