• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಾತಂತ್ರ್ಯಸಿಕ್ಕು 78ವರ್ಷ ಕಳೆದರೂ ರೈತರಿಗೆ ವಿದ್ಯುತ್ ಇಲ್ಲ

Aug 16 2024, 12:51 AM IST
Even after 78 years of independence, farmers do not have electricity

ವಿದ್ಯುತ್ ತಗುಲಿ ವಿದ್ಯಾರ್ಥಿ ಸಾವು

Aug 16 2024, 12:49 AM IST
ವಿದ್ಯುತ್ ತಗುಲಿ ವಿದ್ಯಾರ್ಥಿ ಸಾವು

ದೀಪ ಅಲಂಕಾರ ಮಾಡುವ ವೇಳೆ ವಿದ್ಯುತ್ ಅವಘಡದಿಂದ ಒಬ್ಬ ಸಾವು : ಇಬ್ಬರಿಗೆ ತೀವ್ರ ಗಾಯ

Aug 15 2024, 01:53 AM IST
ಪಾಂಡವಪುರ ತಾಲೂಕಿನ ಹೊಸಕೋಟೆ ಗ್ರಾಮದ ಪ್ರಕಾಶ್ (45) ಮೃತ ವಾಟರ್ ಮ್ಯಾನ್ ಆಗಿದ್ದಾನೆ. ಮೀನಾಗರ ಗ್ರಾಮದ ಲೋಕೇಶ್ ಮತ್ತು ಹೊಸಕೋಟೆ ಗ್ರಾಮದ ವೆಂಕಟೇಶ್ ಗಾಯಗೊಂಡವರು.

ವಿದ್ಯುತ್ ಕಡಿತ ಖಂಡಿಸಿ ಅರಳಾಳು ಗ್ರಾಮಸ್ಥರು ಬೆಸ್ಕಾಂ ಕಚೇರಿ ಮುಂದೆ ಧರಣಿ

Aug 13 2024, 12:51 AM IST
ಕನಕಪುರದ ಅರಳಾಳು ಗ್ರಾಮದಲ್ಲಿ ಪದೇಪದೇ ವಿದ್ಯುತ್ ಕಡಿತದಿಂದ ಬೇಸತ್ತ ಗ್ರಾಮಸ್ಥರು ಸೋಮವಾರ ಕುರುಪೇಟೆಯ ಬೆಸ್ಕಾಂ ಕಚೇರಿ ಮುಂದೆ ಧರಣಿ ನಡೆಸಿದರು.

ಕೈಕೊಟ್ಟ ವಿದ್ಯುತ್, ಕುತಂತ್ರ ರಾಜಕಾರಣ: ನಿಖಿಲ್ ಕುಮಾರಸ್ವಾಮಿ

Aug 09 2024, 12:31 AM IST
ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್ ನಂಜುಂಡೇಗೌಡ ನೇತೃತ್ವದಲ್ಲಿ ನೂರಾರು ಮಂದಿ ಕಾರ್ಯಕರ್ತರು ತಾಲೂಕಿನ ಕಿರಂಗೂರು ವೃತ್ತದಿಂದ ಪಟ್ಟಣದಲ್ಲಿ ನಡೆಯುತ್ತಿದ್ದ ಬಹಿರಂಗ ಸಭೆ ವರೆವಿಗೂ ಪಂಚಿನ ಮೆರವಣಿಗೆ ನಡೆಸಿದರು.

ಸೌರ ವಿದ್ಯುತ್ ಉತ್ಪಾದನೆಗೆ ಶೇ.80ರಷ್ಟು ಸಬ್ಸಿಡಿ

Aug 09 2024, 12:31 AM IST
ಸರ್ಕಾರ ಕೈಗೊಂಡ ಕೆಲವು ಮುನ್ನೆಚ್ಚರಿಕೆ ಕ್ರಮಗಳಿಂದ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಾಗಿ ಬೇರೆ ರಾಜ್ಯಗಳಿಗೆ ಪೂರೈಸುವ ಸ್ಥಿತಿಗೆ ತಲುಪಿದ್ದೇವೆ.. ಹೀಗೆಯೇ ಮುಂದುವರೆಸಿದರೆ ರಾಜ್ಯವು ವಿದ್ಯುತ್ ಉತ್ಪಾದನೆಯಲ್ಲಿ ಮೊದಲನೆ ಸ್ಥಾನಕ್ಕೆ ಬರಲಿದೆ

ವಿದ್ಯುತ್ ಚಿತಾಗಾರ ನಿರ್ಮಾಣ ಆಗ್ರಹಿಸಿ ಅಣಕು ಶವಯಾತ್ರೆ

Aug 08 2024, 01:34 AM IST
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿತು. ಬಿಎಸ್‌ಪಿ ಜಿಲ್ಲಾಧ್ಯಕ್ಷ ಆಟ್ರಂಗಡ ದಿವಿಲ್‌ಕುಮಾರ್ ನೇತೃತ್ವದಲ್ಲಿ ಮಡಿಕೇರಿ ಎಲ್‌ಐಸಿ ಕಚೇರಿ ಬಳಿ ಇರುವ ಬಹುಜನ ಸಮಾಜ ಪಾರ್ಟಿಯ ಮುಂಭಾಗ ಜಮಾಯಿಸಿದ ಪಕ್ಷದ ಪ್ರಮುಖರು ಪ್ರತಿಭಟನ ನಡೆಸಿದರು.

ವಿದ್ಯುತ್ ಪ್ರವಹಿಸಿ ಎಮ್ಮೆ ಸಾವು: ಪರಿಹಾರ ನೀಡದ ಬೆಸ್ಕಾಂ ಇಲಾಖೆ

Aug 04 2024, 01:21 AM IST
ವಿದ್ಯುತ್‌ ಶಾಕ್‌ನಿಂದ ಎಮ್ಮೆ ಸಾವಿನ ಕುರಿತು ಪಶು ವೈದ್ಯರಿಂದ ಮರಣೋತ್ತರ ದೃಢೀಕರಣ ಹಾಗೂ ಇತರೆ ಸಾವಿನ ಸಂಬಂಧ ಅಗತ್ಯ ದಾಖಲೆ ಪಡೆದು 10 ತಿಂಗಳೂ ಕಳೆದಿದ್ದರೂ, 50 ಸಾವಿರ ರು. ಎಮ್ಮೆಗೆ ಸಂಬಂಧಪಟ್ಟ ಪರಿಹಾರ ಇನ್ನೂ ಕಲ್ಪಿಸುವಲ್ಲಿ ಬೆಸ್ಕಾಂ ಹಾಗೂ ಪಶು ಆರೋಗ್ಯ ಇಲಾಖೆ ಅಧಿಕಾರಿಗಳು ಮೀನಾಮೇಷ ಎಣ್ಣಿಸುತ್ತಿದ್ದಾರೆ.

ಪವನ ವಿದ್ಯುತ್ ಉತ್ಪಾದನೆ ಕಂಪನಿ ವಿರುದ್ಧ ಧರಣಿ

Aug 04 2024, 01:17 AM IST
Protest against wind power generation company

ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಾಯ: ಸಹಕರಿಸಲು ಮನವಿ

Jul 31 2024, 01:07 AM IST
Variability in power supply: appeal for cooperation
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 36
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved