• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಪಯೋಗಕ್ಕೆ ಬಾರದ ಬನವಾಸಿ ವಿದ್ಯುತ್ ಉಪಕೇಂದ್ರ

Jul 15 2024, 01:49 AM IST
ಭೂಮಿಯ ಮಾಲೀಕರು ನಮ್ಮ ಜಾಗದಲ್ಲಿ ಟವರ್ ನಿರ್ಮಿಸಬಾರದು ಎಂದು ನ್ಯಾಯಾಲದಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಕಾರಣದಿಂದ ವಿಳಂಬವಾಗಿದೆ. ಭೂಮಿ ಕಳೆದುಕೊಳ್ಳುವ ಮಾಲೀಕರಿಗೆ ಪರಿಹಾರ ನೀಡಲು ಜಿಲ್ಲಾಧಿಕಾರಿ ಮತ್ತು ಸಹಾಯಕ ಆಯುಕ್ತರು ಸಭೆ ನಡೆಸಿ, ಸೂಚನೆ ನೀಡಿದ್ದಾರೆ.

ಗುಣಮಟ್ಟದ ವಿದ್ಯುತ್ ಪೂರೈಕೆಗೆ ಆದ್ಯತೆ ನೀಡಲು ಶಾಸಕ ಮಾನೆ ಸೂಚನೆ

Jul 14 2024, 01:35 AM IST
ಗುಣಮಟ್ಟದ ವಿದ್ಯುತ್ ಪೂರೈಕೆಯ ಹಿತದೃಷ್ಟಿಯಿಂದ ಅಗತ್ಯವಿದ್ದಲ್ಲಿ ಹೆಚ್ಚುವರಿ ವಿದ್ಯುತ್ ಪರಿವರ್ತಕಗಳ ಅಳವಡಿಕೆಗೆ ಪ್ರಸ್ತಾವನೆ ಸಲ್ಲಿಸಿ, ಮಂಜೂರಿ ಪಡೆಯುವಂತೆ ಶಾಸಕ ಶ್ರೀನಿವಾಸ ಮಾನೆ ಅವರು ಹೆಸ್ಕಾಂ ಎಇಇ ಆನಂದ ಅವರಿಗೆ ಸೂಚಿಸಿದರು.

ರೈತರ ಜಮೀನಿನ ಮಧ್ಯೆಯೇ ವಿದ್ಯುತ್ ಮಾರ್ಗ!

Jul 14 2024, 01:32 AM IST
ವಿದ್ಯುತ್ ಪ್ರಸರಣ ನಿಗಮವು ಕಾಗೋಡಿನಲ್ಲಿ ಗ್ರಿಡ್ ನಿರ್ಮಿಸುತ್ತಿದ್ದು 9 ಕಿ.ಮೀ. ದೂರದ 110 ಕೆ.ವಿ. ಪ್ರಸರಣ ಮಾರ್ಗವು ಅಡಕೆ ತೋಟ ಹಾಗೂ ಭತ್ತದ ಗದ್ದೆಯಲ್ಲಿ ಹಾದುಹೋಗುವಂತೆ ವಿನ್ಯಾಸಗೊಳಿಸಿರುವುದು ರೈತರ ವಿರೋಧಕ್ಕೆ ಕಾರಣವಾಗಿದೆ.

10 ಎಚ್‌ಪಿ ವರೆಗಿನ ಅಕ್ರಮ ಪಂಪ್‌ಸೆಟ್‌ಗೆ ವಿದ್ಯುತ್ ಕಡಿತ ಇಲ್ಲ: ಸಚಿವ ಜಾರ್ಜ್‌

Jul 12 2024, 01:46 AM IST
ನದಿ ಮತ್ತು ಕಾಲುವೆಗಳಿಂದ ಅಕ್ರಮ ಪಂಪ್‌ಸೆಟ್‍ಗಳ ಮೂಲಕ ನೀರು ಮೇಲೆತ್ತುವವರ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಜಲ ಸಂಪನ್ಮೂಲ ಇಲಾಖೆಯಿಂದ ಬೇಡಿಕೆ ಬಂದಿದೆ.

1.80 ಲಕ್ಷ ವಿದ್ಯುತ್ ಬಿಲ್ ಬಾಕಿ..!

Jul 12 2024, 01:41 AM IST
ಈಗಲೂ ನಿತ್ಯ ವಾಚ್ ಮನ್ ಸೇರಿದಂತೆ ಅದರ ನಿರ್ವಹಣೆ ನಾವೇ ಮಾಡುತ್ತಿದ್ದೇವೆ ಎನ್ನುತ್ತಾರೆ ನಿರ್ಮಿತಿ ಕೇಂದ್ರದ‌ ಅಧಿಕಾರಿಗಳು

ವಿದ್ಯುತ್ ಸಮಸ್ಯೆಯ ದೂರು ಬಂದಲ್ಲಿ ತ್ವರಿತ ಸ್ಪಂದಿಸಿ; ಸಚಿವ ಜಾರ್ಜ್ ತಾಕೀತು

Jul 12 2024, 01:40 AM IST
ಮಳೆಗಾಲ, ಗಾಳಿ ಇತ್ಯಾದಿ ಸಂದರ್ಭಗಳಲ್ಲಿ ವಿದ್ಯುತ್ ಲೈನ್ ಹರಿದು ಬಿದ್ದಲ್ಲಿ, ಲೈನ್‍ಗಳ ನಿರ್ವಹಣೆ, ದುರಸ್ತಿ ಕಾರ್ಯ ಮತ್ತು ಇನ್ನಿತರೆ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು

ಇಂದು ಚನ್ನಗಿರಿ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ

Jul 11 2024, 01:35 AM IST
ಚನ್ನಗಿರಿ ತಾಲೂಕಿನ ನಲ್ಲೂರು, ತಾವರೆಕೆರೆ, ಗೊಪ್ಪೇನಹಳ್ಳಿ, ಲಿಂಗದಹಳ್ಳಿ ಈ ಗ್ರಾಮಗಳಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿತರಣೆಯಾಗುವ ಎಲ್ಲ 11 ಕೆವಿ ಎನ್.ಜೆ,ವೈ ಮತ್ತು ಐ.ಪಿ. ಮಾರ್ಗಗಳಲ್ಲಿ ಜುಲೈ 11ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜು ನಾಯ್ಕ ತಿಳಿಸಿದ್ದಾರೆ.

ಇಂದಿನಿಂದ ವಿದ್ಯುತ್ ವ್ಯತ್ಯಯ

Jul 09 2024, 12:52 AM IST
ಇಂದಿನಿಂದ ವಿದ್ಯುತ್ ವ್ಯತ್ಯಯ

ವಿದ್ಯುತ್ ಸಮಸ್ಯೆ: ಕಿರುಗೂರು, ಮತ್ತೂರು, ಕೋಟೂರು ಗ್ರಾಮಸ್ಥರ ಅಸಮಾಧಾನ

Jul 05 2024, 12:49 AM IST
ಅನಿಯಮಿತವಾಗಿ 2-3 ದಿನ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳುತ್ತಿರುವ ಬಗ್ಗೆ ದಕ್ಷಿಣ ಕೊಡಗಿನ ಕಿರುಗೂರು ಗ್ರಾ.ಪಂ ವ್ಯಾಪ್ತಿಯ ಕಿರುಗೂರು, ಮತ್ತೂರು ಮತ್ತು ಕೋಟೂರು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕಿರುಗೂರು ಗ್ರಾ.ಪಂ ಅಧ್ಯಕ್ಷ ಚೆಪ್ಪುಡಿರ ರಾಕೇಶ್ ದೇವಯ್ಯ, ವಿದ್ಯುತ್ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿದ್ಯುತ್ ಅಪಘಾತಗಳ ಪ್ರಮಾಣ ಶೇ. 70 ರಷ್ಟು ಕುಸಿತ:ಮಹದೇವಸ್ವಾಮಿ ಪ್ರಸನ್ನ

Jul 04 2024, 01:00 AM IST
ಪ್ರಾಣಾಪಾಯದ ಪ್ರಮಾಣ ಶೇ. 70ರಷ್ಟು ಕಡಿಮೆ ಆಗಿದ್ದರೆ ಪ್ರಾಣಿಗಳ ಸಾವು ಶೇ. 40ರಷ್ಟು ಕ್ಷೀಣೀಸಿದೆ
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 42
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved