• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಸಿನಕೇರಿಯಲ್ಲಿ ವಿದ್ಯುತ್ ಸ್ಥಾವರ ಸ್ಥಾಪಿಸಲು ಬಿಡುವುದಿಲ್ಲ

Dec 18 2024, 12:46 AM IST
ತಾಲೂಕಿನ ಇರಕಲ್ ಗಡಾ ಹೋಬಳಿಯ ಅರಸಿನಕೇರಿ ಗ್ರಾಮದ ಬಳಿ ಅಣುವಿದ್ಯುತ್ ಸ್ಥಾವರ ಸ್ಥಾಪಿಸಲು ಮುಂದಾಗಿರುವುದನ್ನು ವಿರೋಧಿಸಿ, ವಿಪ ಮಾಜಿ ಸದಸ್ಯ ಕರಿಯಣ್ಣ ಸಂಗಟಿ ಅವರ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಕೈಗಾದ ಬಳಿಕ ಕೊಪ್ಪಳ ಬಳಿ ಪರಮಾಣು ವಿದ್ಯುತ್ ಸ್ಥಾವರ?

Dec 18 2024, 12:45 AM IST
ಪರಮಾಣು ವಿದ್ಯುತ್ ಸ್ಥಾವರಗಳ ಆರಂಭಕ್ಕಾಗಿ ಸೂಕ್ತ ಭೂಮಿಗಾಗಿ ಹುಡುಕಾಡುತ್ತಿರುವ ಕೇಂದ್ರ ಸರ್ಕಾರ, ಇದೀಗ ಈ ಸಂಬಂಧ ಕರ್ನಾಟಕದ ಕೊಪ್ಪಳ ಜಿಲ್ಲೆಯ ಅರಸಿನಕೇರಿ ಸಮೀಪದ ಜಾಗ ಆಯ್ಕೆ ಮಾಡಿಕೊಂಡಿದೆ.

ವಿದ್ಯುತ್ ಸ್ಪರ್ಶಿಸಿ ಗುತ್ತಿಗೆ ಕಾರ್ಮಿಕ ಸಾವು

Dec 15 2024, 02:02 AM IST
ರಾಮನಗರ: ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ನಗರದ ರಾಮನಗರ-ಕನಪುರ ರಸ್ತೆ ಮಾರ್ಗದ ರೈಲ್ವೆ ಸೇತುವೆ ಬಳಿ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಕೆಂಪನಪುರ ಗ್ರಾಮದ ವಾಸಿ ಚಿನ್ನಸ್ವಾಮಿ (45) ಮೃತರು. ಈತ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು.

ಮುಂಗಾರಿನೊಳಗೆ ವಿದ್ಯುತ್ ಪರಿವರ್ತಕ ಮೇಲ್ದರ್ಜೇಗೇರಿಸಿ: ಅಕ್ಕಿ ತೋಟೇಶ

Dec 10 2024, 12:32 AM IST
ತಂಬ್ರಹಳ್ಳಿ ವಿದ್ಯುತ್ ಉಪಕೇಂದ್ರದಲ್ಲಿನ ೧೨.೫ ಎವಿಎ ಸಾಮರ್ಥ್ಯದ ವಿದ್ಯುತ್ ಪರಿವತರ್ಕಗಳಿಂದಾಗಿ ಕೇಂದ್ರ ವ್ಯಾಪ್ತಿಯ ಗ್ರಾಮಗಳಿಗೆ ಸಮರ್ಪಕ ವಿದ್ಯುತ್ ಪೂರೈಸಲಾಗುತ್ತಿಲ್ಲ.

ವಿದ್ಯುತ್ ಕಂಬಕ್ಕೆ ಗುದ್ದಿದ ಕ್ಯಾಂಟರ್: ತಪ್ಪಿದ ಅನಾಹುತ

Dec 09 2024, 12:47 AM IST
ಕ್ಯಾಂಟರ್ ಗುದಿದ್ದ ರಭಸಕ್ಕೆ ವಿದ್ಯುತ್ ಕಂಬ ವಾಲಿದ್ದು, ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಪರದಾಡುತ್ತಿದ್ದ ವಾಹನ ಚಾಲಕರು ಗಾಭರಿಗೊಂಡು ವಾಹನಗಳನ್ನು ಬಿಟ್ಟು ದಿಕ್ಕಾಪಾಲದರು. ಅದೃಷ್ಟವಶಾತ್ ಯಾವುದೇ ಕಾಲ್ತುಳಿತ ಸಂಭವಿಸದೆ ಅಥವಾ ವಾಲಿದ ವಿದ್ಯುತ್ ಕಂಬ ಕೆಳಗೆ ಬೀಳದೆ ಭಾರೀ ಅನಾಹುತವೊಂದು ತಪ್ಪಿತು.

ವಿದ್ಯುತ್ ಲೆಕ್ಕ ಗೊತ್ತಿರತ್ತೆ, ನೀರಿನ ಲೆಕ್ಕ ಗೊತ್ತಿದೆಯೇ: ವಿಶೇಷ ಬರಹ

Dec 04 2024, 12:31 AM IST
ನೀರು ಉಳಿತಾಯ ಮಾಡುವುದು ಸದ್ಯದ ತುರ್ತು. ಆದರೆ ಆ ಕುರಿತು ನಾವು ಜಾಸ್ತಿ ತಲೆ ಕೆಡಿಸಿಕೊಳ್ಳುತ್ತಿಲ್ಲ. ತಂತ್ರಜ್ಞಾನ ಬಳಸಿಕೊಂಡು ನೀರುಳಿಸುವುದರ ಕುರಿತು ರಘುನಂದನ್ ಪ್ರಸಾದ್ ಬರೆದ ವಿಶೇಷ ಲೇಖನ.

ಮನುಕುಲದ ಅವಶ್ಯಕತೆಗಳಲ್ಲಿ ವಿದ್ಯುತ್ ಮಹತ್ವದ್ದು: ಜಿಲ್ಲಾಧಿಕಾರಿ ದಾನಮ್ಮನವರ

Nov 29 2024, 01:04 AM IST
ಮನುಕುಲದ ಅವಶ್ಯಕತೆಗಳಲ್ಲಿ ವಿದ್ಯುತ್ ಶಕ್ತಿ ಭದ್ರತೆ ತುಂಬಾ ಮಹತ್ವದಾಯಕವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಹೇಳಿದರು.

ಮುಂಡವಾಡದ ಸರ್ಕಾರಿ ಶಾಲೆಯಲ್ಲಿ ವಿದ್ಯುತ್ ತಗುಲಿ ಬಾಲಕಿ ಸಾವು

Nov 29 2024, 01:02 AM IST
ಸಾನ್ವಿ ಬೆಳಗ್ಗೆ ಲಘು ವಿರಾಮದ ವೇಳೆ ಮೂತ್ರ ವಿಸರ್ಜನೆಗೆಂದು ಶೌಚಾಲಯಕ್ಕೆ ತೆರಳಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.

ವಿದ್ಯುತ್ ಉನ್ನತೀಕರಣಕ್ಕೆ 208 ಕೋಟಿ ಅನುದಾನ: ಶಾಸಕ ಪೊನ್ನಣ್ಣ

Nov 28 2024, 12:31 AM IST
ಕೊಡಗು ಜಿಲ್ಲೆಯ ಬಹುಕಾಲದ ವಿದ್ಯುತ್ ಸಮಸ್ಯೆ ಸರಿಪಡಿಸಲು ವಿದ್ಯುತ್ ಉನ್ನತಿಕರಣಕ್ಕೆ ಸರ್ಕಾರದಿಂದ 208 ಕೋಟಿ ರು. ಅನುದಾನ ಬಿಡುಗಡೆ ಮಾಡಲಾಗಿದೆ. ಕೊಡಗಿನ ಇತಿಹಾಸದಲ್ಲಿ ಪ್ರಥಮ ಬಾರಿಗೆ ಇಷ್ಟೊಂದು ದೊಡ್ಡ ಮೊತ್ತದ ಅನುದಾನವನ್ನು ವಿದ್ಯುತ್ ಕ್ಷೇತ್ರಕ್ಕೆ ತರಲಾಗಿದೆ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ.

ವಿದ್ಯುತ್ ತಗುಲಿ ಗಂಡು ಮರಿಯಾನೆ ಸಾವು

Nov 27 2024, 01:06 AM IST
ಜಕ್ಕಹಳ್ಳಿ ಸ.ನಂ.66 ರ ಜಮೀನಿನಲ್ಲಿ ಗಂಡಾನೆ ಮರಿಯೊಂದು ಮೃತಪಟ್ಟಿದ್ದು, ಜಮೀನಿನ ಶೆರಿಯರ್ ಖಾನೆ ಸೇರಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 41
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved