• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಚ್.ಡಿ.ಕೋಟೆ : ತಾಲೂಕಿನ ಮೊತ್ತ ಗ್ರಾಮದಲ್ಲಿ ವಿದ್ಯುತ್ ಅವಘಡ , ವ್ಯಕ್ತಿ, 2 ಜಾನುವಾರು ಸಾವು

Nov 16 2024, 12:30 AM IST
ರಾಜಶೇಖರ್ ಅವರು ತಾವು 60 ಸಾವಿರ ಬೆಲೆ ಬಾಳುವ ಹಳ್ಳಿ ಕಾರ್ ಹೋರಿ ಮತ್ತು 55 ಸಾವಿರ ಬೆಲೆ ಬಾಳುವ ಇಲಾತಿ ಹಸುವನ್ನು ಸಾಕಿದ್ದರು. ತಮಗಿದ್ದ ಎರಡು ಎಕರೆ ಜಮೀನಿನ ಜೊತೆಗೆ ಗ್ರಾಮದವರದ್ದೇ ಆದ ಎರಡು ಎಕರೆ ಜಮೀನನ್ನು ಗುತ್ತಿಗೆ ಆಧಾರದಲ್ಲಿ ಉಳುಮೆ ಮಾಡುತ್ತಿದ್ದರು.

ರಸ್ತೆ, ಡಿವೈಡರ್‌, ವಿದ್ಯುತ್ ದೀಪ ಕಾಮಗಾರಿಗಳ ಪರಿಶೀಲನೆ

Nov 15 2024, 12:33 AM IST
ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ವ್ಯಾಪ್ತಿಯಲ್ಲಿ ಕೆಲ ವರ್ಷಗಳ ಹಿಂದೆ ನಡೆದಿರುವ ರಸ್ತೆ ಕಾಮಗಾರಿ, ರಸ್ತೆ ಡಿವೈಡರ್, ರೋಡ್ ಲೈಟ್ ಕಾಮಗಾರಿಗಳು ಕಳಪೆಯಾಗಿವೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕೋರಿ ತಾಲೂಕಿನ ಭ್ರಷ್ಟಾಚಾರ ವಿರೋಧಿ ವೇದಿಕೆ ಕಾರ್ಯದರ್ಶಿ ಸೊರಟೂರು ಹನುಮಂತಪ್ಪ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು. ದೂರಿನ ಮೇರೆಗೆ ಮಂಗಳವಾರ ಲೋಕಾಯುಕ್ತ ಸಂಸ್ಥೆ ಮುಖ್ಯ ಅಭಿಯಂತರರಾದ ಶುಭ ಟಿ. ಅವಳಿ ತಾಲೂಕುಗಳಿಗೆ ಭೇಟಿ ನೀಡಿ, ಕಾಮಗಾರಿಗಳ ಸ್ಥಳ ಪರೀಶೀಲನೆ ನಡೆಸಿದ್ದಾರೆ.

₹2147 ಕೋ.ವೆಚ್ಚದಲ್ಲಿ ವಿದ್ಯುತ್ ಪರಿವಾಹಕ ಕೇಂದ್ರ ಸ್ಥಾಪನೆ

Nov 09 2024, 01:06 AM IST
ರಾಜ್ಯದಲ್ಲೆ ಮೊದಲ ಬಾರಿಗೆ 765/400/275 ಇಷ್ಟೊಂದು ದೊಡ್ಡ ಮಟ್ಟದ ಟ್ರಾನ್ಸ್‌ ಮಿಶನ್ ಕೇಂದ್ರ ಸ್ಥಾಪನೆಗೆ ಪವರ್ ಗಿರ್ಡ್‌ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಡೆಸುತ್ತಿದೆ. ಸುಮಾರು 2500 ಕೆ.ವಿ ವಿದ್ಯುತ್ ಸಾಮರ್ಥ್ಯದ ಕೇಂದ್ರ ಇದಾಗಿದೆ ಎಂದು ಸಂಸ್ಥೆಯ ಹಿರಿಯ ವ್ಯವಸ್ಥಾಪಕ ಗಣೇಶ ಅವರು ಹೇಳಿದ್ದಾರೆ.

ವಿದ್ಯುತ್ ಪ್ರಸರಣ ಕಾಮಗಾರಿ: ರೈತರಿಗೆ ತೊಂದರೆಯಾಗದಂತೆ ಕ್ರಮ

Nov 04 2024, 12:22 AM IST
ಸಂಸದ ಕೋಟ ಶ್ರೀನಿವಾಸ ಪೂಜಾರಿ, ಆದಷ್ಟು ಶೀಘ್ರದಲ್ಲಿ ಉಭಯ ಜಿಲ್ಲಾ ಮಟ್ಟದ ಸಭೆ ನಡೆಸಲು ಕ್ರಮ ಕೈಗೊಳ್ಳುವಂತೆ ಹಾಗೂ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸಂಬಂಧಿತ ಜಿಲ್ಲಾಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು.

ವಿದ್ಯುತ್ ಖಾಸಗೀಕರಣವಾದ್ರೆ ರಕ್ತಪಾತ

Oct 31 2024, 12:46 AM IST
ಸಮಾವೇಶವನ್ನು ರೈತ ಸಂಘ- ಹಸಿರು ಸೇನೆ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ಉದ್ಘಾಟಿಸಿದರು.

ಬಿಲ್‌ ತುಂಬದಿದ್ದಕ್ಕೆ ಹೊನ್ನಾವರದ ಸಬ್ ರಜಿಸ್ಟ್ರಾರ್ ಕಚೇರಿ ವಿದ್ಯುತ್ ಸಂಪರ್ಕ ಕಡಿತ

Oct 26 2024, 01:07 AM IST
ಸಾರ್ವಜನಿಕರಿಗೆ ಅತಿ ಮುಖ್ಯ ಇಲಾಖೆ ಆಗಿರುವ ಸಬ್ ರಜಿಸ್ಟರ್ ಕಚೇರಿಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವುದರಿಂದ ಜನರು ಪರದಾಡಿದರು.

ವಿದ್ಯುತ್ ತಂತಿ ತಗುಲಿ ಮೃತಪಟ್ಟ ರೈತರ ಮನೆಗೆ ಶಾಸಕ ಪುಟ್ಟರಂಗಶೆಟ್ಟಿ ಭೇಟಿ

Oct 26 2024, 01:00 AM IST
ವಿದ್ಯುತ್ ತಂತಿ ತಗುಲಿ ಮೃತಪಟ್ಟ ಚಾಮರಾಜನಗರ ತಾಲೂಕಿನ ಅಯ್ಯನಪುರ ಗ್ರಾಮದ ರೈತರಾದ ನಾಗೇಂದ್ರ, ಮಲ್ಲೇಶ್ ಅವರ ಮನೆಗೆ ಕ್ಷೇತ್ರದ ಶಾಸಕ ಸಿ. ಪುಟ್ಟರಂಗಶೆಟ್ಟಿ ಸೆಸ್ಕ್ ಎಂಜಿನಿಯರ್‌ಗಳೊಂದಿಗೆ ಮೃತರ ಮನೆಗೆ ತೆರಳಿ, ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿ ವೈಯಕ್ತಿಕ ಪರಿಹಾರ ವಿತರಿಸಿದರು.

ಸಮರ್ಪಕ ವಿದ್ಯುತ್ ಒದಗಿಸಲು ಶ್ರಮವಹಿಸುವೆ: ಮಾಣಿಕರಾವ್

Oct 23 2024, 12:33 AM IST
Efforts will be made to provide adequate electricity: Manikarao

ಬೆಂಗಳೂರು : ಇಂದಿನಿಂದ 4 ದಿನ ನಗರದ ವಿವಿಧೆಡೆ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

Oct 20 2024, 01:50 AM IST
ತುರ್ತುನಿರ್ವಹಣಾ ಕೆಲಸದ ಹಿನ್ನೆಲೆಯಲ್ಲಿ ಆ. 20 ರಿಂದ 23ರವರೆಗೆ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಕಂಬ ದುರಸ್ತಿಗೆ ಕ್ರಮ ಕೈಗೊಳ್ಳದಿದ್ದರೆ ಹೋರಾಟ

Oct 19 2024, 12:22 AM IST
Get Narega Project Work Facility: Boodeppa Yadav
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 42
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved