• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯುತ್ ಕಳೆದುಕೊಂಡ ವೃದ್ಧೆಗೆ ಗ್ರಾ.ಪಂ. ಸದಸ್ಯ ಸಕಾಲಿಕ ನೆರವು

May 27 2024, 01:14 AM IST
ವಿದ್ಯುತ್ ಇಲ್ಲದೆ ಅತಂತ್ರ ಸ್ಥಿತಿಗೆ ಸಿಲುಕಿದ್ದ ಅಂಧ ಮಗನೊಂದಿಗೆ ಜೀವನ ನಡೆಸುತ್ತಿದ್ದ ವೃದ್ಧೆಗೆ ಪಂಚಾಯಿತಿ ಸದಸ್ಯರೋರ್ವರು ಸಕಾಲಿಕ ನೆರವಾಗಿದ್ದಾರೆ. ಅವರ ಮಧ್ಯಪ್ರವೇಶದಿಂದಾಗಿ ವಿದ್ಯುತ್ ಸಂಪರ್ಕವನ್ನು ಪುನರ್ ಕಲ್ಪಿಸಿದ ಘಟನೆ ಭಾನುವಾರ ಉಪ್ಪಿನಂಗಡಿಯಲ್ಲಿ ನಡೆದಿದೆ.

ಅವೈಜ್ಞಾನಿಕವಾಗಿ ವಿದ್ಯುತ್ ಕಂಬಗಳ ಅಳವಡಿಕೆ

May 26 2024, 01:35 AM IST
ಅವೈಜ್ಞಾನಿಕ ವಿದ್ಯುತ್ ಕಂಬಗಳ ಅಳವಡಿಕೆಯಿಂದ ಸ್ವಲ್ಪ ಗಾಳಿ ಬೀಸಿದರೆ ವಿದ್ಯುತ್ ತಂತಿ ಮೇಲೆ ರಸ್ತೆಬದಿಯ ಮರದ ಕೊಂಬೆ ಬಿದ್ದು ತಾಲೂಕಿನ 15ಕ್ಕೂ ಹೆಚ್ಚು ಗ್ರಾಮಗಳಿಗೆ ರಾತ್ರಿ ವೇಳೆ ವಿದ್ಯುತ್ ಇಲ್ಲದೆ ಕಗ್ಗತ್ತಲಲ್ಲಿಯೇ ಕಾಲ ಕಳೆಯುವಂತಹ ದುಸ್ಥಿತಿ ನಿರ್ಮಾಣವಾಗಿದೆ.

ಹುಣಸಿಹೊಳೆ: ಮಳೆಗಾಳಿಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು

May 26 2024, 01:31 AM IST
ಸುರಪುರ ತಾಲೂಕಿನ ದೇವರಗೋನಾಲ ಗ್ರಾಮದಲ್ಲಿ ಬಿರುಗಾಳಿ ಮಳೆಗೆ ಮನೆಯ ಮಾಳಿಗೆ ಕುಸಿದಿರುವುದು.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ರೈನ್ ಬೋ ಸೂಪರ್ ಮಾರ್ಕೆಟ್‌ಗೆ ಬೆಂಕಿ

May 25 2024, 12:54 AM IST

ಪಾಂಡವಪುರ ತಾಲೂಕಿನ ಬನಘಟ್ಟ ನಿವಾಸಿ ಧನರಾಜ್ ಅವರಿಗೆ ಸೇರಿದ ಸೂಪರ್ ಮಾರ್ಕೆಟ್‌ಗೆ ಶುಕ್ರವಾರ ಮುಂಜಾನೆ ಕ್ಯಾಸ್ ಕೌಂಟರ್ ಬಳಿ ಫ್ರಿಜ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕ್ಯಾಸ್ ಕೌಂಟರ್‌ಗೆ ಬೆಂಕಿ ಕಾಣಿಸಿಕೊಂಡಿದೆ. 

ವಿದ್ಯುತ್ ಸ್ಪರ್ಶದಿಂದ ರೈತ ಸಾವು..!

May 23 2024, 01:11 AM IST

ಅಣ್ಣೂರು ಗ್ರಾಮದ ಹೊರ ವಲಯದಲ್ಲಿರುವ ತಮ್ಮ ಜಮೀನಿನಲ್ಲಿ ಬೆಳೆಗೆ ನೀರು ಹಾರಿಸಲು ಬೋರ್ ವೆಲ್ ಸ್ವಿಚ್ ಆನ್ ಮಾಡಲು ಹೋದಾಗ ವಿದ್ಯುತ್ ಸ್ಪರ್ಶ ಉಂಟಾಗಿ ಅಸ್ವಸ್ಥಗೊಂಡಿದ್ದರು.   ಚಿಕಿತ್ಸೆ ಫಲಕಾರಿಯಾಗದೆ  ಮೃತಪಟ್ಟಿದ್ದಾರೆ.

ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಜನರು ಹೈರಾಣ!

May 23 2024, 01:02 AM IST
ಬ್ಯಾಕೋಡು ವ್ಯಾಪ್ತಿಯಲ್ಲಿ ಮಳೆಗಾಲದ ಪ್ರಾರಂಭದಲ್ಲೇ ಕರೆಂಟ್ ಕೈಕೊಟ್ಟಿದೆ. ಒಂದು ಗಂಟೆ ಸಮಯ ಸುರಿದ ಮಳೆಗೆ ದಿನಗಟ್ಟಲೇ ವಿದ್ಯುತ್ ಇಲ್ಲದೆ ಜನರು ಪರದಾಡುತ್ತಿದ್ದಾರೆ. ಈಗಲೇ ಹೀಗಾದಾರೆ ಮಧ್ಯ ಮಳೆಗಾಲದ ಪರಿಸ್ಥಿತಿ ಹೇಗೆ ಎಂಬುದು ಜನರನ್ನು ಚಿಂತೆಗೀಡು ಮಾಡಿದೆ. ಕರೂರು ಬಾರಂಗಿ ರೈತರು ಕರುನಾಡಿಗೆ ಬೆಳಕು ನೀಡುವ ಸಲುವಾಗಿ ತಮ್ಮ ಫಲವತ್ತಾದ ಜಮೀನನ್ನು ನೀರಿನಲ್ಲಿ ಮುಳುಗಿಸಲು ಬಿಟ್ಟಿದ್ದಾರೆ. ತಮ್ಮ ಬದುಕನ್ನು ಸಮರ್ಪಿಸಿದ್ದಾರೆ. ಆದರೆ, ಇಡೀ ರಾಜ್ಯಕ್ಕೆ ಬೆಳಕು ಕೊಟ್ಟ ಜನರಿಗೆ ಇಂದು ಬೆಳಕು ಸಮರ್ಪಕವಾಗಿ ದೊರಕದಂತಾಗಿದೆ.

ಅನಿಯಮಿತ ವಿದ್ಯುತ್ ಸರಬರಾಜು ಖಂಡಿಸಿ ಹೆಸ್ಕಾಂ ಕಚೇರಿಗೆ ಮುತ್ತಿಗೆ

May 23 2024, 01:00 AM IST
ಅನಿಯಮಿತ ವಿದ್ಯುತ್ ಸರಬರಾಜು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳಿಗೆ ಶಾಸಕ ವಿಠ್ಠಲ ಹಲಗೇಕರ ಸೂಚನೆ

ವಿದ್ಯುತ್ ಕಣ್ಣಾಮುಚ್ಚಾಲೆ; ಸಾರ್ವಜನಿಕ ಆಸ್ಪತ್ರೆಯಲ್ಲಿ ಕತ್ತಲೋ ಕತ್ತಲು!

May 22 2024, 12:48 AM IST
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಟಾರ್ಚ್‌ ಬೆಳಕಲ್ಲಿ ಚಿಕಿತ್ಸೆ ನೀಡುವ ಪರಿಸ್ಥಿತಿ ಎದುರಾಗಿದ್ದು, ಮಳೆ ಬಂತೆಂದರೆ ವಿದ್ಯುತ್ ಕಡಿತ ಹಾಗೂ ದುರಸ್ತಿಗೂ ಜಗ್ಗದ ಜನರೇಟರ್ ಹೀಗೆ ಈ ಅವ್ಯವಸ್ಥೆಗಳ ಮಧ್ಯೆ ರೋಗಿಗಳು ಕಂಗಾಲಾಗಿದ್ದಾರೆ.

ತಾಲೂಕಿನಾದ್ಯಂತ ಮಳೆ: ಧರೆಗಿಳಿದ ಮರ, ವಿದ್ಯುತ್ ಕಂಬ

May 19 2024, 01:51 AM IST
ಕಳೆದ ಒಂದೆರೆಡು ದಿನಗಳಿಂದ ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದೆ. ದಬ್ಬೇಘಟ್ಟ ಹೋಬಳಿಯಲ್ಲಿ ಶುಕ್ರವಾರ ರಾತ್ರಿ 9.6 ಮಿಮೀ ಮಳೆಯಾಗಿದೆ. ಕಸಬಾ, ಮಾಯಸಂದ್ರ ಮತ್ತು ದಂಡಿನಶಿವರ ಹೋಬಳಿಗಳಿಗೆ ಭರಣಿ ಮತ್ತು ಕೃತಿಕ ಮಳೆ ಉತ್ತಮವಾಗಿ ಆರಂಭವಾದರೂ ದಬ್ಬೇಘಟ್ಟ ಹೋಬಳಿಗೆ ಒಂದು ಹನಿ ಕೂಡ ಬಿದ್ದಿರಲಿಲ್ಲ.

ವಿದ್ಯುತ್ ಶಾಕ್‌ನಿಂದ ಹಸು-ಕರು ಸಾವು

May 18 2024, 01:32 AM IST
ಲಿಂಗದಹಳ್ಳಿ ಗ್ರಾಮದ ಹೊರ ವಲಯದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸಂಪರ್ಕದಿಂದ ಸಾವನ್ನಪ್ಪಿರುವ ಹಸು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 36
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved