• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರಿ ಮಳೆ-ಗಾಳಿಗೆ ವಿದ್ಯುತ್ ಸಂಪರ್ಕ ಕಡಿತ, ಜನಜೀವನ ಅಸ್ತವ್ಯಸ್ತ

May 27 2025, 11:52 PM IST
ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಮರಗಳು ಧರೆಗುರುಳಿದೆ.

4 ದಿನಗಳಿಂದ ವಿದ್ಯುತ್-ನೀರು ವ್ಯತ್ಯಯ: ದಿಢೀರ್ ಪ್ರತಿಭಟನೆ

May 27 2025, 12:57 AM IST
ಯಳಂದೂರು ತಾಲೂಕಿನ ಹೊನ್ನೂರು, ಮೆಳ್ಳಹಳ್ಳಿ, ದುಗ್ಗಹಟ್ಟಿ, ಅಂಬಳೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಹಾಗೂ ನೀರು ವ್ಯತ್ಯಯ ಖಂಡಿಸಿ ರೈತ ಸಂಘದ ಸದಸ್ಯರು ಸಮವಾರ ಸಂಜೆ ದಿಢೀರ್ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ಮ‍ಳೆ ಬಿರುಸು: ವಿದ್ಯುತ್ ಇಲ್ಲದೆ ಜನತೆ ಪರದಾಟ

May 26 2025, 12:41 AM IST
ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ತೀವ್ರತೆ ಪಡೆದುಕೊಳ್ಳುವ ಮೂಲಕ ಬಿರುಸಿನ ಮಳೆಯಾಗುತ್ತಿದೆ.

ವಿದ್ಯುತ್ ತಂತಿ ತಗುಲಿ ಐದು ವರ್ಷದ ಮಗು ಸಾವು: ತಾಯಿಗೆ ಗಾಯ

May 25 2025, 11:53 PM IST
ವಿದ್ಯುತ್ ತಂತಿ ತಗುಲಿ ಮಗು ಮೃತಪಟ್ಟು, ತಾಯಿ ಗಾಯಗೊಂಡಿರುವ ಘಟನೆ ಪಾಂಡವಪುರ ತಾಲೂಕಿನ ಚಿಕ್ಕಮರಳಿ ಗ್ರಾಮದಲ್ಲಿ ನಡೆದಿದೆ.ತಾಲೂಕಿನ ಬನ್ನಂಗಾಡಿ ಗ್ರಾಮ ಸುಧೀರ್ ಪುತ್ರ ಸಂಜು (5) ಮೃತ ಬಾಲಕ. ಶಿಲ್ಪ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುಂಕಾತೊಣ್ಣೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಯುವ ರೈತ ಸಾವು

May 25 2025, 02:49 AM IST
ವಿದ್ಯುತ್ ಸ್ಪರ್ಶದಿಂದ ಯುವ ರೈತ ಮೃತಪಟ್ಟಿರುವ ಘಟನೆ ವಾರ್ತೆ ಪಾಂಡವಪುರ ತಾಲೂಕಿನ ಸುಂಕಾತೊಣ್ಣೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ರೈತ ಕಲ್ಲು ವೀರೇಗೌಡರ ಪುತ್ರ ಅಕ್ಷಯ್ (30) ಮೃತ ಯುವ ರೈತ.

ಕೋಟೇಶ್ವರ: ನವೀಕೃತ ವಿದ್ಯುತ್ ಚಿತಾಗಾರ ಲೋಕಾರ್ಪಣೆ

May 25 2025, 01:31 AM IST
ಉಡುಪಿ ಜಿಲ್ಲಾ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕುಂದಾಪುರ ತಾ.ಪಂ. ಮತ್ತು ಕೋಟೇಶ್ವರ ಗ್ರಾ.ಪಂ.ಗಳ ನೇತೃತ್ವದಲ್ಲಿ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿರುವ ಸುಮಾರು 25 ವರ್ಷಗಳ ಹಿಂದಿನ ಹಿಂದೂ ರುದ್ರಭೂಮಿಯನ್ನು ಸುಮಾರು 1 ಕೋಟಿ ರು. ವೆಚ್ಚದಲ್ಲಿ ಆಧುನಿಕರಣಗೊಳಿಸಲಾಗಿದ್ದು, ಈ ವಿದ್ಯುತ್ ಚಿತಾಗಾರವನ್ನು ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು.

ಕಲ್ಲುಸಾದರಹಳ್ಳಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ಚಾಲನೆ

May 20 2025, 01:34 AM IST
ಅರಸೀಕೆರೆ ತಾಲೂಕಿನ ಕಣ್ಣಕಟ್ಟೆ ಹೋಬಳಿಯ ಕಲ್ಲುಸಾದರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊಸದಾಗಿ ವಾಲೇಹಳ್ಳಿ ಫೀಡರ್ ಸಿದ್ಧವಾಗಿದ್ದು ಇದಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಮಂಜುನಾಥ್ ಚಾಲನೆ ನೀಡಿದರು. ಈ ಹೊಸ ಫೀಡರ್‌ನಿಂದಾಗಿ ವಾಲೇಹಳ್ಳಿ, ಬೈರಾಪುರ, ರಂಗನಾಯಕನಕೊಪ್ಪಲು, ಕಲ್ಲುಗುಂಡಿ, ಕಲ್ಲುಸಾಧಾರಹಳ್ಳಿ ಹಾಗೂ ಸುತ್ತಮುತ್ತಲಿನ ರೈತರಿಗೆ ಅನುಕೂಲ ವಾಗಲಿದೆ ಎಂದರು. ಸಹಾಯಕ ಎಂಜಿನಿಯರ್ ಪರಮೇಶ್ವರಪ್ಪ ಇನ್ನು ಮುಂತಾದ ಅಧಿಕಾರಿಗಳು ಮತ್ತು ವಿದ್ಯುತ್ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ವಿದ್ಯುತ್ ಅವಘಡದಲ್ಲಿ ಕಾರ್ಮಿಕ ಸಾವು, ರೈತರ ವಿರುದ್ಧ ಕ್ರಮಕ್ಕೆ ಆಗ್ರಹ

May 18 2025, 01:28 AM IST
ಹಾನಗಲ್ಲ ತಾಲೂಕಿನ ಕಾಡಶೆಟ್ಟಿಹಳ್ಳಿಯಲ್ಲಿ ವಿದ್ಯುತ್ ಕಂಬದಿಂದ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿದ್ದ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ರೈತರ ಮೇಲೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ವಿದ್ಯುತ್‌ ಗುತ್ತಿಗೆದಾರರು ಹಾಗೂ ಲೈನ್‌ಮನ್‌ಗಳು ಹಾನಗಲ್ಲ ಹೆಸ್ಕಾಂ ಕಚೇರಿ ಎದುರು ದಿಢೀರ್‌ ಪ್ರತಿಭಟನೆ ನಡೆಸಿದರು.

ವಿದ್ಯುತ್ ಕ್ಷೇತ್ರ ಖಾಸಗೀಕರಣ ವಿರೋಧಿಸಿ ರೈತ ಸಂಘ ಧರಣಿ

May 16 2025, 02:11 AM IST
ಕೊಳ್ಳೇಗಾಲದ ಚೆಸ್ಕಾಂ ಕಚೇರಿಯ ಅಧಿಕಾರಿಗಳಿಗೆ ವಿದ್ಯುತ್ ಕ್ಷೇತ್ರ ಖಾಸಗೀಕರಣದ ಕ್ರಮ ಖಂಡಿಸಿ ಗುರುವಾರ ರೈತರು ಮನವಿ ಸಲ್ಲಿಸಿದರು.

ವಿದ್ಯುತ್ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

May 16 2025, 01:49 AM IST
ರಾಜ್ಯದಲ್ಲಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ವಿದ್ಯುತ್ ಸಮರ್ಪಕ ಪೂರೈಕೆಯಾಗುತ್ತಿಲ್ಲ. ರಾತ್ರಿಯ ವಿದ್ಯುತ್ ಪೂರೈಕೆ ಮಾಡುತ್ತಿರುವುದರಿಂದ ರೈತರು ಪರಿತಪಿಸುತ್ತಿದ್ದಾರೆ. ಈ ನಡುವೆ ರೈತರ ಪಂಪಸೆಟ್ ಗಳನ್ನು ಆಧಾರ ಕಾರ್ಡ್‌ಗೆ ಲಿಂಕ್ ಮಾಡುತ್ತಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 45
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved