• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

10 ದಿನಗಳಿಂದ ವಿದ್ಯುತ್ ಇಲ್ಲದೆ ಪಾಕ-ಕೊಳಗದಾಳು ಗ್ರಾಮಸ್ಥರ ಪರದಾಟ

Aug 04 2025, 12:30 AM IST
ಹದಗೆಟ್ಟಿರುವ ರಸ್ತೆಯ ಹೊಂಡ ಗುಂಡಿಗಳಿಂದ ಬೇಸತ್ತಿರುವ ಗ್ರಾಮಸ್ಥರು ಆಡಳಿತ ವ್ಯವಸ್ಥೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶರಾವತಿ ಪಂಪ್ ಸ್ಟೋರೇಜ್ ವಿದ್ಯುತ್ ನಿರ್ಮಾಣ ವಿರುದ್ಧ ಪ್ರತಿಭಟನೆ

Aug 02 2025, 12:15 AM IST
ಯೋಜನೆಗೆ ಕೇಂದ್ರ ಅರಣ್ಯ ಮಂತ್ರಾಲಯ ಅನುಮತಿ ನೀಡಿರುವುದು ಸರಿಯಲ್ಲ.

ಕೊಂಕಣ ರೈಲ್ವೆಗೆ ಕದ್ರಾದಿಂದ ನೇರ ವಿದ್ಯುತ್ ಪೂರೈಕೆ

Aug 01 2025, 12:30 AM IST
ರಾಜ್ಯದ ಮುಲ್ಕಿ, ಬಾರ್ಕೂರು, ಕುಂದಾಪುರ ಮುರ್ಡೇಶ್ವರ, ಕುಮಟಾ ಕಾರವಾರ ಹೀಗೆ ವಿದ್ಯುತ್ ಗ್ರಿಡ್‌ಗಳಿಂದ ವಿದ್ಯುತ್ ಸಂಪರ್ಕ ಹೊಂದಲಾಗಿದೆ.

ಮನೆಗೆ ವಿದ್ಯುತ್ ಸಂಪರ್ಕದ ನೀತಿಗೆ ಸರ್ಕಾರಕ್ಕೆ ಗ್ರಾಪಂ ಸೆಡ್ಡು!

Jul 31 2025, 12:45 AM IST
ಜಮೀನು ತಮ್ಮದೇ ಆದರೂ ವಸತಿ ಉದ್ದೇಶಕ್ಕೆ ಭೂ ಪರಿವರ್ತಿಸಿಕೊಂಡು ಮನೆ ಕಟ್ಟಿಕೊಳ್ಳುವವರಿಗೆ ಮಾತ್ರ ವಿದ್ಯುತ್ ಸಂಪರ್ಕವೆಂಬ ಸರ್ಕಾರದ ಕಾನೂನನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಎಚ್.ಪಟೇಲರ ಸ್ವಗ್ರಾಮ ಕಾರಿಗನೂರಿನಲ್ಲಿ ಸ್ವತಃ ಗ್ರಾಪಂ ಅಧ್ಯಕ್ಷರು, ಸದಸ್ಯರೇ ಮುಂದೆ ನಿಂತು, ಲ್ಯಾಡರ್ ತರಿಸಿಕೊಂಡು ಹೊಸ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮೂಲಕ ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ.

ಶಾಲಾ ಆವರಣದಲ್ಲಿ ವಿದ್ಯುತ್ ತಂತಿ ಹಾದು ಹೋಗದಂತೆ ಎಚ್ಚರ ವಹಿಸಿ: ಶೇಖರಗೌಡ ರಾಮತ್ನಾಳ

Jul 29 2025, 01:02 AM IST
ಶಾಲಾ- ಕಾಲೇಜು ಆವರಣದಲ್ಲಿ ಯಾವುದೆ ಹೈವೋಲ್ಟೇಜ್ ವಿದ್ಯುತ್ ತಂತಿ ಅಥವಾ ಟ್ರಾನ್ಸಫಾರ್ಮರ್ ಇರಬಾರದು.

ಕಾಡಂಚಿನ ಪ್ರದೇಶದಲ್ಲಿ ತಂತಿ ಬೇಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತಿಲ್ಲ

Jul 29 2025, 01:00 AM IST
ಕಾಡಂಚಿನ ಪ್ರದೇಶದಲ್ಲಿ ಸುರಕ್ಷತೆ ದೃಷ್ಟಿಗಾಗಿ ತಂತಿ ಬೇಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಕಾಡುಪ್ರಾಣಿಗಳನ್ನು ನಾಶ ಮಾಡುವುದು ಘೋರ ಅಪರಾಧವಾಗುತ್ತದೆ. ಮಳೆ, ಗಾಳಿ ಇದ್ದ ಸಂದರ್ಭದಲ್ಲಿ ಮರಗಿಡಗಳು ವಿದ್ಯುತ್ ತಂತಿ ಮೇಲೆ ಬಿದ್ದು ತಂತಿ ತುಂಡಾಗಿರುತ್ತದೆ. ತಂತಿಯಲ್ಲಿ ವಿದ್ಯುತ್ ಪ್ರಸರಿಸುತ್ತಿರುವುದು ಕಣ್ಣಿಗೆ ಕಾಣುವುದಿಲ್ಲ. ಆಕಸ್ಮಿಕವಾಗಿ ಸ್ಪರ್ಶಿಸಿದರೆ ಕೆಲ ಸೆಕೆಂಡ್ ಸಮಯದಲ್ಲಿ ಪ್ರಾಣ ಹಾರಿ ಹೋಗುತ್ತದೆ. ಆದ್ದರಿಂದ ಸಾಧ್ಯವಾದಷ್ಟು ಜಾಗ್ರತೆಯಿಂದ ಇರಬೇಕು. ಕಳ್ಳತನ, ದುರುಪಯೋಗದಂತಹ ಪ್ರಕರಣ ಕಂಡುಬಂದಲ್ಲಿ ಸಂಬಂಧಿಸಿದ ಸೆಸ್ಕ್ ಜಾಗೃತದಳ ಇಲಾಖೆಗೆ ತಿಳಿಸಬೇಕು ಎಂದರು.

ಗಾಳಿ-ಮಳೆ ಆರ್ಭಟ: ಹಲವೆಡೆ ಹಾನಿ, ವಿದ್ಯುತ್ ಕಂಬಗಳು ಧರೆಗೆ

Jul 27 2025, 12:03 AM IST
ದೈನಂದಿನ ಕೆಲಸ ಮಾಡಲಾಗದೇ ಜನರು ಹೈರಾಣಾಗುವಂತಾಗಿದೆ.

ಗಾಳಿ ಮಳೆ ಆರ್ಭಟಕ್ಕೆ ವಿದ್ಯುತ್ ಕಂಬಗಳು ಧರೆಗೆ

Jul 26 2025, 12:00 AM IST
ಶೃಂಗೇರಿತಾಲೂಕಿನಾದ್ಯಂತ ಮಳೆ ಗುರುವಾರ ರಾತ್ರಿಯಿಂದ ಜೋರಾದ ಗಾಳಿ ಸಹಿತ ಎಡಬಿಡದೆ ಸತತವಾಗಿ ಸುರಿಯುತ್ತಿದೆ. ಶೃಂಗೇರಿ ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಗುರುವಾರ ಸ್ಥಗಿತಗೊಂಡಿದ್ದ ವಿದ್ಯುತ್ ಶುಕ್ರವಾರ ಸಂಜೆಯವರೆಗೂ ಇರಲಿಲ್ಲ.

ವಿದ್ಯುತ್ ಖಾಸಗೀಕರಣ ರಾಜ್ಯದಲ್ಲಿ ಜಾರಿಗೆ ತರಬೇಡಿ

Jul 23 2025, 03:10 AM IST
ಚನ್ನರಾಯಪಟ್ಟಣ ಹಾಗೂ ದೇವನಹಳ್ಳಿ ಹೋರಾಟದ ಜಯವನ್ನು ರೈತ ಹುತಾತ್ಮರಿಗೆ ಅರ್ಪಣೆ ಮಾಡುತ್ತಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಗೌಡೇ ಗೌಡ ತಿಳಿಸಿದರು.

ಮಳೆಗೆ ಉರುಳಿ ಬಿದ್ದ ಮರ, ವಿದ್ಯುತ್ ಕಂಬಗಳು

Jul 20 2025, 01:20 AM IST
ವಿಜಯನಗರ ಜಿಲ್ಲಾದ್ಯಂತ ಶನಿವಾರ ಸುರಿದ ಮಳೆಗೆ ಹಂಪಿ ಸೇರಿದಂತೆ ವಿವಿಧೆಡೆ ಮರಗಳು, ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು, ನಗರ ರಾಯರ ಕೆರೆ ಪ್ರದೇಶದಲ್ಲಿ ಜಮೀನಿಗೆ ಮಳೆ ನೀರು ನುಗ್ಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 43
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved