• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶ: ರೈತ ಸಾವು

Jun 06 2024, 12:31 AM IST
ನುಗ್ಗಹಳ್ಳಿ ಗ್ರಾಮದ ಹೊರವಲಯದ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಸ್ಪರ್ಶವಾಗಿದೆ. ಇದರಿಂದ ರೈತ ಮಹದೇವು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಮೀನಿಗೆ ಹೋದ ತಂದೆ ಸಂಜೆಯಾದರು ಮನೆಗೆ ಬಾರದ ಹಿನ್ನೆಲೆಯಲ್ಲಿ ಪುತ್ರ ಜಮೀನಿಗೆ ಹೋಗಿ ನೋಡಿದಾಗ ತಂದೆ ಮಹದೇವು ಸಾವಪ್ಪಿನವರುವುದು ಬೆಳಕಿಗೆ ಬಂದಿದೆ.

1181 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಕ್ರಮ: ಬಿ.ಮಹಾಂತೇಶ್

Jun 04 2024, 01:30 AM IST
ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಿದ್ದ ‘ಇಂಡಿಯಾ ಗ್ರೀನ್ ಎನರ್ಜಿ ಎಕ್ಸ್ ಪೋ’ಗೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಬಿ.ಮಹಾಂತೇಶ್‌ ಚಾಲನೆ ನೀಡಿದರು.

ಸೆಸ್ಕಾಂ ನಿರ್ಲಕ್ಷ್ಯ: ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು

Jun 02 2024, 01:46 AM IST
ಹಳೆಯ ಇಲಾಖೆ ವಿದ್ಯುತ್ ತಂತಿಗಳನ್ನು ಬದಲಾಯಿಸದೇ ಇರುವುದರಿಂದ ತಮ್ಮ ಸಾಮರ್ಥ್ಯ ಕಳೆದುಕೊಂಡು ವಿದ್ಯುತ್ ತಂತಿಗಳು ತುಂಡಾಗುತ್ತಿವೆ. ಇದರ ಬಗ್ಗೆ ವಿದ್ಯುತ್ ಇಲಾಖೆ ಸೂಕ್ತ ಕ್ರಮ ವಹಿಸುತ್ತಿಲ್ಲ.

ಹಿನ್ನೀರು ಪ್ರದೇಶದ ಭೂಮಿಗಳಿಗೆ ವಿದ್ಯುತ್ ಸ್ಥಗಿತ ಖಂಡಿಸಿ ಧರಣಿ

May 31 2024, 02:16 AM IST
ಸರ್ಕಾರ ತುಂಗಾಭದ್ರಾ ಹಿನ್ನೀರು ಪ್ರದೇಶದಲ್ಲಿ ರೈತರಿಗೆ ವ್ಯವಸಾಯ ಮಾಡಲು ಅನುಕೂಲ ಮಾಡಿಕೊಟ್ಟಿದೆ.

ರಸ್ತೆಯಲ್ಲಿನ ವಿದ್ಯುತ್ ಕಂಬ ತೆರವುಗೊಳಿಸಿ: ಸಾರ್ವಜನಿಕರಿಂದ ಮನವಿ

May 30 2024, 12:45 AM IST
ನಮ್ಮ ಸರ್ಕಾರ ರಾಜ್ಯದಲ್ಲಿ ಆಧಿಕಾರಕ್ಕೆ ಬರುತ್ತಿದ್ದಂತೆ ಸಾಗರ-ತೀರ್ಥಹಳ್ಳಿ ಸಂಪರ್ಕದ ರಾಜ್ಯ ಹೆದ್ದಾರಿ-26 ರಲ್ಲಿನ ವಿನಾಯಕ ವೃತ್ತದಿಂದ ಎಪಿಎಂಸಿ ಬಳಿಯ ಒಂದು ಕಿ.ಮೀ. ದ್ವಿಪಥ ರಸ್ತೆ ಕಾಮಗಾರಿಗೆ ₹485 ಕೋಟಿ ಹಣ ಬಿಡುಗಡೆಗೊಳಿಸಿದ್ದು, ಇನ್ನೊಂದು ವಾರದೊಳಗೆ ಸಾಗರ ರಸ್ತೆಯ ದ್ವಿಪಥ ರಸ್ತೆಯ ಡಾಂಬರೀಕರಣ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರ ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ನಾಳೆ ಮಂಗಳೂರು, ಉಳ್ಳಾಲದ ವಿವಿಧೆಡೆ ವಿದ್ಯುತ್ ನಿಲುಗಡೆ

May 28 2024, 01:12 AM IST
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ವತಿಯಿಂದ ವಿವಿಧೆಡೆ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಮೇ 29ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮರೋಳಿ, ಜಯನಗರ, ವಸಂತನಗರ, ಸೈಮನ್ ಲೇನ್, ರಾಮನಗರ, ಸೂರ್ಯನಾರಾಯಣ ದೇವಸ್ಥಾನ, ಎಂಜಲೋರ್ ಚರ್ಚ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ಮಳೆ ಅನಾಹುತ ತಪ್ಪಿಸಲು ವಿದ್ಯುತ್ ಸಹಕಾರಿ ಸಂಘ ಸಜ್ಜು

May 28 2024, 01:01 AM IST
ಸಹಕಾರಿ ತತ್ವದಡಿ ಗ್ರಾಹಕರಿಗೆ ವಿದ್ಯುತ್ ಪೂರೈಸುತ್ತಿರುವ ರಾಜ್ಯದ ಏಕೈಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘವು ಈ ವರ್ಷ ಮಳೆಯನ್ನು ಸಮರ್ಥವಾಗಿ ಎದುರಿಸಲು ಮುಂದಾಗಿದೆ. ಇದರೊಂದಿಗೆ ಸಂಭವನೀಯ ಮಳೆ ಅನಾಹುತ ತಪ್ಪಿಸಲು ಸಂಘವು ಸರ್ವ ಸನ್ನದ್ಧಗೊಂಡಿದೆ.

ವಿದ್ಯುತ್ ಕಳೆದುಕೊಂಡ ವೃದ್ಧೆಗೆ ಗ್ರಾ.ಪಂ. ಸದಸ್ಯ ಸಕಾಲಿಕ ನೆರವು

May 27 2024, 01:14 AM IST
ವಿದ್ಯುತ್ ಇಲ್ಲದೆ ಅತಂತ್ರ ಸ್ಥಿತಿಗೆ ಸಿಲುಕಿದ್ದ ಅಂಧ ಮಗನೊಂದಿಗೆ ಜೀವನ ನಡೆಸುತ್ತಿದ್ದ ವೃದ್ಧೆಗೆ ಪಂಚಾಯಿತಿ ಸದಸ್ಯರೋರ್ವರು ಸಕಾಲಿಕ ನೆರವಾಗಿದ್ದಾರೆ. ಅವರ ಮಧ್ಯಪ್ರವೇಶದಿಂದಾಗಿ ವಿದ್ಯುತ್ ಸಂಪರ್ಕವನ್ನು ಪುನರ್ ಕಲ್ಪಿಸಿದ ಘಟನೆ ಭಾನುವಾರ ಉಪ್ಪಿನಂಗಡಿಯಲ್ಲಿ ನಡೆದಿದೆ.

ಅವೈಜ್ಞಾನಿಕವಾಗಿ ವಿದ್ಯುತ್ ಕಂಬಗಳ ಅಳವಡಿಕೆ

May 26 2024, 01:35 AM IST
ಅವೈಜ್ಞಾನಿಕ ವಿದ್ಯುತ್ ಕಂಬಗಳ ಅಳವಡಿಕೆಯಿಂದ ಸ್ವಲ್ಪ ಗಾಳಿ ಬೀಸಿದರೆ ವಿದ್ಯುತ್ ತಂತಿ ಮೇಲೆ ರಸ್ತೆಬದಿಯ ಮರದ ಕೊಂಬೆ ಬಿದ್ದು ತಾಲೂಕಿನ 15ಕ್ಕೂ ಹೆಚ್ಚು ಗ್ರಾಮಗಳಿಗೆ ರಾತ್ರಿ ವೇಳೆ ವಿದ್ಯುತ್ ಇಲ್ಲದೆ ಕಗ್ಗತ್ತಲಲ್ಲಿಯೇ ಕಾಲ ಕಳೆಯುವಂತಹ ದುಸ್ಥಿತಿ ನಿರ್ಮಾಣವಾಗಿದೆ.

ಹುಣಸಿಹೊಳೆ: ಮಳೆಗಾಳಿಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು

May 26 2024, 01:31 AM IST
ಸುರಪುರ ತಾಲೂಕಿನ ದೇವರಗೋನಾಲ ಗ್ರಾಮದಲ್ಲಿ ಬಿರುಗಾಳಿ ಮಳೆಗೆ ಮನೆಯ ಮಾಳಿಗೆ ಕುಸಿದಿರುವುದು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 42
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved