• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರ್ವತೋಕ್ಲು: ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು

Jun 24 2024, 01:36 AM IST
ವಿದ್ಯುತ್‌ ಸ್ಪರ್ಶಿಸಿ ಹತ್ತು ವರ್ಷ ಪ್ರಾಯದ ಗಂಡು ಕಾಡಾನೆ ಮೃತಪಟ್ಟಿದೆ. ಎರಡು ದಿನಗಳ ಹಿಂದೆ ಕಾಡಾನೆ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ 80 ವಿದ್ಯುತ್ ದೀಪ ಅಳವಡಿಕೆ

Jun 24 2024, 01:31 AM IST
ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ 80 ವಿದ್ಯುತ್ ದೀಪ, 2 ಹೈಮಾಸ್ಟ್‌ ದೀಪಗಳನ್ನು ಅಳವಡಿಸಲಾಗಿದೆ.

ಬಿರುಗಾಳಿ ಸಹಿತ ಮಳೆ: ನೆಲಕ್ಕುರುಳಿದ ವಿದ್ಯುತ್ ಕಂಬ

Jun 21 2024, 01:11 AM IST
ಬಿರುಗಾಳಿ ಸಹಿತ ಮಳೆಗೆ ಮರವೊಂದು ವಿದ್ಯುತ್ ಲೈನ್ ಮೇಲೆ ಬಿದ್ದ ಪರಿಣಾಮ 4 ವಿದ್ಯುತ್ ಕಂಬಗಳು ಮುರಿದು ಬಿದ್ದಿರುವ ಘಟನೆ ನಗರದಲ್ಲಿ ಗುರುವಾರ ಸಂಜೆ ನಡೆದಿದೆ.

ಗ್ರಾಮೀಣ ವಿದ್ಯುತ್ ಸಮಸ್ಯೆಗೆ ತಕ್ಷಣ ಸ್ಪಂದಿಸಿ: ಎಇಇ ನಾಗರಾಜ್ ನಾಯ್ಕ್

Jun 17 2024, 01:33 AM IST
ಗ್ರಾಮೀಣ ಗೃಹ ಬಳಕೆಯ ವಿದ್ಯುತ್ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಿ, ಸಮಸ್ಯೆ ಬಗೆಹರಿಸಬೇಕೆಂದು ಬೆಸ್ಕಾಂ ಎಇಇ ಸಿ.ನಾಗರಾಜ್ ನಾಯ್ಕ್ ಅಧಿಕಾರಿಗಳಿಗೆ ಹರಿಹರದಲ್ಲಿ ಸೂಚಿಸಿದರು.

ಹಣ್ಣು ಕೀಳಲು ಹೋದ ವಿದ್ಯಾರ್ಥಿಗೆ ವಿದ್ಯುತ್ ಶಾಕ್ ಹೊಡೆದು ಸಾವು

Jun 16 2024, 01:56 AM IST
ಕಡೂರು, ನೇರಳೇ ಹಣ್ಣು ಕೀಳಲು ಹೋಗಿ ವಿದ್ಯುತ್ ಶಾಕ್ ನಿಂದ 7ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದುರಂತ ಘಟನೆ ಶನಿವಾರ ನಡೆದಿದೆ.

ವಿದ್ಯುತ್ ಸಮಸ್ಯೆ ಬಗೆಹರಿಸಲು ಕ್ರಮ: ಸೆಸ್ಕ್ ಎಇಇ

Jun 16 2024, 01:52 AM IST
ಮೀಟರ್ ರೈಡರ್ ಮನಬಂದಂತೆ ಮಾತನಾಡುತ್ತಾರೆ. ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದರು. ಬೆಳಕವಾಡಿಯಲ್ಲಿರುವ ಶಾಖಾಧಿಕಾರಿ ಕಚೇರಿಯಲ್ಲಿ ಸುಮಾರು ಒಂದೂವರೆ ಎಕರೆ ಸ್ಥಳವಿದೆ. ತಾಲೂಕು ಕೇಂದ್ರದಲ್ಲಿರುವ ಹೋಬಳಿ ಮಟ್ಟದ ಉಪಶಾಖೆಗಳನ್ನು ಅಲ್ಲಿಯೇ ಪ್ರಾರಂಭಿಸಬೇಕು.

ಮರಬಿದ್ದು ವಿದ್ಯುತ್ ಲೈನ್, ಕೊಟ್ಟಿಗೆಗೆ ಹಾನಿ

Jun 14 2024, 01:05 AM IST
ಬಾಳೆಹೊನ್ನೂರು: ಹೋಬಳಿಯ ವಿವಿಧೆಡೆ ಸುರಿಯುತ್ತಿರುವ ಮಳೆಗೆ ಪ್ರತ್ಯೇಕ ಎರಡು ಕಡೆಗಳಲ್ಲಿ ಮರಬಿದ್ದು ವಿದ್ಯುತ್ ಲೈನ್ ಹಾಗೂ ದನದ ಕೊಟ್ಟಿಗೆಗೆ ಹಾನಿಯಾಗಿದೆ

ತಡೆ ರಹಿತ ವಿದ್ಯುತ್ ಪೂರೈಸುತ್ತಲೇ ದೋಷ ನಿವಾರಣೆ!

Jun 14 2024, 01:04 AM IST
ದಾವಣಗೆರೆ ಬಿಐಇಟಿ ಕಾಲೇಜು ಆವರಣದಲ್ಲಿ ಕೆಪಿಟಿಸಿಎಲ್‌ ಬ್ರೆಜಿಲ್‌ನಿಂದ ಸುಮಾರು ₹16 ಕೋಟಿ ವೆಚ್ಚದ ಇನ್ಸುಲೇಟೆಡ್‌ ಏರಿಯಲ್ ವರ್ಕ್ ಫ್ಲಾಟ್ ಫಾರಂ ವಾಹನ ಬಳಸಿ, ಹೈಟೆನ್ಷನ್ ವಿದ್ಯುತ್ ಮಾರ್ಗದ ಕಾಮಗಾರಿ ಕೈಗೊಂಡಿರುವುದು

12ರಂದು ಯುಪಿಸಿಎಲ್ ವಿದ್ಯುತ್ ಲೈನ್ ಯೋಜನೆ ವಿರುದ್ಧ ಬೃಹತ್ ಪ್ರತಿಭಟನೆ

Jun 11 2024, 01:30 AM IST
ಈ ವಿದ್ಯುತ್ ಲೈನ್ ಯೋಜನೆ ಬಗ್ಗೆ ಈಗಾಗಲೇ ಅನೇಕ ಬಾರಿ ಜಿಲ್ಲಾಧಿಕಾರಿ, ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರು ಹಾಗೂ ಸರ್ಕಾರಕ್ಕೆ ಅನೇಕ ಮನವಿಗಳನ್ನು ನೀಡಲಾಗಿದೆ. ಹಕ್ಕೊತ್ತಾಯ ಪ್ರತಿಭಟನೆಗಳನ್ನು ಕೂಡ ಮಾಡಲಾಗಿದೆ. ಆದರೂ ಇವೆಲ್ಲವನ್ನು ಧಿಕ್ಕರಿಸಿ ಯೋಜನೆಯ ಗುತ್ತಿಗೆ ಪಡೆದುಕೊಂಡಿರುವ, ಸ್ಟೆರ್ ಲೈಟ್ ಕಂಪನಿ ಭೂಮಾಲಕರಿಗೆ ಯಾವುದೇ ಪೂರ್ವ ಮಾಹಿತಿ, ನೋಟಿಸ್ ನೀಡದೇ, ಜಿಲ್ಲಾಧಿಕಾರಿಯವರ ಆದೇಶ ಇದೆ ಎಂದು ಬಲತ್ಕಾರವಾಗಿ ಕಾಮಗಾರಿಗೆ ಮುಂದಾಗಿದೆ.

ಮಾವಿನಕಾಯಿ ಕೀಳಲು ಹೋಗಿ ವಿದ್ಯುತ್ ಸ್ಪರ್ಶ: ಹಾಸ್ಟೆಲ್ ವಿದ್ಯಾರ್ಥಿ ಸಾವು

Jun 10 2024, 12:30 AM IST

ನಗರದ ಸಮಾಜ ಕಲ್ಯಾಣ ಇಲಾಖೆ ಕಚೇರಿ ಪಕ್ಕದಲ್ಲಿರುವ ಡಾ.ಬಿ. ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.

  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 42
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved