• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಮನಗರ ಜಿಲ್ಲೆಯಲ್ಲಿ 56.45 ಕೋಟಿ ರು. ಮೊತ್ತದ ಉಚಿತ ವಿದ್ಯುತ್

Sep 01 2024, 01:53 AM IST
ಪ್ರತಿ ಕುಟುಂಬಕ್ಕೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸುವ ಗೃಹಜ್ಯೋತಿ ಯೋಜನೆಗೆ ಒಂದು ವರ್ಷ ಪೂರ್ಣಗೊಂಡಿದ್ದು, ಈ ಯೋಜನೆಯಡಿ ರಾಮನಗರ ಜಿಲ್ಲೆಯಲ್ಲಿ 56.45 ಕೋಟಿ ರುಪಾಯಿಗಳಿಗೂ ಅಧಿಕ ಮೊತ್ತದ ಉಚಿತ ‍ವಿದ್ಯುತ್ ಸರಬರಾಜು ಮಾಡಲಾಗಿದೆ.

ಇಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

Sep 01 2024, 01:50 AM IST
Variation in power supply today

ವಿದ್ಯುತ್ ಸಮಸ್ಯೆಗೆ ಕುಸುಮ್ ಯೋಜನೆಯೇ ಪರಿಹಾರ

Aug 31 2024, 01:35 AM IST
ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಗಳನ್ನು ಅಳವಡಿಸಲಾಗುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರದಿಂದ ಶೇ.೩೦ ಮತ್ತು ರಾಜ್ಯ ಸರ್ಕಾರದಿಂದ ಶೇ.೫೦ರ ಸಬ್ಸಿಡಿ ನೀಡಲಾಗುತ್ತಿದೆ. ಒಟ್ಟು ವೆಚ್ಚದ ಶೇ.೨೦ನ್ನು ಫಲಾನುಭವಿಗಳು ಭರಿಸಿದರೆ ರೈತರಿಗೆ ಸರ್ಕಾರದಿಂದಲೇ ಪಂಪ್ ಸೆಟ್ ಗಳನ್ನು ಅಳವಡಿಸಿಕೊಡಲಾಗುವುದು

ತಿರುಪತಿ ಮಾದರಿಯಲ್ಲಿ ವಿದ್ಯುತ್ ಕಂಬ ಅಳವಡಿಕೆ: ರೆಡ್ಡಿ

Aug 30 2024, 01:07 AM IST
ಗಂಗಾವತಿ ಸೇರಿದಂತೆ ಪ್ರಸಿದ್ಧ ಅಂಜನಾದ್ರಿ ಪ್ರದೇಶದಲ್ಲಿ ತಿರುಪತಿ ಮಾದರಿಯಲ್ಲಿ ವಿದ್ಯುತ್ ದೀಪ ಹಾಕಲಾಗುತ್ತಿದೆ.

ದಾವಣಗೆರೆ ವಿವಿಧೆಡೆ ಇಂದು ವಿದ್ಯುತ್ ವ್ಯತ್ಯಯ

Aug 28 2024, 12:51 AM IST
ಬೆಸ್ಕಾಂ ಎಸ್‌ಆರ್‌ಎಸ್ ಸ್ವೀಕರಣಾ ಕೇಂದ್ರದಲ್ಲಿ ತುರ್ತು ಕಾರ್ಯ ಹಮ್ಮಿಕೊಳ್ಳಲಾಗಿದೆ. ಇದರಿಂದಾಗಿ ಆ.28ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್‌ ಇರುವುದಿಲ್ಲ.

ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು

Aug 28 2024, 12:50 AM IST
ಚಿಕ್ಕಮಗಳೂರುಆಹಾರ ಅರಸಿ ಕಾಡಿನಿಂದ ಎಸ್ಟೇಟ್ ಒಂದಕ್ಕೆ ಆಗಮಿಸಿದ್ದ ಕಾಡಾನೆ ವಿದ್ಯುತ್ ತಂತಿ ತಗುಲಿ ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ತಾಲೂಕಿನ ಕೊಳಗಾವೆ ಗ್ರಾಮದ ಆರಾಧನಾ ಎಸ್ಟೇಟ್‌ನಲ್ಲಿ ನಡೆದಿದೆ. ಸುಮಾರು 40 ವರ್ಷ ವಯಸ್ಸಿನ ಗಂಡಾನೆ ವಿದ್ಯುತ್ ಶಾಕ್‌ಗೆ ಬಲಿಯಾಗಿದೆ.

ವಿದ್ಯುತ್ ಕಂಬಗಳ ಧಾರ್ಮಿಕ ಸಂಕೇತ ತೆರವಿಗೆ ಒತ್ತಾಯ

Aug 24 2024, 01:29 AM IST
ಗಂಗಾವತಿ ನಗರದ ಜುಲೈನಗರ ಸರ್ಕಲ್‌ನಿಂದ ಹಿಡಿದು ಇಸ್ಲಾಂಪುರ ಸರ್ಕಲ್ ವರೆಗೆ ವಿದ್ಯುತ್ ಕಂಬಗಳಿಗೆ ಅಳವಡಿಸಿರುವ ಧಾರ್ಮಿಕ ಸಂಕೇತ ತೆರವುಗೊಳಿಸುವಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಪೌರಾಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

ರೈತರಿಗೆ ಸೂಕ್ತ ವಿದ್ಯುತ್ ಪೂರೈಕೆಗೆ ಕ್ರಮ

Aug 24 2024, 01:24 AM IST
Action for proper power supply to farmers

ಕೊಡೇಕಲ್‌: ಧಾರಾಕಾರ ಮಳೆ, ಧರೆಗುರುಳಿದ ವಿದ್ಯುತ್ ಕಂಬಗಳು, ಮನೆಗಳ ಕುಸಿತ

Aug 18 2024, 01:52 AM IST
Kodekal: Torrential rain, downed power poles, collapsed houses

ಗಾಳೀಪುರದಲ್ಲಿ ವಿದ್ಯುತ್ ಉಪ ಕೇಂದ್ರ ಉದ್ಘಾಟನೆ

Aug 16 2024, 12:52 AM IST
ಅಡಚಣೆರಹಿತ ವಿದ್ಯುತ್ ಪೂರೈಕೆ ಮಾಡುವುದೇ ವಿದ್ಯುತ್ ಉಪ ಕೇಂದ್ರ ಯೋಜನೆಯ ಉದ್ದೇಶವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ತಿಳಿಸಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 36
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved