• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ : ಚಾಲಕ ಪಾರು

Sep 30 2024, 01:24 AM IST
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿರುವ ಘಟನೆ ಯಶವಂತಪುರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಿದ್ಯುತ್ ಕಂಬಗಳಿಗೆ ತಬ್ಬಿದ ಗಿಡಗಂಟಿಗಳು: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನತೆ ಆಕ್ರೋಶ

Sep 27 2024, 01:30 AM IST
ತಾಲೂಕಿನ ಸುಂಬಡ ಗ್ರಾಮದಲ್ಲಿ ಇರುವ ವಿದ್ಯುತ್ ಕಂಬಗಳಿಗೆ ಗಿಡಗಂಟಿ, ಬಳ್ಳಿ ಸುತ್ತಿಕೊಂಡಿದ್ದರೂ ಏಕೆ ತೆರವು ಮಾಡುತ್ತಿಲ್ಲ ಎಂದು ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಕ ಸ್ನೇಹಿಯಾದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘ

Sep 25 2024, 12:49 AM IST
ಕನ್ನಡಪ್ರಭ ವಾರ್ತೆ ಹುಕ್ಕೇರಿ ಸಹಕಾರಿ ತತ್ವದಡಿ ಗ್ರಾಹಕರಿಗೆ ಗುಣಮಟ್ಟದ ವಿದ್ಯುತ್ ಪೂರೈಸುತ್ತಿರುವ ರಾಜ್ಯದ ಏಕೈಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘ ಗ್ರಾಹಕ ಸ್ನೇಹಿಯಾಗಿ ಹೊರಹೊಮ್ಮಿದೆ ಎಂದು ಯುವ ಉದ್ಯಮಿ, ನಿರ್ದೇಶಕ ಪೃಥ್ವಿ ಕತ್ತಿ ಹೇಳಿದರು.

ವಿದ್ಯುತ್ ಸ್ಪರ್ಶಿಸಿ ರೈತ ಸಾವು

Sep 22 2024, 01:49 AM IST
ಅಥಣಿ: ಮುಸುಕಿನ ಜೋಳಕ್ಕೆ ನೀರು ಹಾಯಿಸಲು ಹೋಗಿದ್ದ ರೈತನೊಬ್ಬ ವಿದ್ಯುತ್‌ ಸ್ಪರ್ಶಿಸಿ ಸಾವಿಗೀಡಾದ ಘಟನೆ ತಾಲೂಕಿನ ಅಡಹಳ್ಳಿ ಗ್ರಾಮದಲ್ಲಿ ನಡೆದಿದೆ.

ಉಡುಪಿ - ಕಾಸರಗೋಡು 400 ಕೆವಿ. ವಿದ್ಯುತ್ ಲೈನ್ ಕಾಮಗಾರಿ ವಿರೋಧಿಸಿ ರೈತರಿಂದ ಧರಣಿ

Sep 20 2024, 01:51 AM IST
ನಾವು ಯೋಜನೆಗಳ ವಿರೋಧಿಗಳಲ್ಲ. ಯೋಜನೆಯಿಂದ ಕೃಷಿ ಭೂಮಿ, ಅರಣ್ಯ ನಾಶವಾಗಬಾರರು. ರೈತರಿಗೆ ತೊಂದರೆಯಾಗದ ಜಾಗದಲ್ಲಿ ವಿದ್ಯುತ್ ಲೈನ್ ಕಾಮಗಾರಿ ಕೈಗೊಳ್ಳಲಿ. ಇದಕ್ಕೆ ಪರ್ಯಾಯ ಮಾರ್ಗ ಕಂಡುಹುಡುಕಲು ರೈತರು ಆಗ್ರಹಿಸಿದರು.

ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು

Sep 15 2024, 01:52 AM IST
ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು

ಕಾಂಗ್ರೆಸ್‌ನ ಉಚಿತ ವಿದ್ಯುತ್ ಭರವಸೆ ಅಪಾಯಕಾರಿ ಸ್ಥಿತಿ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Sep 07 2024, 01:38 AM IST

ಕಾಂಗ್ರೆಸ್‌ನ ಉಚಿತ ವಿದ್ಯುತ್ ಯೋಜನೆಗಳನ್ನು ಟೀಕಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇದು ಅಪಾಯಕಾರಿ ಎಂದರು. ಅವರು ನಿಮಗೆ ಉಚಿತ ವಿದ್ಯುತ್ ನೀಡುವ ಬದಲು, ವಿದ್ಯುತ್ ಸಿಗದಂತೆ ಮಾಡುತ್ತಾರೆ ಎಂದು ಆರೋಪಿಸಿದರು.  

ಸಾರ್ವಜನಿಕ ಗಣೇಶೋತ್ಸವಕ್ಕೆ ಬೆಸ್ಕಾಂ ಮಾರ್ಗಸೂಚಿ ಬಿಡುಗಡೆ : ತಾತ್ಕಾಲಿಕ ವಿದ್ಯುತ್ ಸಂಪರ್ಕ

Sep 05 2024, 02:25 AM IST
ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಲು ಬೆಸ್ಕಾಂ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದರಲ್ಲಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ನೀಡಲು ಉಪ ವಿಭಾಗೀಯ ಅಧಿಕಾರಿಗಳಿಗೆ ಸೂಚಿಸಿದೆ.

ವಿದ್ಯುತ್ ಬಿಲ್ ಹೆಚ್ಚುವರಿ ಬಾಕಿ ಹಣ ಕಟ್ಟಲು ನೇಕಾರರ ನಿರ್ಧಾರ

Sep 03 2024, 01:37 AM IST
ರಾಜ್ಯದ ನೇಕಾರರಿಗೆ ಏಪ್ರಿಲ್ ೨೦೨೩ ರಿಂದ ಸೆಪ್ಟೆಂಬರ್ ೨೦೨೩ರವರೆಗಿನ ನೇಕಾರರಿಗೆ ಹೆಚ್ಚಿನ ವಿದ್ಯುತ್ ಬಿಲ್ನಲ್ಲಿ ಹೆಚ್ಚುವರಿ ಶುಲ್ಕವಾಗಿದ್ದನ್ನು ವಿರೋಧಿಸಿ ಕಳೆದ ೧೦ ತಿಂಗಳಿಂದ ಬಿಲ್ ಹಣ ನೀಡುವುದಿಲ್ಲ ಎಂದು ಬಿಗಿಪಟ್ಟು ಹಿಡಿದಿದ್ದ ನೇಕಾರರು ತಮ್ಮ ಪಟ್ಟು ಸಡಿಲಿಸಿ ಒಮ್ಮತದಿಂದ ಎಲ್ಲರೂ ವಿದ್ಯುತ್ ಶುಲ್ಕ ತುಂಬಲು ಮುಂದಾಗಿದ್ದಾರೆ.

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸಾವು

Sep 01 2024, 02:01 AM IST
ತುರುವೇಕೆರೆ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ದ್ವಾರನಹಳ್ಳಿಯಲ್ಲಿ ಶನಿವಾರ ನಡೆದಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 36
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved